Udupi Chikkmagalur ಸಂಸದರ ಕಚೇರಿ ಉದ್ಘಾಟನೆ: ಜನರಿಗೆ ಉತ್ತಮ ಸೇವೆ ದೊರೆಯಲಿ: ಗುಜ್ಜಾಡಿ


Team Udayavani, Jul 16, 2024, 12:36 AM IST

Udupi Chikkmagalur ಸಂಸದರ ಕಚೇರಿ ಉದ್ಘಾಟನೆ: ಜನರಿಗೆ ಉತ್ತಮ ಸೇವೆ ದೊರೆಯಲಿ: ಗುಜ್ಜಾಡಿ

ಮಣಿಪಾಲ: ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಜಿ.ಪಂ. ಕಚೇರಿಯ ಸಿ ಬ್ಲಾಕ್‌ನಲ್ಲಿ ಸೋಮವಾರ ಸಂಸದರ ