Tiger Safari: ನಾಗರಹೊಳೆ ಉದ್ಯಾನ ರಸ್ತೆಯಲ್ಲಿಅಪರೂಪಕ್ಕೆ ಹುಲಿ ಪ್ರತ್ಯಕ್ಷ!

ಪೋಟೋ ಕ್ಲಿಕ್ಕಿಸಿ, ವಿಡಿಯೋಗಳ ಮಾಡಿ ಖುಷಿಪಟ್ಟು ಪುಳಕಿತರಾದ ವಾಹನ ಸವಾರರು

Team Udayavani, Aug 27, 2024, 9:44 PM IST

Tiger Safari: ನಾಗರಹೊಳೆ ಉದ್ಯಾನ ರಸ್ತೆಯಲ್ಲಿಅಪರೂಪಕ್ಕೆ ಹುಲಿ ಪ್ರತ್ಯಕ್ಷ!

ಹುಣಸೂರು: ನಾಗರಹೊಳೆ ಮುಖ್ಯರಸ್ತೆಯಲ್ಲಿ ಮಧ್ಯಾಹ್ನದ ಬಿರು ಬಿಸಿಲ ನಡುವೆಯೇ ಹುಲಿ ಅಡ್ಡಾಡುತ್ತ ರಸ್ತೆ ದಾಟುತ್ತಿರುವುದನ್ನು ವಾಹನ ಸವಾರರು ಕಣ್ತುಂಬಿಕೊಂಡರು. ಈ ವೇಳೆ ಸವಾರರು ಕೆಲಹೊತ್ತು ನಿಂತು ಪೋಟೋ ಕ್ಲಿಕ್ಕಿಸಿ, ವಿಡಿಯೋಗಳ ಮಾಡಿ ಖುಷಿಪಟ್ಟು  ಮುಂದೆ ಸಾಗಿದರು.

ಈ ಬಾರಿ ಉತ್ತಮ ಮಳೆಯಿಂದಾಗಿ ನಾಗರಹೊಳೆ ಉದ್ಯಾನದಲ್ಲಿ ಎಲ್ಲೆಲ್ಲೂ ಹಸಿರು ಕಂಗೊಳಿಸುತ್ತಿರುವುದರಿಂದ ಸಸ್ಯಹಾರಿ ಪ್ರಾಣಿಗಳಿಗೆ ಯಥೇಚ್ಛವಾಗಿ ಕಾಡಿನೊಳಗೆ ಆಹಾರ ಸಿಗುತ್ತಿದೆ.  ಆದ್ದರಿಂದ ಬೇಟೆಯಾಡಿ ಹೊಟ್ಟೆ ತುಂಬಿಸಿಕೊಳ್ಳುವ ಮಾಂಸಹಾರಿ ಪ್ರಾಣಿಗಳಿಗೂ ಕಾಡಿನೊಳಗೆ ಆಹಾರ ಲಭ್ಯವಾಗುತ್ತಿದೆ.  ಸಿಬ್ಬಂದಿಗಳ ಪರಿಸರ ಪ್ರೇಮ ಹಾಗೂ ಜತನದಿಂದ ಕಾನನ ಕಾಯುತ್ತಿರುವುದರಿಂದಾಗಿ ವನ್ಯಪ್ರಾಣಿಗಳ ಸಂಖ್ಯೆಯೂ ಹೆಚ್ಚಿದೆ. ಹೀಗಾಗಿ ವನ್ಯಪ್ರಾಣಿಗಳು ಸ್ವಚ್ಛಂದವಾಗಿ ವಿಹರಿಸುವಂತಾಗಿದೆ.

ನಾಗರಹೊಳೆ ಮುಖ್ಯರಸ್ತೆಯಲ್ಲೇ ಹುಲಿ, ಆನೆ, ಜಿಂಕೆ, ಕಡವೆಗಳ ದರ್ಶನವೂ ಆಗುತ್ತಿದೆ. ಮಂಗಳವಾರ ಮಧ್ಯಾಹ್ನ ಬಿಸಿಲಿನಲ್ಲಿ ಹುಣಸೂರು-ಕುಟ್ಟ ಮುಖ್ಯ ರಸ್ತೆಯ ನಾಗರಹೊಳೆ ಪಿಕಾಕ್ ಲೈನ್ ಬಳಿಯಲ್ಲಿ ಡಾಂಬರ್ ರಸ್ತೆ ದಾಟಿದ ಹುಲಿರಾಯ ಪೀಕಾಕ್ ಲೈನ್‌ ಮೂಲಕ ರಾಜಗಾಂಭೀರ್ಯದಲ್ಲಿ ನಡೆದು ತೆರಳುತ್ತಿರುವುದು ಕಂಡ ಪ್ರವಾಸಿಗರೊಬ್ಬರು ಕೆಲ ಕ್ಷಣ ಅವಕ್ಕಾಗಿ ವಾಹನ ನಿಲ್ಲಿಸಿದ್ದಾರೆ. ಫೋಟೋ ಕ್ಲಿಕ್ಕಿಸಿದ್ದಾರೆ. ಹುಲಿ ಕಾಡಿನತ್ತ ಹೋದ ನಂತರ ಮತ್ತೆ ಪ್ರಯಾಣ ಮುಂದುವರಿಸಿದ್ದಾರೆ.

