ತುಂಗಾ ಕಾಲೇಜಿನ ಅಮೋಘ ಸಾಧನೆ : ಎಂ.ಕಾಂ ವಿಭಾಗದಲ್ಲಿ 4 ರ‍್ಯಾಂಕ್ ಪಡೆದ ಕಾಲೇಜು


Team Udayavani, Apr 28, 2022, 7:51 PM IST

ತುಂಗಾ ಕಾಲೇಜಿನ ಅಮೋಘ ಸಾಧನೆ ! ಎಂ.ಕಾಂ ವಿಭಾಗದಲ್ಲಿ 4 ರ‍್ಯಾಂಕ್ ಪಡೆದ ಕಾಲೇಜು

ತೀರ್ಥಹಳ್ಳಿ: ಪಟ್ಟಣದ ತುಂಗಾ ಕಾಲೇಜು ಕುವೆಂಪು ವಿವಿ ಮಟ್ಟದಲ್ಲಿ ಅಮೋಘ ಸಾಧನೆ ಮಾಡಿದೆ. ಪ್ರಥಮ ರ‍್ಯಾಂಕ್ ಜೊತೆಗೆ ಒಟ್ಟು 4 ರ‍್ಯಾಂಕ್ ತುಂಗಾ ಮಹಾವಿದ್ಯಾಲಯ ಪಡೆದಿದೆ. ಜೊತೆಗೆ ಎಲ್ಲಾ 16 ವಿದ್ಯಾರ್ಥಿಗಳು ಮೊದಲ ಶ್ರೇಣಿಯೊಂದಿಗೆ ಪಾಸಾಗಿದ್ದಾರೆ. ಕುವೆಂಪು ವಿಶ್ವವಿದ್ಯಾಲಯದ 2021ರ ಎಂ.ಕಾಂ ಅಂತಿಮ ಪದವಿ ಪರೀಕ್ಷೆ ಫಲಿತಾಂಶದಲ್ಲಿ ತೀರ್ಥಹಳ್ಳಿ ತುಂಗಾ ಮಹಾವಿದ್ಯಾಲಯದ ಪ್ರತಿಷ್ಠಿತ ಮೊದಲ ರ‍್ಯಾಂಕ್ ಸಹಿತ ಒಟ್ಟು ನಾಲ್ಕು ರ‍್ಯಾಂಕ್ ಪಡೆಯುವ ಮೂಲಕ ಅಮೋಘ ಸಾಧನೆ ಮಾಡಿದೆ.

ಪ್ರತಿಭಾನ್ವಿತ ವಿದ್ಯಾರ್ಥಿನಿಯಾದ ಗಾಯತ್ರಿ ಕೆ. ಎ ಮೊದಲ ರ‍್ಯಾಂಕ್ ಸುನೈನ ಕೆ ಮತ್ತು ಜ್ಯೋತಿ ಪ್ರಭು 6ನೇ ರ‍್ಯಾಂಕ್ ಹಾಗೂ ಅನ್ವಿತಾ ಬಿ.ಜೆ 7 ನೇ ರ‍್ಯಾಂಕ್ ಪಡೆದು ತಾಲೂಕಿನ ಜನರ ಅಭಿನಂದನೆಗೆ ಪಾತ್ರರಾಗಿದ್ದಾರೆ. ಈ ಮೂಲಕ ತುಂಗಾ ಕಾಲೇಜು ವಿ. ವಿ ಮಟ್ಟದಲ್ಲಿ ಅತಿಹೆಚ್ಚು ಶ್ರೇಣಿ ಪಡೆದ ಖಾಸಗಿ ಅನುದಾನಿತ ಕಾಲೇಜು ಎಂಬ ಕೀರ್ತಿಗೆ ಪಾತ್ರವಾಗಿದೆ.

ಕಾಲೇಜಿನಲ್ಲಿ ಸ್ನಾತಕೋತ್ತರ ವಾಣಿಜ್ಯ ವಿಭಾಗ ಪ್ರಾರಂಭ ಗೊಂಡ ಕಳೆದ ಬ್ಯಾಚುಗಳಲ್ಲಿ ಪ್ರತಿವರ್ಷ 100% ಡಿಸ್ಟಿಂಕ್ಷನ್ ಫಲಿತಾಂಶದೊಂದಿಗೆ ಶ್ರೇಣಿಗಳಿಸುತ್ತಾ ಬಂದಿದ್ದು ಈವರೆಗೆ 11 ಶ್ರೇಣಿಗಳನ್ನು ಕಾಲೇಜು ತನ್ನದಾಗಿಸಿಕೊಂಡಿದೆ. ಈ ಸಾಧನೆಗೆ ಪಾತ್ರರಾದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಹಾಗೂ ಪರಿಣಾಮಕಾರಿ ಬೋಧನೆಯೊಂದಿಗೆ ಮಾರ್ಗದರ್ಶಿಸಿದ ವಿಭಾಗದ ಸಮರ್ಥ ಪ್ರಾಧ್ಯಾಪಕ ವೃಂದವನ್ನು ಹಾಗೂ ಸಹಕರಿಸಿದ ಪ್ರಾಂಶುಪಾಲರು, ಅಧ್ಯಾಪಕ ಸಿಬ್ಬಂದಿ ವರ್ಗದವರನ್ನು ಹಾಗೂ ಪ್ರೋತ್ಸಾಹಿಸಿದ ಪೋಷಕ ವೃಂದವನ್ನು ಕಾಲೇಜು ಆಡಳಿತ ಮಂಡಳಿ ಅಭಿನಂದಿಸಿದೆ.

ಇದನ್ನೂ ಓದಿ : ಕೈಗೆ ಸಿಗದ ಬೆಳೆ, ಸಾಲಬಾಧೆ ತಾಳಲಾರದೆ ಆತ್ಮಹತ್ಯೆಗೆ ಶರಣಾದ ರೈತ

ಟಾಪ್ ನ್ಯೂಸ್

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.