Udayavani.com “ನಮ್ಮನೆ ಕೃಷ್ಣ” ಓದುಗರ ಅಭೂತಪೂರ್ವ ಸ್ಪಂದನೆಗೆ ಆಭಾರಿ

ನಿಮ್ಮ ಪ್ರೋತ್ಸಾಹ, ಸಹಕಾರ ಹೀಗೆ ನಿರಂತರವಾಗಿರಲಿ

Team Udayavani, Sep 6, 2024, 11:37 AM IST

Udayavani.com “ನಮ್ಮನೆ ಕೃಷ್ಣ” ಓದುಗರ ಅಭೂತಪೂರ್ವ ಸ್ಪಂದನೆಗೆ ಆಭಾರಿ

ಮಣಿಪಾಲ: ಈ ಬಾರಿಯ ಶ್ರೀಕೃಷ್ಣ ಜನ್ಮಾಷ್ಟಮಿಗೆ Udayavani.com ಹಾಗೂ ಮಂಗಳೂರು ಬಿಜೈನ ಐ ಯಾಮ್‌ ಜಯಲಕ್ಷ್ಮೀ, ಸಹ ಪ್ರಾಯೋಜಕರಾದ ಜಿಎಲ್‌ ಆಚಾರ್ಯ ಜ್ಯುವೆಲ್ಲರ್ಸ್‌, ನಂದಿನಿ ಜತೆಗೂಡಿ ಆಯೋಜಿಸಿದ್ದ “ನಮ್ಮನೆ ಕೃಷ್ಣ-2024” ಪುಟಾಣಿ ಮಕ್ಕಳ ರೀಲ್ಸ್‌ ಸ್ಪರ್ಧೆಗೆ ಅಭೂತಪೂರ್ವವಾಗಿ ಸ್ಪಂದಿಸಿದ ಓದುಗರಿಗೆ ಅನಂತಾನಂತ ಧನ್ಯವಾದಗಳು.

ಇನ್ನು ಮುಂದೆಯೂ ಉದಯವಾಣಿ ಡಾಟ್‌ ಕಾಮ್‌ ಆಯೋಜಿಸುವ ವಿಶೇಷ ಸಂಭ್ರಮಗಳಿಗೆ ನಿಮ್ಮ ಪ್ರೋತ್ಸಾಹ, ಸಹಕಾರ ಹೀಗೆ ನಿರಂತರವಾಗಿರಲಿ ಎಂಬ ಆಶಯ ನಮ್ಮದು.

ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಒಂದು ವರ್ಷದಿಂದ ಐದು ವರ್ಷದೊಳಗಿನ ಮಕ್ಕಳ ರೀಲ್ಸ್‌ ಅನ್ನು ಸ್ಪರ್ಧೆಗೆ ಆಹ್ವಾನಿಸಲಾಗಿತ್ತು. ನಮ್ಮನೆ ಕೃಷ್ಣ ರೀಲ್ಸ್‌ ಸ್ಪರ್ಧೆಗೆ ನಮ್ಮ ಊಹೆಗೂ ಮೀರಿ ರೀಲ್ಸ್‌ ಗಳು ಬಂದಿದ್ದವು.

ಇದನ್ನೂ ಓದಿ:Mangaluru: ಯೆಯ್ಯಾಡಿ ಬಳಿ ಅಪಘಾತ; ಇಬ್ಬರು ಬೈಕ್ ಸವಾರರು ಸಾವು

ಆಯ್ಕೆಯಾದ ಮೂರು ರೀಲ್ಸ್‌ ಗಳಿಗೆ ಪ್ರಥಮ, ದ್ವಿತೀಯ, ತೃತೀಯ ಹಾಗೂ ಆಯ್ದ 12 ರೀಲ್ಸ್‌ ಸೇರಿದಂತೆ ಎಲ್ಲಾ ಬಹುಮಾನ ವಿಜೇತರಿಗೆ ಆಕರ್ಷಕ ಗಿಫ್ಟ್‌ ಹ್ಯಾಂಪರ್ಸ್ ನೀಡಲಾಗುತ್ತದೆ.

