World Cup: ವಿಶ್ವಕಪ್‌ ಕ್ರಿಕೆಟ್‌ 50ರ ಸಂಭ್ರಮ: ಮೊದಲು ನಡೆದದ್ದು ವನಿತಾ ವಿಶ್ವಕಪ್‌!


Team Udayavani, Jun 21, 2023, 7:41 AM IST

WORLD CUP 2023

ಲಂಡನ್‌: ಕ್ರಿಕೆಟ್‌ ಇತಿಹಾಸದ ಪ್ರಪ್ರಥಮ ವಿಶ್ವಕಪ್‌ ಪಂದ್ಯಾವಳಿಗೆ ಮಂಗಳವಾರ ಸುವರ್ಣ ಸಂಭ್ರಮ. ಸರಿಯಾಗಿ 50 ವರ್ಷಗಳ ಹಿಂದೆ, 1973ರ ಜೂನ್‌ 20ರಂದು ಇಂಗ್ಲೆಂಡ್‌ನ‌ಲ್ಲಿ ಈ ಟೂರ್ನಿ ಆರಂಭಗೊಂಡಿತ್ತು.

ಆದರೆ ಇದು ಪುರುಷರ ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿ ಯಲ್ಲ, ವನಿತೆಯರದ್ದು! ಪುರುಷರ ಏಕದಿನ ವಿಶ್ವಕಪ್‌ ಆರಂಭವಾಗುವುದಕ್ಕಿಂತ 2 ವರ್ಷ ಮೊದಲೇ ವನಿತೆ ಯರ ವಿಶ್ವಕಪ್‌ ನಡೆದಿತ್ತು ಎಂಬುದು ಕ್ರಿಕೆಟ್‌ ಸ್ವಾರಸ್ಯಗಳಲ್ಲೊಂದು.

ವಿಶ್ವಕಪ್‌ ಇತಿಹಾಸದ ಮೊದಲ ಪಂದ್ಯ ನ್ಯೂಜಿಲ್ಯಾಂಡ್‌-ಜಮೈಕಾ ನಡುವೆ ನಡೆಯಬೇಕಿತ್ತು. ಆದರೆ ಮಳೆಯಿಂದಾಗಿ ಇದು ಒಂದೂ ಎಸೆತ ಕಾಣದೆ ರದ್ದುಗೊಂಡಿತು.
ಚೊಚ್ಚಲ ವಿಶ್ವಕಪ್‌ ಪಂದ್ಯಾವಳಿ ಯಲ್ಲಿ 7 ತಂಡಗಳು ಪಾಲ್ಗೊಂಡಿ ದ್ದವು. ಇವುಗಳೆಂದರೆ ಇಂಗ್ಲೆಂಡ್‌, ಆಸ್ಟ್ರೇ ಲಿಯ, ಜಮೈಕಾ, ನ್ಯೂಜಿ ಲ್ಯಾಂಡ್‌, ಟ್ರಿನಿಡಾಡ್‌ ಆ್ಯಂಡ್‌ ಟೊಬೆಗೊ, ಯಂಗ್‌ ಇಂಗ್ಲೆಂಡ್‌ ಮತ್ತು ಇಂಟರ್‌ನ್ಯಾಶನಲ್‌ ಇಲೆವೆನ್‌.

1973ರ ಜುಲೈ 28ರಂದು ಎಜ್‌ಬಾಸ್ಟನ್‌ನಲ್ಲಿ ನಡೆದ ಫೈನಲ್‌ನಲ್ಲಿ ಆಸ್ಟ್ರೇಲಿಯವನ್ನು 92 ರನ್ನುಗಳಿಂದ ಮಣಿಸಿದ ಇಂಗ್ಲೆಂಡ್‌ ಚಾಂಪಿಯನ್‌ ಆಗಿ ಮೂಡಿಬಂತು. ಇಂಗ್ಲೆಂಡ್‌ನ‌ ಎನಿಡ್‌ ಬ್ಯಾಕ್‌ವೆಲ್‌ 2 ಶತಕ ಸೇರಿದಂತೆ ಸರ್ವಾಧಿಕ 264 ರನ್‌ ಹೊಡೆದರು.

ಇಂಗ್ಲೆಂಡ್‌ನ‌ ಉದ್ಯಮಿ ಸರ್‌ ಜಾಕ್‌ ಹೇವಾರ್ಡ್‌ 40 ಸಾವಿರ ಪೌಂಡ್‌ ಮೊತ್ತವನ್ನು ನೀಡಿ ಈ ಪಂದ್ಯಾವಳಿ ಯನ್ನು ಪ್ರಾಯೋಜಿಸಿದ್ದು ವಿಶೇಷ.

