![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 17, 2021, 9:18 PM IST
ನವದೆಹಲಿ: ಹರ್ಯಾಣದ ಖೋರಿ ಎಂಬ ಹಳ್ಳಿಯ ಬಳಿಯಿರುವ ಅರಾವಳಿ ಅರಣ್ಯ ಪ್ರದೇಶದಲ್ಲಿ ಇರುವ 10 ಸಾವಿರ ಒತ್ತುವರಿ ಮನೆಗಳನ್ನು ತೆರವುಗೊಳಿಸುವಂತೆ ತಾನು ಹಿಂದೆ ನೀಡಿದ್ದ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಜೂ. 7ರಂದು ಈ ಕುರಿತಂತೆ ಹರ್ಯಾಣ ಹಾಗೂ ಫರಿದಾಬಾದ್ ನಗರಸಭೆಗಳಿಗೆ ನ್ಯಾಯಪೀಠ ಆದೇಶ ನೀಡಿತ್ತು. ಅದಕ್ಕೆ ತಡೆ ನೀಡಲು ಸಲ್ಲಿಸಲಾಗಿದ್ದ ಮನವಿಯನ್ನು ತಿರಸ್ಕರಿಸಿದ ನ್ಯಾ. ಎ.ಎಂ. ಖಾನ್ವಿಲ್ಕರ್ ಹಾಗೂ ದಿನೇಶ್ ಮಹೇಶ್ವರಿ, “”ನಮ್ಮ ಅರಣ್ಯ ಪ್ರದೇಶಗಳು ಸ್ವತ್ಛವಾಗಿರಬೇಕು ಹಾಗೂ ಮಾನವನ ಹಸ್ತಕ್ಷೇಪದಿಂದ ಮುಕ್ತವಾಗಿರಬೇಕೆಂದು ನಾವು ಬಯಸುತ್ತೇವೆ” ಎಂದು ಹೇಳಿದ್ದಾರೆ.
ಹೀಗಾಗಿ, ಅರಾವಳಿ ಕಾಡಂಚಿನಲ್ಲಿರುವ 10,000 ಮನೆಗಳು ತೆರವುಗೊಳ್ಳುವುದು ಪಕ್ಕಾ ಆಗಲಿದೆ.
ಇದನ್ನೂ ಓದಿ :ಸ್ವಿಸ್ ಬ್ಯಾಂಕ್ಗಳಲ್ಲಿನ ಭಾರತೀಯ ಹಣ ಗಣನೀಯ ಹೆಚ್ಚಳ: ಎಸ್ಎನ್ಬಿ ವರದಿ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.