Government Employees ವರ್ಗಾವಣೆ: ಜು.15 ರವರೆಗೆ ಅವಧಿ ವಿಸ್ತರಣೆ

ಆರೋಗ್ಯ ಇಲಾಖೆ, ಆಯುಷ್‌ ಇಲಾಖೆ: 31ರವರೆಗೆ ಕಾಲಾವಕಾಶ

Team Udayavani, Jul 10, 2024, 11:04 PM IST

vidhana-Soudha

ಬೆಂಗಳೂರು: ಇದೇ 9 ರಂದು ಕೊನೆಗೊಳ್ಳಬೇಕಿದ್ದ ರಾಜ್ಯ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಪ್ರಕ್ರಿಯೆಯನ್ನು ಜು.15 ರವರೆಗೆ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಅದೇ ರೀತಿ ಆರೋಗ್ಯ ಇಲಾಖೆ ಹಾಗೂ ಆಯುಷ್‌ ಇಲಾಖೆಯ ವರ್ಗಾವಣೆ ಪ್ರಕ್ರಿಯೆಗೆ ಆಗಸ್ಟ್‌ 31 ರವರೆಗೆ ಕಾಲಾವಕಾಶ ನೀಡಿದೆ.

ಸಾರ್ವತ್ರಿಕ ವರ್ಗಾವಣೆಗೆ ನೀಡಿದ್ದ ಅವಧಿ ಅತ್ಯಂತ ಕಡಿಮೆಯಾಗಿದ್ದು, ಹೆಚ್ಚಿನ ಕಾಲಾವಕಾಶ ನೀಡಬೇಕೆಂದು ರಾಜ್ಯ ಸರ್ಕಾರಿ ನೌಕರರು ಮನವಿ ಮಾಡಿದ್ದರು. ಇದನ್ನು ಮನಗಂಡ ಸರ್ಕಾರ, ಅವಧಿ ವಿಸ್ತರಣೆ ಮಾಡಿ ಬುಧವಾರ ಆದೇಶ ಹೊರಡಿಸಿದೆ.
ಹಿಂದೆ ಇದ್ದ ಷರತ್ತುಗಳಿಗೆ ಒಳಪಟ್ಟು ಸಾರ್ವತ್ರಿಕ ವರ್ಗಾವಣೆ ಪ್ರಕ್ರಿಯೆಯನ್ನು ನಡೆಸಬೇಕು ಎಂದು ಆದೇಶ ಹೊರಡಿಸಿದ್ದು, ಆಯಾ ಇಲಾಖಾ ಸಚಿವರಿಗೆ ನೀಡಿದ್ದ ವರ್ಗಾವಣೆ ಅಧಿಕಾರವೂ ಜು.15 ರವರೆಗೆ ವಿಸ್ತರಣೆಯಾದಂತಾಗಿದೆ. ಅದೇ ರೀತಿ ಜು.30 ಕ್ಕೆ ಕೊನೆಗೊಳ್ಳಬೇಕಿದ್ದ ಆರೋಗ್ಯ ಹಾಗೂ ಆಯುಷ್‌ ಇಲಾಖೆಯ ವೈದ್ಯಾಧಿಕಾರಿಗಳು ಮತ್ತಿತರ ವೃಂದದ ಸಿಬ್ಬಂದಿ ವರ್ಗಾವಣೆಯ ಅವಧಿಯನ್ನು ಆಗಸ್ಟ್‌ 31 ರವರೆಗೆ ವಿಸ್ತರಿಸಿ ಆಯಾ ಇಲಾಖೆಗಳು ಆದೇಶಿಸಿದ್ದು, ಕೌನ್ಸೆಲಿಂಗ್‌ ಮೂಲಕವೇ ವರ್ಗಾವಣೆ ಪ್ರಕ್ರಿಯೆ ಮುಂದುವರಿಯಲಿದೆ.

ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ವೆಂಕಟೇಶ್‌ ಅವರ ಆದೇಶದ ಮೇರೆಗೆ ಐವರು ಅಧೀಕ್ಷಕರು, ಪ್ರಥಮ ದರ್ಜೆ ಸಹಾಯಕರು, 14 ದ್ವಿತೀಯದರ್ಜೆ ಸಹಾಯಕರು, 16 ಜಾನುವಾರು ಅಭಿವೃದ್ಧಿ ಅಧಿಕಾರಿ, 13 ಜಾನುವಾರು ಅಧಿಕಾರಿ, 55 ಹಿರಿಯ ವೈದ್ಯಕೀಯ ಪರೀಕ್ಷಕರು, 52 ವೈದ್ಯಕೀಯ ಪರೀಕ್ಷಕರು, 90 ಮಂದಿ ಕಿರಿಯ ವೈದ್ಯಕೀಯ ಪರೀಕ್ಷಕ, ಓರ್ವ ವಾಹನ ಚಾಲಕ, 27 ಜನ ಡಿ ದರ್ಜೆ ನೌಕರರನ್ನು ವರ್ಗಾವಣೆ ಮಾಡಲಾಗಿದೆ.

ಅಂತೆಯೇ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಡಿ ಬರುವ ವಿದ್ಯಾರ್ಥಿ ನಿಲಯಗಳಲ್ಲಿದ್ದ ಅಡುಗೆಯವರು ಮತ್ತು ಸಹಾಯಕ ಅಡುಗೆಯವರನ್ನು ಸಚಿವ ಶಿವರಾಜ್‌ ತಂಗಡಗಿ ಆದೇಶ ಮೇರೆಗೆ ವರ್ಗಾಯಿಸಿದೆ.

ಟಾಪ್ ನ್ಯೂಸ್

Delhi Govt: ದೆಹಲಿ ಸಿಎಂ ರೇಸ್‌ ನಲ್ಲಿದ್ದಾರೆ ಹಲವರು..: ಇಲ್ಲಿದೆ ವಿವರ

Delhi Govt: ದೆಹಲಿ ಸಿಎಂ ರೇಸ್‌ ನಲ್ಲಿದ್ದಾರೆ ಹಲವರು..: ಇಲ್ಲಿದೆ ವಿವರ

Uttar Pradesh: ಭಾರೀ ಮಳೆಗೆ 14 ಮಂದಿ ಮೃತ್ಯು… ಅಪಾಯದ ಮಟ್ಟ ಮೀರಿ ಹರಿಯುವ ನದಿ

Uttar Pradesh: ಭಾರೀ ಮಳೆಗೆ 14 ಮಂದಿ ಮೃತ್ಯು… ಅಪಾಯದ ಮಟ್ಟ ಮೀರಿ ಹರಿಯುವ ನದಿ

Jani Master: ಲೈಂಗಿಕ ಕಿರುಕುಳ ಆರೋಪ; ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ವಿರುದ್ಧ FIR

Jani Master: ಲೈಂಗಿಕ ಕಿರುಕುಳ ಆರೋಪ; ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ವಿರುದ್ಧ FIR

4

Kadambari Jethwani: ನಟಿಯನ್ನು ಅಕ್ರಮವಾಗಿ ಬಂಧಿಸಿದ ಆರೋಪ; 3 ಐಪಿಎಸ್ ಅಧಿಕಾರಿಗಳು ಅಮಾನತು

1-vaya-big

Wayanad; ಲಯನಾಡಿನಲ್ಲಿ ಕಣ್ಣೀರಿನ ಓಣಂ, ಈದ್‌!

ಟ್ರಂಪ್ ಮೇಲೆ ಮತ್ತೆ ಗುಂಡಿನ ದಾಳಿ… ಫ್ಲೋರಿಡಾ ಗಾಲ್ಫ್ ಕ್ಲಬ್‌ನಲ್ಲಿ ಘಟನೆ, ಆರೋಪಿ ಬಂಧನ

ಟ್ರಂಪ್ ಮೇಲೆ ಮತ್ತೆ ಗುಂಡಿನ ದಾಳಿ… ಫ್ಲೋರಿಡಾ ಗಾಲ್ಫ್ ಕ್ಲಬ್‌ನಲ್ಲಿ ಘಟನೆ, ಆರೋಪಿ ಬಂಧನ

Suratkal: ಕಿಡಿಗೇಡಿಗಳಿಂದ ಮಸೀದಿಗೆ ಕಲ್ಲು ತೂರಾಟ, ಪ್ರಕರಣದಾಖಲು

Surathkal: ಬೈಕ್ ನಲ್ಲಿ ಬಂದು ಮಸೀದಿಗೆ ಕಲ್ಲು ಬಿಸಾಡಿದ ಕಿಡಿಗೇಡಿಗಳು… ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Munirathna Audio: ಬಿಜೆಪಿ ಶಾಸಕ ಮುನಿರತ್ನ ಪ್ರಕರಣ; ಮತ್ತೊಂದು ಆಡಿಯೋ ವೈರಲ್‌?

