Udupi: ಕಾಲುಸಂಕ ತುರ್ತಾಗಿ ನಿರ್ಮಿಸಿ: ಮಂಜುನಾಥ ಭಂಡಾರಿ ಆಗ್ರಹ

ವಿಧಾನ ಪರಿಷತ್ತಿನಲ್ಲಿ "ಉದಯವಾಣಿ" ವರದಿ ಪ್ರದರ್ಶನ

Team Udayavani, Jul 25, 2024, 7:25 AM IST

M.Bhandary

ಬೆಂಗಳೂರು: ಉಡುಪಿ ಜಿಲ್ಲೆಯ ಕುಂದಾಪುರ, ಬೈಂದೂರು ಮತ್ತು ಕಾರ್ಕಳ ತಾಲೂಕಿನಲ್ಲಿ ಅಗತ್ಯವಿರುವ ಕಡೆ ಕಾಲು ಸಂಕಗಳನ್ನು ತುರ್ತಾಗಿ ನಿರ್ಮಿಸಿಕೊಡಬೇಕೆಂದು ಕಾಂಗ್ರೆಸ್‌ನ ಮಂಜುನಾಥ ಭಂಡಾರಿ ಸರಕಾರವನ್ನು ಆಗ್ರಹಿಸಿದರು.

“ಬೇರೆ ದಾರಿಯೇ ಇಲ್ಲ, ಒಂದು ಕಾಲು ಸಂಕ ಕೊಡಿ’ ಎಂದು ಉದಯವಾಣಿ ದಿನಪತ್ರಿಕೆಯಲ್ಲಿ ಜುಲೈ 22ರಂದು ಪ್ರಕಟವಾದ ವರದಿಯನ್ನು ಉಲ್ಲೇಖೀಸಿ ವಿಧಾನ ಪರಿಷತ್ತಿನಲ್ಲಿ ಬುಧವಾರ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾವಿಸಿದ ಅವರು ಸರಕಾರದ ಗಮನ ಸೆಳೆದರು.

ಇವರು ಕೇಳುವುದು ದೊಡ್ಡ, ದೊಡ್ಡ ರಸ್ತೆಗಳನ್ನಲ್ಲ, ಸೇತುವೆಗಳನ್ನೂ ಅಲ್ಲ. ಈ ಭಯಂಕರ ಕಾಡಿನ ಅಬ್ಬರದ ಹೊಳೆಗಳನ್ನು ದಾಟುವ ಅನಿವಾರ್ಯತೆಯ ನಡುವೆ ಪ್ರಾಣ ಉಳಿಸಿಕೊಳ್ಳಲು ಒಂದು ಕಾಲು ಸಂಕವನ್ನು. ಸಾವಿರಾರು ಕುಟುಂಬಗಳಿಗೆ ಮಳೆಗಾಲದ ಮೂರ್‍ನಾಲ್ಕು ತಿಂಗಳು ಎನ್ನುವುದು ಯಮ ಯಾತನೆಯಾಗಿದೆ. ಮಕ್ಕಳಿಗೆ ಶಾಲೆ ಮರೀಚಿಕೆಯಾಗಿದೆ. ಆದ್ದರಿಂದ ಈ ಭಾಗದಲ್ಲಿ ಸರ್ವೆ ನಡೆಸಿ ಅಗತ್ಯವಿರುವ ಕಡೆ ಕಾಲು ಸಂಕಗಳನ್ನು ನಿರ್ಮಿಸಿಕೊಡಬೇಕು ಎಂದು ಅವರು ಒತ್ತಾಯಿಸಿದರು.

ಈ ವರ್ಷ 200 ಕಾಲು ಸಂಕ
ಭಂಡಾರಿಯವರ ಪ್ರಸ್ತಾವಕ್ಕೆ ಉತ್ತರಿಸಿದ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ, ಈಗಾಗಲೇ ನಮ್ಮ ಸರಕಾರ ಕಳೆದ ವರ್ಷ 100 ಕಾಲುಸಂಕ ಮಂಜೂರು ಮಾಡಿದ್ದು ಕೆಲವು ಕಾಮಗಾರಿ ಆಗಿದೆ, ಕೆಲವು ಬಾಕಿ ಇದೆ. ಈ ವರ್ಷ 200 ಕಾಲುಸಂಕಗಳನ್ನು ಮಂಜೂರು ಮಾಡಲು ಆದೇಶ ಮಾಡಿದ್ದೇನೆ. 12 ಜಿಲ್ಲೆಗಳಲ್ಲಿ ಕಾಲುಸಂಕ ರಚನೆಯಾಗಲಿದ್ದು 10,15,25 ಲಕ್ಷ ರೂ. ಖರ್ಚಾಗಲಿದೆ ಎಂದರು.

ಸೋಮವಾರ ಶಾಸಕ ಗುರುರಾಜ್‌ ಗಂಟಿಹೊಳೆ ಅವರು ಈ ಬಗ್ಗೆ ಪ್ರಸ್ತಾವಿಸಿದ್ದು, ಪ್ರತಿಕ್ರಿಯಿಸಿದ ಸಚಿವ ಸತೀಶ್‌ ಜಾರಕಿಹೊಳಿ, ಲೋಕೋ ಪಯೋಗಿ ಇಲಾಖೆಯಿಂದ 2022-23ನೇ ಸಾಲಿನಲ್ಲಿ ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಮುಖ ಜಿಲ್ಲಾ ರಸ್ತೆ, ಸೇತುವೆಗಳು – ಬಂಡವಾಳ ವೆಚ್ಚದಡಿ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಹ್ಯಾಮ್ಲೆಟ್‌ (ಉಪಗ್ರಾಮ)ಗಳಿಗೆ ಸಂಪರ್ಕ ಯೋಜನೆಯಡಿ 7 ಪ್ಯಾಕೇಜ್‌ಗಳಲ್ಲಿ ಒಟ್ಟು 23 ಕಾಲುಸಂಕ ನಿರ್ಮಾಣ ಕಾಮಗಾರಿಗೆ 5 ಕೋ.ರೂ. ಅನುಮೋದನೆಗೊಂಡಿದೆ ಎಂದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.