ಸೆಪ್ಟೆಂಬರ್‌ 7ರಿಂದ 21ರವರೆಗೆ ಬಹುಮಾನ ವಿಜೇತ ರೀಲ್ಸ್‌ Udayavani.Com, ನಮ್ಮ ಫೇಸ್‌ ಬುಕ್‌, ಇನ್ಸ್ಟಾಗ್ರಾಮ್‌ ಹಾಗೂ ಯೂಟ್ಯೂಬ್‌ ಚಾನಲ್‌ ನಲ್ಲಿ ಸಂಜೆ 7ಗಂಟೆಗೆ  ಪ್ರಸಾರವಾಗಲಿದೆ.

ಟಾಪ್ ನ್ಯೂಸ್

Surathkal: ಕಾಟಿಪಳ್ಳ ಮಸೀದಿ ಕಲ್ಲು ತೂರಾಟ ವಿಚಾರ; ನಾಲ್ವರನ್ನು ಬಂಧಿಸಿದ ಪೊಲೀಸರು

Surathkal: ಕಾಟಿಪಳ್ಳ ಮಸೀದಿ ಕಲ್ಲು ತೂರಾಟ ವಿಚಾರ; ನಾಲ್ವರನ್ನು ಬಂಧಿಸಿದ ಪೊಲೀಸರು

Delhi Govt: ದೆಹಲಿ ಸಿಎಂ ರೇಸ್‌ ನಲ್ಲಿದ್ದಾರೆ ಹಲವರು..: ಇಲ್ಲಿದೆ ವಿವರ

Delhi Govt: ದೆಹಲಿ ಸಿಎಂ ರೇಸ್‌ ನಲ್ಲಿದ್ದಾರೆ ಹಲವರು..: ಇಲ್ಲಿದೆ ವಿವರ

Uttar Pradesh: ಭಾರೀ ಮಳೆಗೆ 14 ಮಂದಿ ಮೃತ್ಯು… ಅಪಾಯದ ಮಟ್ಟ ಮೀರಿ ಹರಿಯುವ ನದಿ

Uttar Pradesh: ಭಾರೀ ಮಳೆಗೆ 14 ಮಂದಿ ಮೃತ್ಯು… ಅಪಾಯದ ಮಟ್ಟ ಮೀರಿ ಹರಿಯುವ ನದಿ

Jani Master: ಲೈಂಗಿಕ ಕಿರುಕುಳ ಆರೋಪ; ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ವಿರುದ್ಧ FIR

Jani Master: ಲೈಂಗಿಕ ಕಿರುಕುಳ ಆರೋಪ; ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ವಿರುದ್ಧ FIR

4

Kadambari Jethwani: ನಟಿಯನ್ನು ಅಕ್ರಮವಾಗಿ ಬಂಧಿಸಿದ ಆರೋಪ; 3 ಐಪಿಎಸ್ ಅಧಿಕಾರಿಗಳು ಅಮಾನತು

1-vaya-big

Wayanad; ಲಯನಾಡಿನಲ್ಲಿ ಕಣ್ಣೀರಿನ ಓಣಂ, ಈದ್‌!

ಟ್ರಂಪ್ ಮೇಲೆ ಮತ್ತೆ ಗುಂಡಿನ ದಾಳಿ… ಫ್ಲೋರಿಡಾ ಗಾಲ್ಫ್ ಕ್ಲಬ್‌ನಲ್ಲಿ ಘಟನೆ, ಆರೋಪಿ ಬಂಧನ

ಟ್ರಂಪ್ ಮೇಲೆ ಮತ್ತೆ ಗುಂಡಿನ ದಾಳಿ… ಫ್ಲೋರಿಡಾ ಗಾಲ್ಫ್ ಕ್ಲಬ್‌ನಲ್ಲಿ ಘಟನೆ, ಆರೋಪಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Munirathna Audio: ಬಿಜೆಪಿ ಶಾಸಕ ಮುನಿರತ್ನ ಪ್ರಕರಣ; ಮತ್ತೊಂದು ಆಡಿಯೋ ವೈರಲ್‌?

