ಲೈಂಗಿಕ ದೌರ್ಜನ್ಯ ; ಕೆಟ್ಟ ಆಲೋಚನೆಯೇ ಪ್ರಧಾನ ಅಂಶ : ಸುಪ್ರೀಂಕೋರ್ಟ್
ಪೋಕ್ಸೋದ ವ್ಯಾಖ್ಯಾನವನ್ನು ಮಾರ್ಪಾಟು ಮಾಡಿದ ಸುಪ್ರೀಂಕೋರ್ಟ್
Team Udayavani, Nov 18, 2021, 9:30 PM IST
ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಕಾಯ್ದೆಯಡಿ (ಪೋಕ್ಸೋ) ಉಲ್ಲೇಖೀಸಲಾಗಿರುವ ಲೈಂಗಿಕ ಕಿರುಕುಳದ ವ್ಯಾಖ್ಯಾನವನ್ನು ಸುಪ್ರೀಂಕೋರ್ಟ್, ಮಾರ್ಪಾಟು ಮಾಡಿದೆ. ನೇರವಾಗಿ ದೈಹಿಕ ಸ್ಪರ್ಶವಾಗದೇ ನಡೆದಿರುವ ಲೈಂಗಿಕ ಕಿರುಕುಳ ಪ್ರಕರಣಗಳಲ್ಲಿ ಆರೋಪಿಯ ಕೆಟ್ಟ ಆಲೋಚನೆಯನ್ನೇ ಪ್ರಧಾನವಾಗಿ ಪರಿಗಣಿಸಬೇಕು ಎಂದು ಸುಪ್ರೀಂಕೋರ್ಟ್ ಹೇಳಿದೆ.
ಈ ಮಾರ್ಪಾಡಿಗೆ ಪ್ರೇರಣೆಯಾಗಿದ್ದು ಬಾಂಬೆ ಹೈಕೋರ್ಟ್ನಿಂದ ಹೊರಬಿದ್ದಿದ್ದ ತೀರ್ಪು. 2016ರಲ್ಲಿ ನಡೆದಿದ್ದ ಪ್ರಕರಣವೊಂದರಲ್ಲಿ, 12 ವರ್ಷದ ಬಾಲಕಿಯೊಬ್ಬಳ ಖಾಸಗಿ ಅಂಗಗಳನ್ನು ಆಕೆಯ ಬಟ್ಟೆಯ ಮೇಲೆಯೇ ಸ್ಪರ್ಶಿಸಿದ್ದ ಎಂಬ ಆರೋಪವನ್ನು ಸತೀಶ್ (32) ಎಂಬಾತ ಹೊತ್ತಿದ್ದ. ಈ ಪ್ರಕರಣದಲ್ಲಿ ಆರೋಪಿಯು, ಸಂತ್ರಸ್ತೆಯ ಬಟ್ಟೆ ಕಳಚಿ ದೇಹವನ್ನು ಸ್ಪರ್ಶಿಸಿಲ್ಲವಾದ್ದರಿಂದ ಇದು ಲೈಂಗಿಕ ದೌರ್ಜನ್ಯವೆಂದು ಪರಿಗಣಿಸಲಾಗದು ಎಂದು ಹೇಳಿದ್ದ ಬಾಂಬೆ ಹೈಕೋರ್ಟ್, ಆರೋಪಿಯನ್ನು ಖುಲಾಸೆಗೊಳಿಸಿತ್ತು.
ಆದರೆ, ಹೈಕೋರ್ಟ್ ತೀರ್ಪನ್ನು ಅಲ್ಲಗಳೆದ ಸುಪ್ರೀಂಕೋರ್ಟ್ ನ್ಯಾಯಪೀಠ, ನಗ್ನಗೊಳಿಸಿ ಮುಟ್ಟದಿದ್ದರೂ ಆರೋ ಪಿಯು ತನ್ನ ವಾಂಛೆಗಳನ್ನು ಈಡೇರಿಸಿಕೊಳ್ಳಲು ಈ ಕೃತ್ಯ ವೆ ಸ ಗಿ ದ್ದಾನೆ. ಆತನ ಈ ಉದ್ದೇ ಶ ವನ್ನೇ ಪ್ರಧಾನವಾಗಿ ಪರಿಗಣಿಸಬೇಕು ಎಂದು ಹೇಳಿತಲ್ಲದೆ, ಖುಲಾಸೆಗೊಂಡಿದ್ದ ಸತೀಶ್ಗೆ 3 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದೆ.
ಇದನ್ನೂ ಓದಿ : ಪ್ರಕಾಶ್ ಪಡುಕೋಣೆಗೆ ಬ್ಯಾಡ್ಮಿಂಟನ್ ವರ್ಲ್ಡ್ ಫೆಡರೇಶನ್ ಜೀವಮಾನ ಸಾಧನೆ ಪ್ರಶಸ್ತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ
Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ
Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Langoti Man Movie Review: ಸಂಪ್ರದಾಯದ ಕೊಂಡಿಯಲ್ಲಿ ಲಂಗೋಟಿ!
Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್ ಗಾಂಧಿ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ
Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್ ಗೆ ಹೊಡೆದ ಯುವಕ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.