Belthangady ಜೆಸಿಬಿಯಲ್ಲಿ ಅಗೆದು ಫೋನ್‌ ಕೇಬಲ್‌ ಕಳ್ಳತನ


Team Udayavani, Jun 10, 2024, 10:09 PM IST

Belthangady ಜೆಸಿಬಿಯಲ್ಲಿ ಅಗೆದು ಫೋನ್‌ ಕೇಬಲ್‌ ಕಳ್ಳತನ

ಬೆಳ್ತಂಗಡಿ: ಮಂಗಳೂರು-ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿ ಉಜಿರೆಯಲ್ಲಿ ಫೋನ್‌ ಕೇಬಲ್‌ ಕಳ್ಳತನ ನಡೆಸಿದ ಘಟನೆ ರವಿವಾರ ತಡರಾತ್ರಿ ನಡೆದಿದೆ.

ರಾತ್ರಿ ಒಂದು ಗಂಟೆ ಬಳಿಕ ರಸ್ತೆ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ ಹುದುಗಿಡಲಾಗಿದ್ದ ಕೇಬಲ್‌ ಅನ್ನು ಕದ್ದೊಯ್ಯಲಾಗಿದೆ. ಬೇರೆ ಬೇರೆ ಕಡೆಗಳಿಂದ ಕದ್ದು ತಂದ ಕೇಬಲನ್ನು ಉಜಿರೆಯ ರಸ್ತೆ ಬದಿಯ ನಾಗಬನದ ಮುಂಭಾಗ ಚರಂಡಿಯಲ್ಲಿ ದಾಸ್ತಾನು ಮಾಡಿದ್ದು, ಮೇಲೆ ಮಣ್ಣು ಮುಚ್ಚಿ ಹಾಕಲಾಗಿತ್ತು. ರವಿವಾರ ರಾತ್ರಿ ಮಣ್ಣಿನ ಅಡಿಯಲ್ಲಿದ್ದ ಸುಮಾರು ಒಂದು ಕ್ವಿಂಟಲ್‌ನಷ್ಟು ಕೇಬಲ್‌ ಅನ್ನು ಜೆಸಿಬಿ ಮೂಲಕ ಅಗೆದು ತೆಗೆದುಕೊಂಡು ಹೋದ ದೃಶ್ಯ ಸಮೀಪದ ಅಂಗಡಿಯ ಸಿಸಿ ಟಿವಿಯಲ್ಲಿ ದಾಖಲಾಗಿದೆ.

ಪ್ರಸ್ತುತ ರಸ್ತೆ ಕಾಮಗಾರಿ ಕೆಲವೊಮ್ಮೆ ತಡರಾತ್ರಿ ನಡೆಯುತ್ತಿರುವುದರಿಂದ ಹಾಗೂ ರವಿವಾರ ತಡರಾತ್ರಿ ವಿಪರೀತ ಮಳೆ ಇದ್ದ ಕಾರಣ ಸ್ಥಳೀಯ ಅಂಗಡಿಯಲ್ಲಿ ಮಲಗಿದ್ದ ಮಂದಿ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರಲಿಲ್ಲ.

ಜೆಸಿಬಿಯಲ್ಲಿ ಅಗೆಯುವ ವೇಳೆ ಉಜಿರೆ-ಮುಂಡಾಜೆ ಸಂಪರ್ಕದ ಬ್ರಾಡ್‌ ಬ್ಯಾಂಡ್‌ ಕೇಬಲ್‌ ತುಂಡಾಗಿ ಅಂತರ್ಜಾಲ ಸಂಪರ್ಕ ಕಡಿತಗೊಂಡಿದ್ದು, ಸೋಮವಾರ ಬೆಳಗ್ಗೆ ಬಿಎಸ್‌ಎನ್‌ಎಲ್‌ನ ಸಿಬಂದಿ ಸಮಸ್ಯೆ ಹುಡುಕುವ ವೇಳೆ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಬೆಳ್ತಂಗಡಿ ಬಿಎಸ್‌ಎನ್‌ಎಲ್‌ನ ಜೆಟಿಒ ಆಶಾ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಟಾಪ್ ನ್ಯೂಸ್

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

ಭಾರತದಲ್ಲಿ ಪಾಕ್‌ ಸಿನಿಮಾ ದ ಲೆಜೆಂಡ್‌ ಆಫ್‌ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ

ಭಾರತದಲ್ಲಿ ಪಾಕ್‌ ಸಿನಿಮಾ ದ ಲೆಜೆಂಡ್‌ ಆಫ್‌ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ

eshwarappa

Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ

Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ

Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ

Mumbai: ಭಯೋತ್ಪಾದಕ ದಾಳಿ ಸಾಧ್ಯತೆ-ಗುಪ್ತಚರ ಇಲಾಖೆ: ಮುಂಬೈನಲ್ಲಿ‌ ಬಿಗಿ ಪೊಲೀಸ್ ಭದ್ರತೆ

Mumbai: ಭಯೋತ್ಪಾದಕ ದಾಳಿ ಸಾಧ್ಯತೆ-ಗುಪ್ತಚರ ಇಲಾಖೆ: ಮುಂಬೈನಲ್ಲಿ‌ ಬಿಗಿ ಪೊಲೀಸ್ ಭದ್ರತೆ

Belagavi; Letter to CM on division of Belgaum district after Dussehra: Hebbalkar

Belagavi; ದಸರಾ ಬಳಿಕ ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಸಿಎಂಗೆ ಪತ್ರ: ಹೆಬ್ಬಾಳಕರ್

Shimoga; ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿದ್ದರೆ ತನಿಖೆ ಸರಿಯಾಗಿ ನಡೆಯದು: ಯದುವೀರ್

Shimoga; ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿದ್ದರೆ ತನಿಖೆ ಸರಿಯಾಗಿ ನಡೆಯದು: ಯದುವೀರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ಬ್ಯಾಂಕ್‌ ಸಿಬಂದಿ ವಿರುದ್ಧ ಮಾನಭಂಗಕ್ಕೆ ಯತ್ನದ ಪ್ರತಿದೂರು; ಎಸ್‌ಪಿ ಭೇಟಿ

Puttur: ಬ್ಯಾಂಕ್‌ ಸಿಬಂದಿ ವಿರುದ್ಧ ಮಾನಭಂಗಕ್ಕೆ ಯತ್ನದ ಪ್ರತಿದೂರು; ಎಸ್‌ಪಿ ಭೇಟಿ

Puttur: ಮಹಿಳೆಯ ಮೇಲೆ ಮಾನಭಂಗಕ್ಕೆ ಯತ್ನ: ದೂರು ದಾಖಲು

Puttur: ಮಹಿಳೆಯ ಮೇಲೆ ಮಾನಭಂಗಕ್ಕೆ ಯತ್ನ: ದೂರು ದಾಖಲು

Aranthodu: ಮಿತ್ತಡ್ಕದ ಮಹಿಳೆ ನಾಪತ್ತೆ; ಬಾವಿಯಲ್ಲಿ ಹುಡುಕಾಟ

Aranthodu: ಮಿತ್ತಡ್ಕದ ಮಹಿಳೆ ನಾಪತ್ತೆ; ಬಾವಿಯಲ್ಲಿ ಹುಡುಕಾಟ

ತನ್ನಿಂತಾನೆ ಚಲಿಸಿದ ಲಾರಿ; ತಪ್ಪಿದ ಭಾರಿ ಅನಾಹುತ

ತನ್ನಿಂತಾನೆ ಚಲಿಸಿದ ಲಾರಿ; ತಪ್ಪಿದ ಭಾರಿ ಅನಾಹುತ

World Tourism Day: ಕುತ್ಲೂರಿಗೆ ಅತ್ಯುತ್ತಮ ಪ್ರವಾಸಿ ಹಳ್ಳಿ ಪ್ರಶಸ್ತಿ

World Tourism Day: ಕುತ್ಲೂರಿಗೆ ಅತ್ಯುತ್ತಮ ಪ್ರವಾಸಿ ಹಳ್ಳಿ ಪ್ರಶಸ್ತಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

ಭಾರತದಲ್ಲಿ ಪಾಕ್‌ ಸಿನಿಮಾ ದ ಲೆಜೆಂಡ್‌ ಆಫ್‌ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ

ಭಾರತದಲ್ಲಿ ಪಾಕ್‌ ಸಿನಿಮಾ ದ ಲೆಜೆಂಡ್‌ ಆಫ್‌ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ

eshwarappa

Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ

Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ

Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ

11-bng

Bengaluru: ಸಾಲ ತೀರಿಸಲು ಸರ ಕದಿಯುತ್ತಿದ್ದ ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.