ತೇಜಸ್ವಿ ಸೂರ್ಯ ಫ‌ುಟ್‌ಬಾಲ್‌ ಕಪ್‌ : ಪ್ರಭಾ 7ಎಸ್‌ ತಂಡ ಜಯಶಾಲಿ


Team Udayavani, Dec 27, 2020, 11:06 PM IST

ತೇಜಸ್ವಿ ಸೂರ್ಯ ಫ‌ುಟ್‌ಬಾಲ್‌ ಕಪ್‌ : ಪ್ರಭಾ 7ಎಸ್‌ ತಂಡ ಜಯಶಾಲಿ

ಬೆಂಗಳೂರು: ಜೀವನ್‌ ಬ್ಲೂಸ್‌ ಎಫ್ ಸಿ ತಂಡವನ್ನು 4-2 ಪೆನಾಲ್ಟಿ (2-2 ಡ್ರಾ ನಂತರ)ಯೊಂದಿಗೆ ಸೋಲಿಸುವ ಮೂಲಕ ಪ್ರಭಾ 7ಎಸ್‌ ತಂಡವು ಕಿಕ್‌ ಸ್ಟಾರ್ಟ್‌ ಎಫ್ ಸಿ ಯಲ್ಲಿ ನಡೆದ ‘ತೇಜಸ್ವೀ ಸೂರ್ಯ ಫ‌ುಟ್ಬಾಲ್‌ ಕಪ್’ ನ ವಿಜಯಿ ತಂಡವಾಗಿ ಹೊರಹೊಮ್ಮಿದ್ದು, 8 ಟರ್ಫ್ ಗಳಲ್ಲಿ ಒಟ್ಟು 244 ಪಂದ್ಯಗಳು ನಡೆದಿದ್ದು ಬೆಂಗಳೂರು ದಕ್ಷಿಣದ ಅತಿ ದೊಡ್ಡ ಕ್ರೀಡಾ ಉತ್ಸವಕ್ಕೆ ಭಾನುವಾರ ತೆರೆ ಎಳೆಯಲಾಗಿದೆ.

ಓಪನ್‌ ಕೆಟಗರಿಯಲ್ಲಿ ನಡೆದ ಫೈನಲ್‌ ಪಂದ್ಯದಲ್ಲಿ ಲಾ ಮಾಸಿಯಾ ತಂಡವು,ಕಾಸ್ಮೋಸ್‌ ತಂಡದ ಎದುರಿನ ರೋಚಕ ಪಂದ್ಯದಲ್ಲಿ ಸೆಣಸಿ ವಿಜಯಿಯಾಗಿದ್ದು ಪಂದ್ಯದ ವಿಶೇಷ.

ಪ್ರಶಸ್ತಿ ವಿತರಣೆಯ ನಂತರ ಮಾತನಾಡಿದ ಬೆಂಗಳೂರು ದಕ್ಷಿಣ ಸಂಸದರಾದ ತೇಜಸ್ವೀ ಸೂರ್ಯ, ಬೆಂಗಳೂರು ದಕ್ಷಿಣ ವ್ಯಾಪ್ತಿಯಲ್ಲಿನ ಯುವಕರನ್ನು ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಉದ್ದೇಶದಿಂದ ಈ ಟೂರ್ನಿಯನ್ನು ಆಯೋಜಿಸಲಾಗಿದ್ದು, ವೃತ್ತಿಪರ ಹಾಗೂ ಹವ್ಯಾಸಿ ಫ‌ುಟ್ಬಾಲ್‌ ಆಟಗಾರರನ್ನು ಪ್ರೋತ್ಸಾಹಿಸುವುದು ಈ ಟೂರ್ನಿಯ ಉದ್ದೇಶವಾಗಿತ್ತು, ಆದರೆ, ಪಂದ್ಯ ಆಯೋಜನೆಯ ಘೋಷಣೆಯಾದ ನಂತರ ಬೆಂಗಳೂರು ದಕ್ಷಿಣದ ಅನೇಕರು ಟೂರ್ನಿಯ ಭಾಗವಾಗಲು ಇಚ್ಛಿಸಿದ್ದು ನಿಜಕ್ಕೂ ಖುಷಿಯ ಸಂಗತಿ. ತಂಡದ ಆಟಗಾರರು, ಪ್ರತೀ ಟರ್ಫ್ ನಲ್ಲಿ ನಿಯೋಜನೆಗೊಂಡಿದ್ದ ಸ್ವಯಂಸೇವಕರು, ಟರ್ಫ್ ನ ಮಾಲೀಕರು ಎಲ್ಲರ ಸಹಕಾರದಿಂದ ಈ ಟೂರ್ನಿ ದೊಡ್ಡ ಮಟ್ಟದ ಯಶಸ್ಸು ಕಾಣಲು ಸಾಧ್ಯವಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ:ವಾಹನ ಮಾಲಕರೇ ಎಚ್ಚರ! ನಿಮ್ಮ ವಾಹನದಲ್ಲಿ ಜಾತಿ ಹೆಸರು ಕಂಡುಬಂದಲ್ಲಿ ವಶ ಖಚಿತ!

ನಂತರ ಮಾತನಾಡಿದ ಟೂರ್ನಮೆಂಟ್‌ ನ ನಿರ್ದೇಶಕರಾದ ಅರವಿಂದ್‌ ಸುಚಿಂದ್ರನ್‌, ಒಂದೇ ದಿನದಲ್ಲಿ 8 ವಿವಿಧ ಟರ್ಫ್ ಗಳಲ್ಲಿ 192 ಮ್ಯಾಚ್‌ ನಡೆಸಿದ್ದು ಈ ಟೂರ್ನಮೆಂಟ್‌ ನ ವಿಶೇಷ. ಫ‌ುಟ್ಬಾಲ್‌ ಸೇರಿದಂತೆ ಇಂತಹ ಇನ್ನಷ್ಟು ಟೂರ್ನಮೆಂಟ್‌ ಗಳು ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ನಡೆಸುವ ಉದ್ದೇಶವನ್ನು ಬೆಂಗಳೂರು ದಕ್ಷಿಣ ಸಂಸದರ ಕಛೇರಿಯು ಇಟ್ಟುಕೊಂಡಿದ್ದು, ಇದೇ ರೀತಿಯ ಸಹಕಾರದ ನಿರೀಕ್ಷೆ ಇದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.