Udayavani.Com…”ನಮ್ಮನೆ ಕೃಷ್ಣ” ಪುಟಾಣಿ ಮಕ್ಕಳ ರೀಲ್ಸ್‌ ಸ್ಪರ್ಧೆ-2024

ರೀಲ್ಸ್‌ ಗಳನ್ನು ಕಳುಹಿಸಲು ಕೊನೆಯ ದಿನಾಂಕ ಆಗಸ್ಟ್‌ 28.

Team Udayavani, Aug 24, 2024, 12:20 PM IST

krishna–news

ಮಣಿಪಾಲ: ಹೆತ್ತವರಿಗೆ ಪ್ರತಿ ಮಗುವೂ ಚೆಲುವ ಕೃಷ್ಣನೇ, ಮಕ್ಕಳಿಗೆ ಉಡುಗೆ ಉಡಿಸಿ, ನವಿಲುಗರಿ ಮುಡಿಸಿ ಕೃಷ್ಣನ ರೂಪದಲ್ಲಿ ಕಾಣುವುದು ಎಲ್ಲರ ಆಸೆ. ನಿಮಗೂ ಆ ಆಸೆ ಇದ್ದೇ ಇರುತ್ತಲ್ವ?ಅದಕ್ಕಾಗಿ ಈ ಬಾರಿಯ ಶ್ರೀಕೃಷ್ಣ ಜನ್ಮಾಷ್ಟಮಿಗೆ Udayavani.com ಹಾಗೂ ಮಂಗಳೂರು ಬಿಜೈನ ಜಯಲಕ್ಷ್ಮಿ ಸಿಲ್ಕ್ಸ್ ನಿಮಗೊಂದು ಸುವರ್ಣಾವಕಾಶ ಒದಗಿಸಿ ಕೊಡುತ್ತಿದೆ. ಮಗುವಿನ ಬೆರಗಿನ ಲೋಕವನ್ನು ಎಲ್ಲರ ಮನೆ-ಮನಗಳಿಗೆ ತಲುಪಿಸಲು ಸಜ್ಜಾಗಿದ್ದು, ಆ ಚೆಲುವಾದ ವೇದಿಕೆಯೇ…”ನಮ್ಮನೆ ಕೃಷ್ಣ”.

ಪುಟಾಣಿ ಮಕ್ಕಳ ರೀಲ್ಸ್‌ ಸ್ಪರ್ಧೆ-2024 ಅನ್ನು ಉದಯವಾಣಿ ಡಾಟ್‌ ಕಾಮ್‌‌ ಹಾಗೂ ಮಂಗಳೂರು ಬಿಜೈನ ಜಯಲಕ್ಷ್ಮಿ ಸಿಲ್ಕ್ಸ್ ಆಯೋಜಿಸಿದ್ದು, ಈಗಾಗಲೇ ಎಲ್ಲೆಡೆಯಿಂದ ರೀಲ್ಸ್‌ ಗಳು ಬರಲಾರಂಭಿಸಿವೆ. ರೀಲ್ಸ್‌ ಗಳನ್ನು ಕಳುಹಿಸಲು ಕೊನೆಯ ದಿನಾಂಕ ಆಗಸ್ಟ್‌ 28.

ಸ್ಪರ್ಧೆಯ ವಿವರ ಮತ್ತು ನಿಯಮ:

*ರೀಲ್ಸ್‌ ಅವಧಿ ಗರಿಷ್ಠ 50 ಸೆಕೆಂಡ್ಸ್‌ ಒಳಗೆ

*ಉತ್ತಮ ಗುಣಮಟ್ಟದ ದೃಶ್ಯಗಳು, ಕ್ರಿಯೇಟಿವ್‌ ಎಡಿಟಿಂಗ್‌ ಮತ್ತು ಆಕರ್ಷಕ ಹಿನ್ನಲೆ ಸಂಗೀತ ಅಗತ್ಯ. ನೀವು ಕಳುಹಿಸುವ ವಿಡಿಯೋ HD ಕ್ವಾಲಿಟಿಯಲ್ಲಿರಲಿ.

*ಆಯ್ದ ಅತ್ಯುತ್ತಮ 15 ರೀಲ್ಸ್‌ ಗಳನ್ನು ಉದಯವಾಣಿ.ಕಾಮ್‌, ಫೇಸ್‌ ಬುಕ್‌, ಇನ್‌ ಸ್ಟಾಗ್ರಾಮ್‌ ಮತ್ತು ಯೂಟ್ಯೂಬ್‌ ನಲ್ಲಿ ಪ್ರಕಟಿಸಲಾಗುತ್ತದೆ.

