![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 7, 2023, 8:00 AM IST
ಅಗರ್ತಲಾ: 122 ವರ್ಷಗಳ ಐತಿಹ್ಯವಿರುವ ತ್ರಿಪುರಾ ಉಜ್ಜಯಂತ ಅರಮನೆಯ ದರ್ಬಾರ್ ಹಾಲ್ನಲ್ಲಿ ಜಿ20 ಪ್ರತಿನಿಧಿಗಳ ಔತಣಕೂಟ ಆಯೋಜಿಸಲಾಗಿತ್ತು. ಈ ಕ್ರಮ ತೆಗೆದುಕೊಂಡ ರಾಜ್ಯಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ದರ್ಬಾರ್ ಹಾಲ್ ರಾಜಮನೆತನದ ಪಾರುಪತ್ಯದಲ್ಲಿ ಮಹಾರಾಜರ ಪಟ್ಟಾಭಿಷೇಕಕ್ಕೆ ಮಾತ್ರ ಬಳಕೆಯಾಗುತ್ತಿದ್ದ ಸ್ಥಳ. ಇದೇ ಸ್ಥಳದಲ್ಲೇ ಏ.3ರಂದು ನಡೆದ ಜಿ 20 ಪ್ರತಿನಿಧಿಗಳ ಸಭೆಯಲ್ಲಿ ಸರ್ಕಾರ ಔತಣಕೂಟ ಆಯೋಜಿಸಿತ್ತು. ಈ ಹಿನ್ನೆಲೆ 122 ವರ್ಷಗಳಿಂದಲೂ ರಾಜ್ಯದ ಜನತೆ ಪೂಜನೀಯ ಭಾವದಲ್ಲಿ ಕಾಣುತ್ತಿದ್ದ ಸ್ಥಳವನ್ನು ಮನರಂಜನೆಗೆ ಬಳಸುವ ಮೂಲಕ ನಮ್ಮ ಸಂಸ್ಕೃತಿ, ಸಂಪ್ರದಾಯ, ಜನರ ಭಾವನೆಗಳಿಗೆ ಸರ್ಕಾರ ಧಕ್ಕೆ ತಂದಿದೆ ಎಂದು ಭಾರತ ರಾಷ್ಟ್ರೀಯ ಕಲೆ-ಸಂಸ್ಕೃತಿ ಪಾರಂಪರಿಕ ಟ್ರಸ್ಟ್ನ ತ್ರಿಪುರಾ ಸಂಚಾಲಕರಾದ ಎಂ.ಕೆ.ಪ್ರಜ್ಞಾ ದೇಬ್ ಬರ್ಮನ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಮಾಣಿಕ್ಯ ರಾಜಮನೆನತದ ಆಸ್ಥಾನವಾಗಿದ್ದ ಅರಮನೆಯನ್ನು 2013ರಲ್ಲಿ ವಸ್ತು ಸಂಗ್ರಹಾಲಯವಾಗಿ ಪರಿವರ್ತಿಸಲಾಗಿದೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.