ತೌಖ್ತೇ ಚಂಡಮಾರುತ ಹಿನ್ನಲೆ : ಹಳಿಗಳ ಮೇಲೆ ಮರ ಬಿದ್ದು ರೈಲು ಸಂಚಾರದಲ್ಲಿ ವ್ಯತ್ಯಯ


Team Udayavani, May 16, 2021, 8:31 PM IST

ತೌಖ್ತೇ ಚಂಡಮಾರುತ ಹಿನ್ನಲೆ : ಹಳಿಗಳ ಮೇಲೆ ಮರ ಬಿದ್ದು ರೈಲು ಸಂಚಾರದಲ್ಲಿ ವ್ಯತ್ಯಯ

ಮಂಗಳೂರು : ತೌಖ್ತೇ ಚಂಡುಮಾರತ ಹಿನ್ನಲೆಯಲ್ಲಿ ಕೊಂಕಣ ರೈಲುಮಾರ್ಗದ ಮಡಂಗಾವ್‌-ತೀವಿಂ ನಡುವೆ ಹಳಿಗಳ ಮೇಲೆ ಮರಗಳು ಬಿದ್ದ ಪರಿಣಾಮ ರೈಲು ಸಂಚಾರ ಕೆಲವು ತಾಸು ವ್ಯತ್ಯಯಗೊಂಡಿತ್ತು.

ಮಡಂಗಾವ್‌-ತೀವಿಂ ನಡುವೆ ಸುಮಾರು 5 ಕಡೆಗಳಲ್ಲಿ ರೈಲ್ವೆ ಹಳಿಗಳ ಮೇಲೆ ಮರಗಳು ಬಿದ್ದ ಹಿನ್ನಲೆಯಲ್ಲಿ ರೈಲು ನಂ. 06346 ತಿರುವನಂತಪುರಂ ಸೆಂಟ್ರಲ್‌- ಲೋಕಮಾನ್ಯ ತಿಲಕ್‌ ಎಕ್ಸ್‌ಪ್ರೆಸ್‌ ವಿಶೇಷ ರೈಲು ಸಂಚಾರ ಸುಮಾರು ಮೂರು ತಾಸು ಹಾಗೂ ರೈಲು ನಂ.01114 ಮಡಂಗಾವ್‌ ಜಂಕ್ಷನ್‌- ಮುಂಬಯಿ ಸಿಎಸ್‌ಎಂಟಿ ವಿಶೇಷ ರೈಲ್‌ನ ಸಂಚಾರ ಸುಮಾರು 1 ತಾಸು ವಿಳಂಭಗೊಂಡಿತ್ತು.

ಕೊಂಕಣ ರೈಲ್ವೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಮರಗಳು ಬಿದ್ದ ಸ್ಥಳಕ್ಕೆ ತತ್‌ಕ್ಷಣ ಧಾವಿಸಿ ಹಳಿಗಳ ಮೇಲೆ ಬಿದ್ಧಿದ್ದ ಮರಗಳನ್ನು ತೆರವುಗೊಳಿಸಿ ರೈಲುಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಇದನ್ನೂ ಓದಿ :ರಾಜ್ಯದಲ್ಲಿಂದು 31531 ಕೋವಿಡ್ ಪಾಸಿಟಿವ್ ಪ್ರಕರಣ; 403 ಜನರು ಸಾವು