*ಆಯ್ದ 3 ರೀಲ್ಸ್‌ ಗಳಿಗೆ ಆಕರ್ಷಕ ಬಹುಮಾನ ಹಾಗೂ 4 ರೀಲ್ಸ್‌ ಗಳಿಗೆ ಸಮಾಧಾನಕರ ಬಹುಮಾನ ಮತ್ತು ಎಲ್ಲಾ ಆಯ್ದ 15 ರೀಲ್ಸ್‌ ಗಳಿಗೂ ಗಿಫ್ಟ್‌ ಹ್ಯಾಂಪರ್‌ ನೀಡಲಾಗುವುದು.

*ಭಾಗವಹಿಸುವ ಕೃಷ್ಣ 5 ವರ್ಷದೊಳಗಿರಬೇಕು. ಇದರ ಜತೆಗೆ ಮಗುವಿನ ಹೆಸರು, ಊರು, ವಿಳಾಸ, ಜನನ ಪ್ರಮಾಣ ಪತ್ರದ ಪ್ರತಿಯ ಜತೆಗೆ ಸಂಪರ್ಕ ಸಂಖ್ಯೆ ಕಡ್ಡಾಯವಾಗಿ ಕಳುಹಿಸಬೇಕು.

– ರೀಲ್ಸ್‌ ಗಳನ್ನು ಈ  ವಾಟ್ಸಪ್‌ ಸಂಖ್ಯೆಗೆ ( 8050073661) ಕಳುಹಿಸಿ.

* [email protected]ಗೂ ರೀಲ್ಸ್‌ ಕಳುಹಿಸಬಹುದು.

ಇದನ್ನೂ ಓದಿ:Shikhar Dhawan; ನಿವೃತ್ತಿ ನಿರ್ಧಾರ ಕಷ್ಟವಲ್ಲ.. ಆದರೆ…: ವಿದಾಯದ ಬಳಿಕ ಧವನ್‌ ಮಾತು

ಟಾಪ್ ನ್ಯೂಸ್

Nagamangala Case: ಗಣೇಶ ವಿಸರ್ಜನೆ ವೇಳೆ 6 ಅಂಗಡಿ ಭಸ್ಮ,7 ಬೈಕ್‌ ಹಾನಿ,1 ಕಾರು ಜಖಂ

Nagamangala Case: ಗಣೇಶ ವಿಸರ್ಜನೆ ವೇಳೆ 6 ಅಂಗಡಿ ಭಸ್ಮ,7 ಬೈಕ್‌ ಹಾನಿ,1 ಕಾರು ಜಖಂ

Mangaluru

Mangaluru: ಬಸ್ಸಿನ ಫುಟ್‌ಬೋರ್ಡ್‌ನಿಂದ ಬಿದ್ದ ವಿದ್ಯಾರ್ಥಿ: ಅಪಾಯದಿಂದ ಪಾರು

MUDA ಕೇಸ್‌: ತೀರ್ಪು ಮೀಸಲು: ಮಧ್ಯಾಂತರ ಆದೇಶ ವಿಸ್ತರಣೆ; ಸಿದ್ದರಾಮಯ್ಯ ಸದ್ಯ ನಿರಾಳ

MUDA ಕೇಸ್‌: ತೀರ್ಪು ಮೀಸಲು: ಮಧ್ಯಾಂತರ ಆದೇಶ ವಿಸ್ತರಣೆ; ಸಿದ್ದರಾಮಯ್ಯ ಸದ್ಯ ನಿರಾಳ

1-cji

CJI ಮನೆಗೆ ಮೋದಿ ಭೇಟಿ: ರಾಜಕೀಯ ಸಂಘರ್ಷ

UPSC ಅಡ್ಡಿ: ಪಿಎಸ್‌ಐ ಪರೀಕ್ಷೆ ಮತ್ತೆ ಮುಂದೂಡಿಕೆUPSC ಅಡ್ಡಿ: ಪಿಎಸ್‌ಐ ಪರೀಕ್ಷೆ ಮತ್ತೆ ಮುಂದೂಡಿಕೆ

UPSC ಅಡ್ಡಿ: ಪಿಎಸ್‌ಐ ಪರೀಕ್ಷೆ ಮತ್ತೆ ಮುಂದೂಡಿಕೆ

1-vinesh

Vinesh Phogat ಆಸ್ತಿ ಮೌಲ್ಯ ಎಷ್ಟು ಗೊತ್ತೇ? ವಿವರ ಇಲ್ಲಿದೆ

Thimarodi

Belthangady:ಗಣೇಶ ಹಬ್ಬದಂದು ಪ್ರಚೋದನಾಕಾರಿ ಭಾಷಣ; ಮಹೇಶ್‌ ಶೆಟ್ಟಿ ತಿಮರೋಡಿ ವಿರುದ್ಧ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagamangala Case: ಗಣೇಶ ವಿಸರ್ಜನೆ ವೇಳೆ 6 ಅಂಗಡಿ ಭಸ್ಮ,7 ಬೈಕ್‌ ಹಾನಿ,1 ಕಾರು ಜಖಂ