Munirathna Audio: ಬಿಜೆಪಿ ಶಾಸಕ ಮುನಿರತ್ನ ಪ್ರಕರಣ; ಮತ್ತೊಂದು ಆಡಿಯೋ ವೈರಲ್‌?

Congress Govt., ಸಿಐಡಿಗೆ ಪ್ರಕರಣಗಳ ಹೊರೆ: ವಿಚಾರಣೆ, ತನಿಖೆ ವಿಳಂಬ!

Congress Govt., ಸಿಐಡಿಗೆ ಪ್ರಕರಣಗಳ ಹೊರೆ: ವಿಚಾರಣೆ, ತನಿಖೆ ವಿಳಂಬ!

NaKarnataka; ಕೆಎಸ್ಸಾರ್ಟಿಸಿ ನಿಲ್ದಾಣದಲ್ಲಿ ಶೀಘ್ರವೇ ನಮ್ಮ ಕ್ಲಿನಿಕ್‌!

Karnataka Govt.,; ಕೆಎಸ್ಸಾರ್ಟಿಸಿ ನಿಲ್ದಾಣದಲ್ಲಿ ಶೀಘ್ರವೇ ನಮ್ಮ ಕ್ಲಿನಿಕ್‌!

Prajwal Revanna Case ಸಹಾಯವಾಣಿ ಇದ್ದರೂ ದೂರಿಗೆ ನಕಾರ!

Prajwal Revanna Case ಸಹಾಯವಾಣಿ ಇದ್ದರೂ ದೂರಿಗೆ ನಕಾರ!

MLA Munirathna ಆಡಿಯೋದಲ್ಲಿ ಇರುವ ಧ್ವನಿ ನನ್ನದಲ್ಲ

MLA Munirathna ಆಡಿಯೋದಲ್ಲಿ ಇರುವ ಧ್ವನಿ ನನ್ನದಲ್ಲ

MUST WATCH

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

ಹೊಸ ಸೇರ್ಪಡೆ

Delhi Govt: ದೆಹಲಿ ಸಿಎಂ ರೇಸ್‌ ನಲ್ಲಿದ್ದಾರೆ ಹಲವರು..: ಇಲ್ಲಿದೆ ವಿವರ

Delhi Govt: ದೆಹಲಿ ಸಿಎಂ ರೇಸ್‌ ನಲ್ಲಿದ್ದಾರೆ ಹಲವರು..: ಇಲ್ಲಿದೆ ವಿವರ

Uttar Pradesh: ಭಾರೀ ಮಳೆಗೆ 14 ಮಂದಿ ಮೃತ್ಯು… ಅಪಾಯದ ಮಟ್ಟ ಮೀರಿ ಹರಿಯುವ ನದಿ

Uttar Pradesh: ಭಾರೀ ಮಳೆಗೆ 14 ಮಂದಿ ಮೃತ್ಯು… ಅಪಾಯದ ಮಟ್ಟ ಮೀರಿ ಹರಿಯುವ ನದಿ

Jani Master: ಲೈಂಗಿಕ ಕಿರುಕುಳ ಆರೋಪ; ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ವಿರುದ್ಧ FIR

Jani Master: ಲೈಂಗಿಕ ಕಿರುಕುಳ ಆರೋಪ; ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ವಿರುದ್ಧ FIR

4

Kadambari Jethwani: ನಟಿಯನ್ನು ಅಕ್ರಮವಾಗಿ ಬಂಧಿಸಿದ ಆರೋಪ; 3 ಐಪಿಎಸ್ ಅಧಿಕಾರಿಗಳು ಅಮಾನತು

1-vaya-big

Wayanad; ಲಯನಾಡಿನಲ್ಲಿ ಕಣ್ಣೀರಿನ ಓಣಂ, ಈದ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.