ತಿರುವನಂತಪುರ: ಪ್ರಧಾನ ಅರ್ಚಕರಾಗಿ ಕೊಕ್ಕಡದ ಸತ್ಯನಾರಾಯಣ ತೋಡ್ತಿಲ್ಲಾಯ ನೇಮಕ

ಇತಿಹಾಸ ಪ್ರಸಿದ್ಧ ಶ್ರೀಅನಂತ ಪದ್ಮನಾಭ ಸ್ವಾಮಿಯ ದೇಗುಲದಲ್ಲಿ ವಿಶೇಷ ಸ್ಥಾನ

Team Udayavani, Jan 30, 2025, 7:30 AM IST

Thiruvantapura-kokkada

ಬೆಳ್ತಂಗಡಿ: ಕೇರಳದ ತಿರುವನಂತಪುರ ಶ್ರೀ ಅನಂತ ಪದ್ಮನಾಭ ಸ್ವಾಮಿ ದೇಗುಲದ ಪ್ರಧಾನ ಅರ್ಚಕ(ಪೆರಿಯ ನಂಬಿ)ರಾಗಿ ಕೊಕ್ಕಡದ ಸತ್ಯನಾರಾಯಣ ತೋಡ್ತಿಲ್ಲಾಯ (45) ನೇಮಕಗೊಂಡಿದ್ದರೆ. ಇವರು ಕೊಕ್ಕಡದ ದಿ| ಸುಬ್ರಾಯ ತೋಡ್ತಿಲ್ಲಾಯ ಹಾಗೂ ಶಾರದಾ ದಂಪತಿಯ ಎರಡನೇ ಪುತ್ರ.

ಮಹಾ ಪ್ರಧಾನ ಅರ್ಚಕರೆಂದರೆ ಅವರಿಗೆ ಸಂಸ್ಥಾನದಿಂದ ನೀಡುವ ಕೊಡೆ (ಛತ್ರಿ) ಮರ್ಯಾದೆ ಇರುವ ವಿಶೇಷ ಸ್ಥಾನ. ಈ ಮಹಾ ಅರ್ಚಕ ಸ್ಥಾನವನ್ನು ಈ ವರೆಗೆ ಪಡೆದವರಲ್ಲಿ ಸತ್ಯನಾರಾಯಣ ತೋಡ್ತಿಲ್ಲಾಯರು ಅತಿ ಕಿರಿಯರು.

ಅರ್ಚಕರಾಗಿ ಸೇರಿದ 6 ತಿಂಗಳಲ್ಲೇ ಇವರಿಗೆ ಮಹಾ ಪ್ರಧಾನ ಅರ್ಚಕ ಸ್ಥಾನ ಸಿಕ್ಕಿದೆ. ಈ ಹುದ್ದೆ ಅಕ್ಕರೆ ದೇಶಿ (ಕೊಕ್ಕಡದ 8 ಮನೆತನ) ಹಾಗೂ ಇಕ್ಕರೆ ದೇಶಿ ಕೇರಳದ 4 ಮನೆತನದ ಒಳಗಾಗಿ ಬರುವಂಥದ್ದು. ಈ ಹಿಂದೆ ಈ ಹುದ್ದೆಯಲ್ಲಿ ರಾಜೇಂದ್ರ ಅರೆಮನೆತ್ತಾಯ (ಅಕ್ಕರೆದೇಶಿ) ಅವರು 1.4 ವರ್ಷ ಸೇವೆ ಸಲ್ಲಿಸಿದ್ದರು.
ಈ ಹುದ್ದೆಗೇರಿದ ಬಳಿಕ ಗೃಹಸ್ಥಾಶ್ರಮ ತೊರೆದು ಸನ್ಯಾಸಿಯಂತೆ ಇರಬೇಕು. ಜತೆಗೆ ದೇವರ ಯಾವುದೇ ಉತ್ಸವಗಳಿಗೆ ಇವರದೇ ಪ್ರಧಾನ ಪೌರೋಹಿತ್ಯವಾಗಿರುತ್ತದೆ. ಸತ್ಯನಾರಾಯಣ ಅವರು ಜ.30ರಂದು ಅಧಿಕಾರ ಸ್ವೀಕರಿಸಲಿದ್ದಾರೆ.

ಟಾಪ್ ನ್ಯೂಸ್

Maha Kumbh 2025: Minister Prahlad Joshi takes holy dip at Triveni Sangam

Maha kumbh 2025: ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ ಸಚಿವ ಪ್ರಹ್ಲಾದ ಜೋಶಿ

Maha Kumbh Mela: ಮಹಾಕುಂಭಮೇಳ ಅವಧಿ ವಿಸ್ತರಣೆ ಊಹಾಪೋಹ? ಜಿಲ್ಲಾಡಳಿತ ಹೇಳಿದ್ದೇನು

Maha Kumbh Mela: ಮಹಾಕುಂಭಮೇಳ ಅವಧಿ ವಿಸ್ತರಣೆ ಊಹಾಪೋಹ? ಜಿಲ್ಲಾಡಳಿತ ಹೇಳಿದ್ದೇನು

ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ ವಿಸ್ತರಣೆಗೆ ಚಿಂತನೆ: ದಿನೇಶ್ ಗುಂಡೂರಾವ್

ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ ವಿಸ್ತರಣೆಗೆ ಚಿಂತನೆ: ದಿನೇಶ್ ಗುಂಡೂರಾವ್

