Tumakuru: ಅನುದಾನ ಹಂಚಿಕೆಯಲ್ಲಿ ಕೇಂದ್ರ ತಾರತಮ್ಯ ಮಾಡಿಲ್ಲ: ಕೇಂದ್ರ ಸಚಿವ ಸೋಮಣ್ಣ
ವಾಸ್ತವಾಂಶ ತೆಗೆದುಕೊಂಡು ಚರ್ಚೆ ಮಾಡುವುದಾದರೆ ಸಿದ್ದನಿದ್ದೇನೆ
Team Udayavani, Aug 26, 2024, 12:21 AM IST
ತುಮಕೂರು: ಕೇಂದ್ರ ಸರಕಾರ ಯಾವುದೇ ರಾಜ್ಯಗಳಿಗೆ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡಿಲ್ಲ, ನಮ್ಮ ರಾಜ್ಯಕ್ಕೂ ತಾರತಮ್ಯ ಮಾಡಿಲ್ಲ ಎಂದು ಕೇಂದ್ರ ಜಲಶಕ್ತಿ ಮತ್ತು ರೈಲ್ವೇ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು.
ನಗರದಲ್ಲಿ ರವಿವಾರ ಪತ್ರಕರ್ತರ ಜತೆ ಮಾತನಾಡಿ, ಆರೋಪ ಮಾಡುವವರ ಬಾಯಿ ಹೊಲಿಯಲು ಆಗಲ್ಲ. ಹಿಡಿದು ಹಾಕಲು ಆಗಲ್ಲ, ಕಟ್ಟಿ ಹಾಕಲೂ ಆಗಲ್ಲ ಎಂದರು. ನಾವ್ಯಾರೂ ಆತ್ಮ ವಂಚನೆಗೆ ಒಳಗಾಗಬಾರದು, ರಾಜ್ಯದ ಕಾಮಗಾರಿಗೆ ಕೇಂದ್ರ ಸರಕಾರ ಶೇ. 50-60 ನೆರವು ನೀಡುವುದರ ಜತೆಗೆ ವಿಶೇಷ ಕಾರ್ಯಕ್ರಮ ನೀಡಿದೆ. ರಾಜ್ಯವನ್ನು ಸರ್ವಾಂಗೀಣ ರೀತಿಯಲ್ಲಿ ತೆಗೆದುಕೊಂಡು ಹೋಗುವ ಕೆಲಸ ಮಾಡುತ್ತಿದೆ ಎಂದು ಹೇಳಿದರು.
ವಾಸ್ತವಾಂಶ ತೆಗೆದುಕೊಂಡು ಚರ್ಚೆ ಮಾಡುವುದಾದರೆ ಸಿದ್ದನಿದ್ದೇನೆ. ಪ್ರಧಾನಿ ಮಲತಾಯಿ ಧೋರಣೆಯನ್ನು ರಾಷ್ಟ್ರದ ಯಾವುದೇ ರಾಜ್ಯಗಳಿಗೂ ಮಾಡಿಲ್ಲ, ಕರ್ನಾಟಕಕ್ಕೆ ಐದು ಮಂತ್ರಿಗಳನ್ನು ಕೊಟ್ಟಿದ್ದಾರೆ, ಅತ್ಯುತ್ತಮ ಇಲಾಖೆ ನೀಡಿದ್ದಾರೆ. ಕೇಂದ್ರ-ರಾಜ್ಯ ಸರಕಾರ ಒಂದೇ ನಾಣ್ಯದ ಎರಡು ಮುಖಗಳಾಗಿ ಕೆಲಸ ಮಾಡುವಂತೆ ಸಂದೇಶ ಕೊಟ್ಟಿದ್ದಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pavagada: ಆಂಬ್ಯುಲೆನ್ಸ್ ಸಿಗದೆ ವೃದ್ದ ಮೃತದೇಹವನ್ನು ಬೈಕ್ ನಲ್ಲಿಯೇ ಕೊಂಡೊಯ್ದ ಮಕ್ಕಳು
Minister V. Somanna ಹಾಲಿನ ದರ ಏರಿಕೆ ಗ್ಯಾರಂಟಿಗೆ ಬಳಸಿದ್ರೆ ವಿರೋಧ
Tumkur ಕೊಟ್ಟಿಗೆಗೆ ನುಗ್ಗಿದ 5 ಚಿರತೆಗಳು: 32 ಕುರಿಗಳ ಸಾವು
BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ
Kunigal: ಹಿಂದೂ ಮುಸ್ಲಿಂ ಭಾವೈಕ್ಯತೆ, ಸಂಗಮಕ್ಕೆ ಸಾಕ್ಷಿಯಾದ ಈದ್ ಮಿಲಾದ್ ಮೆರವಣಿಗೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.