Test Cricket: ದಕ್ಷಿಣ ಆಫ್ರಿಕಾ ಜಯಕ್ಕೆ ಮಹಾರಾಜ್‌ ನೆರವು

ದಕ್ಷಿಣ ಆಫ್ರಿಕಾ ಎರಡು ಪಂದ್ಯಗಳ ಸರಣಿಯನ್ನು 1-0 ಅಂತರದಿಂದ ಗೆದ್ದಿದೆ

Team Udayavani, Aug 19, 2024, 12:28 AM IST

South-Afirica

ಪ್ರೊವಿಡೆನ್ಸ್‌ (ಗಯಾನಾ): ಕೇಶವ ಮಹಾರಾಜ್‌ ಅವರ ಉತ್ತಮ ಬೌಲಿಂಗ್‌ ದಾಳಿಯಿಂದಾಗಿ ದಕ್ಷಿಣ ಆಫ್ರಿಕಾ ತಂಡವು ವೆಸ್ಟ್‌ಇಂಡೀಸ್‌ ವಿರುದ್ಧ ನಡೆದ ದ್ವಿತೀಯ ಟೆಸ್ಟ್‌ ಪಂದ್ಯ ದಲ್ಲಿ 40 ರನ್ನುಗಳ ಜಯ ಸಾಧಿಸಿದೆ.

ಈ ಗೆಲುವಿನಿಂದ ದಕ್ಷಿಣ ಆಫ್ರಿಕಾ ಎರಡು ಪಂದ್ಯಗಳ ಸರಣಿಯನ್ನು 1-0 ಅಂತರದಿಂದ ಗೆದ್ದುಕೊಂಡಿದೆ. ಸರಣಿಯ ಮೊದಲ ಪಂದ್ಯ ಡ್ರಾಗೊಂಡಿತ್ತು. ಈ ಸಾಧನೆಯಿಂದಾಗಿ ದಕ್ಷಿಣ ಆಫ್ರಿಕಾವು ವೆಸ್ಟ್‌ಇಂಡೀಸ್‌ ವಿರುದ್ಧ ಸತತ 10ನೆ ಟೆಸ್ಟ್‌ ಸರಣಿ ಗೆಲುವು ದಾಖಲಿಸಿದಂತಾಗಿದೆ.

ಪಂದ್ಯದ ಮೂರನೇ ದಿನ ಗೆಲ್ಲಲು 263 ರನ್‌ ಗಳಿಸುವ ಗುರಿ ಪಡೆದ ವೆಸ್ಟ್‌ಇಂಡೀಸ್‌ ತಂಡವು ಮಹಾರಾಜ್‌ ಅವರ ದಾಳಿಗೆ ಕುಸಿದು 222 ರನ್ನಿಗೆ ಆಲೌಟಾಗಿ ಶರಣಾಯಿತು. ಒಂದು ಹಂತದಲ್ಲಿ 104 ರನ್ನಿಗೆ ಆರು ವಿಕೆಟ್‌ ಕಳೆದುಕೊಂಡು ಒದ್ದಾಡುತ್ತಿದ್ದ ವೆಸ್ಟ್‌ ಇಂಡೀಸ್‌ ತಂಡಕ್ಕೆ ಗುಡಕೇಶ್‌ ಮೋಟಿ ಮತ್ತು ಜೋಶುವ ಡ ಸಿಲ್ವ ಆಸರೆ ಯಾಗಿ ನಿಂತರು. ಅವರು 77 ರನ್ನುಗಳ ಜತೆಯಾಟ ನೀಡಿದಾಗ ತಂಡಕ್ಕೆ ಸ್ವಲ್ಪಮಟ್ಟಿಗೆ ಗೆಲ್ಲುವ ವಿಶ್ವಾಸವಿತ್ತು. ಆದರೆ ಈ ಜೋಡಿಯನ್ನು ಮಹಾ ರಾಜ್‌ ಮುರಿಯುತ್ತಲೇ ತಂಡದ ಸೋಲು ಖಚಿತವಾಗಿತ್ತು.

ಈ ಪಂದ್ಯದಲ್ಲಿ ಐದು ವಿಕೆಟ್‌ ಕಿತ್ತ ಮಹಾರಾಜ್‌ ಒಟ್ಟಾರೆ ಈ ಸರಣಿಯಲ್ಲಿ 13 ವಿಕೆಟ್‌ ಕಿತ್ತು ಮಿಂಚಿದರು. ಈ ಸಾಧನೆಯೊಂದಿಗೆ ಮಹಾರಾಜ್‌ ಅವರು ಟೆಸ್ಟ್‌ ಇತಿಹಾಸದಲ್ಲಿ 171 ವಿಕೆಟ್‌ ಕಿತ್ತು ದಕ್ಷಿಣ ಆಫ್ರಿಕಾದ ಅತ್ಯಂತ ಯಶಸ್ವಿ ಸ್ಪಿನ್ನರ್‌ ಎಂಬ ಹಿರಿಮೆಗೆ ಪಾತ್ರರಾದರು.

ಸಂಕ್ಷಿಪ್ತ ಸ್ಕೋರು: ದಕ್ಷಿಣ ಆಫ್ರಿಕಾ 160 ಮತ್ತು 246; ವೆಸ್ಟ್‌ಇಂಡೀಸ್‌ 144 ಮತ್ತು 222 (ಗುಡಕೇಶ್‌ ಮೋಟಿ 45, ಕಾಗಿಸೊ ರಬಾಡ 50ಕ್ಕೆ 3, ಕೇಶವ ಮಹಾರಾಜ್‌ 27ಕ್ಕೆ 3). ಪಂದ್ಯಶ್ರೇಷ್ಠ: ವಿಯಾನ್‌ ಮುಲ್ಡರ್‌, ಕೇಶವ ಮಹಾರಾಜ್‌ ಸರಣಿಶ್ರೇಷ್ಠ.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDvsBAN: Ashwin, Jadeja prop up slumping India; A local boy scored a century

‌INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್‌, ಜಡೇಜಾ; ಶತಕ ಬಾರಿಸಿದ ಲೋಕಲ್‌ ಬಾಯ್

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.