ತೆಲುಗು ಗೊತ್ತಿಲ್ಲದ ನಾಯಕಿಯರನ್ನು ಬೆಂಬಲಿಸುತ್ತೇವೆ – ವಿವಾದ ಎಬ್ಬಿಸಿದ ನಿರ್ಮಾಪಕನ ಹೇಳಿಕೆ

ತೆಲುಗು ಗೊತ್ತಿಲ್ಲದ ನಾಯಕಿಯರನ್ನು ಬೆಂಬಲಿಸುತ್ತೇವೆ – ವಿವಾದ ಎಬ್ಬಿಸಿದ ನಿರ್ಮಾಪಕನ ಹೇಳಿಕೆ

Davanagere: ಕೆಪಿಸಿಸಿ ಅಧ್ಯಕ್ಷರ ಹುದ್ದೆ ಖಾಲಿ ಇಲ್ಲ: ಸಚಿವ ಕೆ.ಜೆ. ಜಾರ್ಜ್

Davanagere: ಕೆಪಿಸಿಸಿ ಅಧ್ಯಕ್ಷರ ಹುದ್ದೆ ಖಾಲಿ ಇಲ್ಲ: ಸಚಿವ ಕೆ.ಜೆ. ಜಾರ್ಜ್

Maharashtra: ಬಿಜೆಪಿ-ಶಿಂಧೆ ಶಿವಸೇನೆ ನಡುವೆ ಬಿಕ್ಕಟ್ಟು: 20 ಶಾಸಕರ “Y” ಭದ್ರತೆ ವಾಪಸ್!

Maharashtra: ಬಿಜೆಪಿ-ಶಿಂಧೆ ಶಿವಸೇನೆ ನಡುವೆ ಬಿಕ್ಕಟ್ಟು: 20 ಶಾಸಕರ “Y” ಭದ್ರತೆ ವಾಪಸ್!

ಭೀಕರ ಅಪಘಾತ: ಎರಡು ಕಾರುಗಳು ನುಜ್ಜುಗುಜ್ಜು, ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಭೀಕರ ಅಪಘಾತ: ಎರಡು ಕಾರುಗಳು ನುಜ್ಜುಗುಜ್ಜು, ಪವಾಡ ಸದೃಶ್ಯ ರೀತಿಯಲ್ಲಿ ಪಾರಾದ ಪ್ರಯಾಣಿಕರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Punjalkatte: ಹದಗೆಟ್ಟ ಪುರಿಯ-ಕುಕ್ಕೇಡಿ ರಸ್ತೆ ತಾತ್ಕಾಲಿಕ ದುರಸ್ತಿ

ಕಕ್ಕಿಂಜೆ ಶಾಲೆಯ 10ಕ್ಕೂ ಹೆಚ್ಚು ಮಕ್ಕಳ ಮೇಲೆ ಹೆಜ್ಜೇನು ದಾಳಿ… ಆಸ್ಪತ್ರೆಗೆ ದಾಖಲು

ಕಕ್ಕಿಂಜೆ ಶಾಲೆಯ 10ಕ್ಕೂ ಹೆಚ್ಚು ಮಕ್ಕಳ ಮೇಲೆ ಹೆಜ್ಜೇನು ದಾಳಿ… ಆಸ್ಪತ್ರೆಗೆ ದಾಖಲು

2(1

Belthangady: ನಿಡಿಗಲ್‌ ಹಳೆ ಸೇತುವೆ ತುಂಬ ತ್ಯಾಜ್ಯ

1(1

Bantwal: ಗೇಟ್‌ ತೆರವು; ಇಳಿದ ತೋಟದ ನೀರು

Bantwal: ಬೋಳಂತೂರು ದರೋಡೆ ಪ್ರಕರಣ; 7 ಮಂದಿ ಸೆರೆಯಾದರೂ ಸಿಕ್ಕಿದ್ದು 5 ಲ.ರೂ. ಮಾತ್ರ

Bantwal: ಬೋಳಂತೂರು ದರೋಡೆ ಪ್ರಕರಣ; 7 ಮಂದಿ ಸೆರೆಯಾದರೂ ಸಿಕ್ಕಿದ್ದು 5 ಲ.ರೂ. ಮಾತ್ರ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Olavina Payana Movie: ಪಯಣ ಆರಂಭಿಸಲು ಹೊಸಬರು ರೆಡಿ

Olavina Payana Movie: ಪಯಣ ಆರಂಭಿಸಲು ಹೊಸಬರು ರೆಡಿ

Sandalwood: ಫೆ.21ಕ್ಕೆ ʼಎಲ್ಲೋ ಜೋಗಪ್ಪ ನಿನ್ನರಮನೆʼ ಬಿಡುಗಡೆ

Sandalwood: ಫೆ.21ಕ್ಕೆ ʼಎಲ್ಲೋ ಜೋಗಪ್ಪ ನಿನ್ನರಮನೆʼ ಬಿಡುಗಡೆ

9

Udupi, ಮಣಿಪಾಲದಲ್ಲಿ ವ್ಯಾಪಾರ ವಲಯ

8(1

Kaup: ಒಡೆಯನ ಸನ್ನಿಧಾನದಲ್ಲಿ ಉರುಳು ಸೇವೆ

5-exam

UV Fusion: ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಪಂಚ ಮತ್ತು ಯುವಕರ ಮನೋವೃತ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.