ಟಾಪ್ ನ್ಯೂಸ್

Hasana-HDK

By Poll: ಚನ್ನಪಟ್ಟಣ ಕ್ಷೇತ್ರಕ್ಕೆ ವಾರದೊಳಗೆ ಅಭ್ಯರ್ಥಿ ಘೋಷಣೆ: ಎಚ್‌.ಡಿ.ಕುಮಾರಸ್ವಾಮಿ

1-eq-weq

Darshan ಅಭಿಮಾನಿಗಳಿಂದಾಗಿ ಶ್ರವಣ ಶಕ್ತಿ ಕಳೆದುಕೊಂಡೆ: ಡಾ. ಗೊ.ರು.ಚನ್ನಬಸಪ್ಪ

rain

Rain Alert: ರಾಜ್ಯದ 18 ಜಿಲ್ಲೆಗಳಲ್ಲಿ ಅ.17ರವರೆಗೆ ಭಾರೀ ಮಳೆ ಸಾಧ್ಯತೆ

1-goutham-gambhir

Gambhir; ಕೊಹ್ಲಿಗೆ ರನ್ ಗಳಿಸುವ ಹಸಿವಿದೆ, ಪ್ರತಿ ಪಂದ್ಯದ ಬಳಿಕ ತೀರ್ಪು ಅಗತ್ಯವಿಲ್ಲ

Sweet Recipes: ನಾಲಿಗೆ ಚಪ್ಪರಿಸುವ ರಸಭರಿತ ಗರಿಗರಿ ಜಿಲೇಬಿ… ಇಲ್ಲಿದೆ ಸುಲಭ ವಿಧಾನ

Sweet Recipes: ನಾಲಿಗೆ ಚಪ್ಪರಿಸುವ ರಸಭರಿತ ಗರಿಗರಿ ಜಿಲೇಬಿ… ಇಲ್ಲಿದೆ ಸುಲಭ ವಿಧಾನ

Basangouda Patil Yatnal: ಫಸ್ಟ್‌ ಲೈನ್‌ ನಾಯಕರ ಆಸ್ತಿ ಬಗ್ಗೆ ತನಿಖೆ ಆಗಲಿ

Basangouda Patil Yatnal: ಫಸ್ಟ್‌ ಲೈನ್‌ ನಾಯಕರ ಆಸ್ತಿ ಬಗ್ಗೆ ತನಿಖೆ ಆಗಲಿ

By election: Liquor sale banned in Udupi district for two days

By election: ಉಡುಪಿ ಜಿಲ್ಲೆಯಲ್ಲಿ ಎರಡು ದಿನ ಮದ್ಯ ಮಾರಾಟ ನಿಷೇಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Mangaluru: ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಕೊಳೆತ ಶವ ಪತ್ತೆ

4

Mangaluru: ಪ್ರಾರ್ಥನೆಗೆ ಬಂದಿದ್ದ ವ್ಯಕ್ತಿ ಮೃತ್ಯು; ಸೂಚನೆ

kalla

Mangaladevi: ಮೂವರು ಮಹಿಳೆಯರ ಚಿನ್ನ ಕಳವು

3

Kinnigoli: ಒಂದೇ ಮಳೆಗೆ ಎದ್ದು ಹೋಯಿತು ಕಾಟಾಚಾರದ ತೇಪೆ!

ಮಾತು ತಪ್ಪಿದ ಸರಕಾರ; ಚುನಾವಣಾ ಬಹಿಷ್ಕಾರಕ್ಕೆ ಮೀನುಗಾರರ ನಿರ್ಧಾರ

Surathkal: ಮಾತು ತಪ್ಪಿದ ಸರಕಾರ; ಚುನಾವಣಾ ಬಹಿಷ್ಕಾರಕ್ಕೆ ಮೀನುಗಾರರ ನಿರ್ಧಾರ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ACT

Kundapura: ದನದ ಮಾಂಸ ಸಾಗಾಟ; ಓರ್ವನ ವಶ

Hasana-HDK

By Poll: ಚನ್ನಪಟ್ಟಣ ಕ್ಷೇತ್ರಕ್ಕೆ ವಾರದೊಳಗೆ ಅಭ್ಯರ್ಥಿ ಘೋಷಣೆ: ಎಚ್‌.ಡಿ.ಕುಮಾರಸ್ವಾಮಿ

1-wewewq

Actor Atul Parchure; ಖ್ಯಾತ ನಟ ಅತುಲ್ ಪರ್ಚುರೆ ವಿಧಿವಶ

de

Mangaluru: ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಕೊಳೆತ ಶವ ಪತ್ತೆ

4

Mangaluru: ಪ್ರಾರ್ಥನೆಗೆ ಬಂದಿದ್ದ ವ್ಯಕ್ತಿ ಮೃತ್ಯು; ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.