ಟಾಪ್ ನ್ಯೂಸ್

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

1-kakkaaa

Encounter; ಕುಖ್ಯಾತ ಕ್ರಿಮಿನಲ್ ನನ್ನು ಹೊಡೆದುರುಳಿಸಿದ ತಮಿಳುನಾಡು ಪೊಲೀಸರು

arrest-25

Diddy ;ಸೆ*ಕ್ಸ್ ದಂಧೆ ಆರೋಪ: ಅಮೆರಿಕದ ಖ್ಯಾತ ಹಿಪ್-ಹಾಪ್‌ ಸ್ಟಾರ್ ಬಂಧನ

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Upendra Birthday: ಉಪೇಂದ್ರ ಬರ್ತ್‌ಡೇಗೆ ʼಯುಐʼನಿಂದ ಬಂತು ಹೊಸ ಪೋಸ್ಟರ್

Upendra Birthday: ಉಪೇಂದ್ರ ಬರ್ತ್‌ಡೇಗೆ ʼಯುಐʼನಿಂದ ಬಂತು ಹೊಸ ಪೋಸ್ಟರ್

aatishi

Anti-national;ಅಫ್ಜಲ್ ಗುರು ವಿಚಾರದಲ್ಲಿ ಆತಿಷಿ ವಿರುದ್ಧ ಬಿಜೆಪಿ ಟೀಕಾ ಪ್ರಹಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysuru: ಮುನಿರತ್ನ ಪರ ಬಿಜೆಪಿ ಬ್ಯಾಟಿಂಗ್‌ ಸಲ್ಲದು: ಎಂಎಲ್‌ಸಿ ವಿಶ್ವನಾಥ್‌

Mysuru: ಮುನಿರತ್ನ ಪರ ಬಿಜೆಪಿ ಬ್ಯಾಟಿಂಗ್‌ ಸಲ್ಲದು: ಎಂಎಲ್‌ಸಿ ವಿಶ್ವನಾಥ್‌

22-hunsur-1

Hunsur: ಕಾರು ಪಲ್ಟಿಯಾಗಿ ಎಳನೀರು ವ್ಯಾಪಾರಿ ಸಾವು

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ

Mysuru: ಬಾಲ್ಯ ವಿವಾಹ: 12 ಮಂದಿ ವಿರುದ್ಧ ಪ್ರಕರಣ ದಾಖಲು

Mysuru: ಬಾಲ್ಯ ವಿವಾಹ: 12 ಮಂದಿ ವಿರುದ್ಧ ಪ್ರಕರಣ ದಾಖಲು

T. S. Srivatsa;ಮುನಿರತ್ನ ಬಂಧನ ವಿಚಾರದಲ್ಲಿ ಸರ್ಕಾರ ದ್ವಿಮುಖ ನೀತಿ: ಆರೋಪ

T. S. Srivatsa;ಮುನಿರತ್ನ ಬಂಧನ ವಿಚಾರದಲ್ಲಿ ಸರ್ಕಾರ ದ್ವಿಮುಖ ನೀತಿ: ಆರೋಪ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

9-uv-fusion

Lineman: ಸೂಪರ್‌ಮ್ಯಾನ್‌ಗಳಿಗೆ ಸಲಾಂ

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

8-uv-fusion

Wayanad landslides: ದೇವರ ನಾಡಿನಲ್ಲಿ ಸೂತಕದ ಛಾಯೆ

1-kakkaaa

Encounter; ಕುಖ್ಯಾತ ಕ್ರಿಮಿನಲ್ ನನ್ನು ಹೊಡೆದುರುಳಿಸಿದ ತಮಿಳುನಾಡು ಪೊಲೀಸರು

arrest-25

Diddy ;ಸೆ*ಕ್ಸ್ ದಂಧೆ ಆರೋಪ: ಅಮೆರಿಕದ ಖ್ಯಾತ ಹಿಪ್-ಹಾಪ್‌ ಸ್ಟಾರ್ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.