Nagamangala Case: ಗಣೇಶ ವಿಸರ್ಜನೆ ವೇಳೆ 6 ಅಂಗಡಿ ಭಸ್ಮ,7 ಬೈಕ್‌ ಹಾನಿ,1 ಕಾರು ಜಖಂ

MUDA ಕೇಸ್‌: ತೀರ್ಪು ಮೀಸಲು: ಮಧ್ಯಾಂತರ ಆದೇಶ ವಿಸ್ತರಣೆ; ಸಿದ್ದರಾಮಯ್ಯ ಸದ್ಯ ನಿರಾಳ

MUDA ಕೇಸ್‌: ತೀರ್ಪು ಮೀಸಲು: ಮಧ್ಯಾಂತರ ಆದೇಶ ವಿಸ್ತರಣೆ; ಸಿದ್ದರಾಮಯ್ಯ ಸದ್ಯ ನಿರಾಳ

UPSC ಅಡ್ಡಿ: ಪಿಎಸ್‌ಐ ಪರೀಕ್ಷೆ ಮತ್ತೆ ಮುಂದೂಡಿಕೆUPSC ಅಡ್ಡಿ: ಪಿಎಸ್‌ಐ ಪರೀಕ್ಷೆ ಮತ್ತೆ ಮುಂದೂಡಿಕೆ

UPSC ಅಡ್ಡಿ: ಪಿಎಸ್‌ಐ ಪರೀಕ್ಷೆ ಮತ್ತೆ ಮುಂದೂಡಿಕೆ

Exam ಸೆ. 24ರಿಂದ ಎಸೆಸೆಲ್ಸಿ ಮಧ್ಯ ವಾರ್ಷಿಕ ಪರೀಕ್ಷೆ

Exam ಸೆ. 24ರಿಂದ ಎಸೆಸೆಲ್ಸಿ ಮಧ್ಯ ವಾರ್ಷಿಕ ಪರೀಕ್ಷೆ

MUDA ಪ್ರಕರಣದಲ್ಲಿ ರಾಜ್ಯಪಾಲರಿಂದ ಅಪಚಾರ; ವಿವೇಚನಾರಹಿತ ತೀರ್ಮಾನ: ಸಿಂಘ್ವಿ

MUDA ಪ್ರಕರಣದಲ್ಲಿ ರಾಜ್ಯಪಾಲರಿಂದ ಅಪಚಾರ; ವಿವೇಚನಾರಹಿತ ತೀರ್ಮಾನ: ಸಿಂಘ್ವಿ

MUST WATCH

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

ಹೊಸ ಸೇರ್ಪಡೆ

Nagamangala Case: ಗಣೇಶ ವಿಸರ್ಜನೆ ವೇಳೆ 6 ಅಂಗಡಿ ಭಸ್ಮ,7 ಬೈಕ್‌ ಹಾನಿ,1 ಕಾರು ಜಖಂ

Nagamangala Case: ಗಣೇಶ ವಿಸರ್ಜನೆ ವೇಳೆ 6 ಅಂಗಡಿ ಭಸ್ಮ,7 ಬೈಕ್‌ ಹಾನಿ,1 ಕಾರು ಜಖಂ

Mangaluru

Mangaluru: ಬಸ್ಸಿನ ಫುಟ್‌ಬೋರ್ಡ್‌ನಿಂದ ಬಿದ್ದ ವಿದ್ಯಾರ್ಥಿ: ಅಪಾಯದಿಂದ ಪಾರು

MUDA ಕೇಸ್‌: ತೀರ್ಪು ಮೀಸಲು: ಮಧ್ಯಾಂತರ ಆದೇಶ ವಿಸ್ತರಣೆ; ಸಿದ್ದರಾಮಯ್ಯ ಸದ್ಯ ನಿರಾಳ

MUDA ಕೇಸ್‌: ತೀರ್ಪು ಮೀಸಲು: ಮಧ್ಯಾಂತರ ಆದೇಶ ವಿಸ್ತರಣೆ; ಸಿದ್ದರಾಮಯ್ಯ ಸದ್ಯ ನಿರಾಳ

1-cji

CJI ಮನೆಗೆ ಮೋದಿ ಭೇಟಿ: ರಾಜಕೀಯ ಸಂಘರ್ಷ

UPSC ಅಡ್ಡಿ: ಪಿಎಸ್‌ಐ ಪರೀಕ್ಷೆ ಮತ್ತೆ ಮುಂದೂಡಿಕೆUPSC ಅಡ್ಡಿ: ಪಿಎಸ್‌ಐ ಪರೀಕ್ಷೆ ಮತ್ತೆ ಮುಂದೂಡಿಕೆ

UPSC ಅಡ್ಡಿ: ಪಿಎಸ್‌ಐ ಪರೀಕ್ಷೆ ಮತ್ತೆ ಮುಂದೂಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.