Munirathna Audio: ಬಿಜೆಪಿ ಶಾಸಕ ಮುನಿರತ್ನ ಪ್ರಕರಣ; ಮತ್ತೊಂದು ಆಡಿಯೋ ವೈರಲ್‌?

Congress Govt., ಸಿಐಡಿಗೆ ಪ್ರಕರಣಗಳ ಹೊರೆ: ವಿಚಾರಣೆ, ತನಿಖೆ ವಿಳಂಬ!

Congress Govt., ಸಿಐಡಿಗೆ ಪ್ರಕರಣಗಳ ಹೊರೆ: ವಿಚಾರಣೆ, ತನಿಖೆ ವಿಳಂಬ!

NaKarnataka; ಕೆಎಸ್ಸಾರ್ಟಿಸಿ ನಿಲ್ದಾಣದಲ್ಲಿ ಶೀಘ್ರವೇ ನಮ್ಮ ಕ್ಲಿನಿಕ್‌!

Karnataka Govt.,; ಕೆಎಸ್ಸಾರ್ಟಿಸಿ ನಿಲ್ದಾಣದಲ್ಲಿ ಶೀಘ್ರವೇ ನಮ್ಮ ಕ್ಲಿನಿಕ್‌!

Prajwal Revanna Case ಸಹಾಯವಾಣಿ ಇದ್ದರೂ ದೂರಿಗೆ ನಕಾರ!

Prajwal Revanna Case ಸಹಾಯವಾಣಿ ಇದ್ದರೂ ದೂರಿಗೆ ನಕಾರ!

MLA Munirathna ಆಡಿಯೋದಲ್ಲಿ ಇರುವ ಧ್ವನಿ ನನ್ನದಲ್ಲ

MLA Munirathna ಆಡಿಯೋದಲ್ಲಿ ಇರುವ ಧ್ವನಿ ನನ್ನದಲ್ಲ

MUST WATCH

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

ಹೊಸ ಸೇರ್ಪಡೆ

Surathkal: ಕಾಟಿಪಳ್ಳ ಮಸೀದಿ ಕಲ್ಲು ತೂರಾಟ ವಿಚಾರ; ನಾಲ್ವರನ್ನು ಬಂಧಿಸಿದ ಪೊಲೀಸರು

Surathkal: ಕಾಟಿಪಳ್ಳ ಮಸೀದಿ ಕಲ್ಲು ತೂರಾಟ ವಿಚಾರ; ನಾಲ್ವರನ್ನು ಬಂಧಿಸಿದ ಪೊಲೀಸರು

Delhi Govt: ದೆಹಲಿ ಸಿಎಂ ರೇಸ್‌ ನಲ್ಲಿದ್ದಾರೆ ಹಲವರು..: ಇಲ್ಲಿದೆ ವಿವರ

Delhi Govt: ದೆಹಲಿ ಸಿಎಂ ರೇಸ್‌ ನಲ್ಲಿದ್ದಾರೆ ಹಲವರು..: ಇಲ್ಲಿದೆ ವಿವರ

Uttar Pradesh: ಭಾರೀ ಮಳೆಗೆ 14 ಮಂದಿ ಮೃತ್ಯು… ಅಪಾಯದ ಮಟ್ಟ ಮೀರಿ ಹರಿಯುವ ನದಿ

Uttar Pradesh: ಭಾರೀ ಮಳೆಗೆ 14 ಮಂದಿ ಮೃತ್ಯು… ಅಪಾಯದ ಮಟ್ಟ ಮೀರಿ ಹರಿಯುವ ನದಿ

Jani Master: ಲೈಂಗಿಕ ಕಿರುಕುಳ ಆರೋಪ; ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ವಿರುದ್ಧ FIR

Jani Master: ಲೈಂಗಿಕ ಕಿರುಕುಳ ಆರೋಪ; ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ವಿರುದ್ಧ FIR

4

Kadambari Jethwani: ನಟಿಯನ್ನು ಅಕ್ರಮವಾಗಿ ಬಂಧಿಸಿದ ಆರೋಪ; 3 ಐಪಿಎಸ್ ಅಧಿಕಾರಿಗಳು ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.