ಟಾಪ್ ನ್ಯೂಸ್

Jamadhar

Vachana Darshan: ಆರ್‌ಎಸ್‌ಎಸ್‌ನಿಂದ ಲಿಂಗಾಯತರಲ್ಲಿ ಒಡಕು ಮೂಡಿಸುವ ಹುನ್ನಾರ: ಡಾ.ಜಾಮದಾರ

Rayanna Brigade ಸ್ಥಾಪನೆಗೆ ಶೀಘ್ರ ನಿರ್ಧಾರ: ಈಶ್ವರಪ್ಪ

Rayanna Brigade ಸ್ಥಾಪನೆಗೆ ಶೀಘ್ರ ನಿರ್ಧಾರ: ಈಶ್ವರಪ್ಪ

Tiger-hu

Hunasuru: ಕೂಂಬಿಂಗ್ ವೇಳೆಯೇ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಎರಗಿದ ಹುಲಿ!

ಕುಲಸಚಿವ, ಇನ್‌ಸ್ಪೆಕ್ಟರ್‌ ವಜಾ ಮಾಡಿ: ಅಶ್ವತ್ಥನಾರಾಯಣ್‌ ಒತ್ತಾಯ

Tumkur University ಕುಲಸಚಿವ, ಇನ್‌ಸ್ಪೆಕ್ಟರ್‌ ವಜಾ ಮಾಡಿ: ಅಶ್ವತ್ಥನಾರಾಯಣ್‌ ಒತ್ತಾಯ

1-eqwewewqe

Ayodhya: ಭಾಗಶಃ ನಿರ್ಮಿಸಿದ ರಾಮ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಲು ಸಾಧ್ಯವಿಲ್ಲ!

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Nandini

Thirupathi Laddu: ತಿರುಪತಿಗೆ ತೆರಳುವ ನಂದಿನಿ ತುಪ್ಪದ ಟ್ಯಾಂಕರ್‌ಗೆ ಜಿಪಿಎಸ್‌ ಕಣ್ಗಾವಲು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-chess–bg

Chess Olympiad; ಭಾರತಕ್ಕೆ ಅವಳಿ ಸ್ವರ್ಣ ಸಂಭ್ರಮ

India secures a win against Bangladesh in the chennai test

INDvsBAN; ಅʼಸ್ಪಿನ್‌ʼಗೆ ಬಾಂಗ್ಲಾ ತತ್ತರ: ಚೆನ್ನೈ ಪಂದ್ಯದಲ್ಲಿ ಭಾರತಕ್ಕೆ ಭರ್ಜರಿ ಗೆಲುವು

Duleep trophy

Duleep trophy: ಇಂಡಿಯಾ ಸಿ, ಬಿ ಮಧ್ಯೆ ಪ್ರಶಸ್ತಿಗೆ ಪೈಪೋಟಿ; ಯಾರಿಗೆ ಸಿಗಲಿದೆ ಟ್ರೋಫಿ? 

IPL 2025: ಡೆಲ್ಲಿ ತಂಡದಲ್ಲೇ ಉಳಿಯಲಿದ್ದಾರೆ ಪಂತ್‌

IPL 2025: ಡೆಲ್ಲಿ ತಂಡದಲ್ಲೇ ಉಳಿಯಲಿದ್ದಾರೆ ಪಂತ್‌

Hardik Pandya: ರಣಜಿ ಕ್ರಿಕೆಟ್‌ ಆಡಲು ಹಾರ್ದಿಕ್‌ ಪಾಂಡ್ಯ ಸಿದ್ಧತೆ

Hardik Pandya: ರಣಜಿ ಕ್ರಿಕೆಟ್‌ ಆಡಲು ಹಾರ್ದಿಕ್‌ ಪಾಂಡ್ಯ ಸಿದ್ಧತೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

court

8 High Courts; ಸಿಜೆಗಳನ್ನು ನೇಮಿಸಿದ ಕೇಂದ್ರ ಸರ್ಕಾರ

Jamadhar

Vachana Darshan: ಆರ್‌ಎಸ್‌ಎಸ್‌ನಿಂದ ಲಿಂಗಾಯತರಲ್ಲಿ ಒಡಕು ಮೂಡಿಸುವ ಹುನ್ನಾರ: ಡಾ.ಜಾಮದಾರ

Rayanna Brigade ಸ್ಥಾಪನೆಗೆ ಶೀಘ್ರ ನಿರ್ಧಾರ: ಈಶ್ವರಪ್ಪ

Rayanna Brigade ಸ್ಥಾಪನೆಗೆ ಶೀಘ್ರ ನಿರ್ಧಾರ: ಈಶ್ವರಪ್ಪ

1-chess–bg

Chess Olympiad; ಭಾರತಕ್ಕೆ ಅವಳಿ ಸ್ವರ್ಣ ಸಂಭ್ರಮ

Sampaje: ಸಹಪಾಠಿಯ ಮರ್ಮಾಂಗ ಎಳೆದ ವಿದ್ಯಾರ್ಥಿಗಳು!

Sampaje: ಸಹಪಾಠಿಯ ಮರ್ಮಾಂಗ ಎಳೆದ ವಿದ್ಯಾರ್ಥಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.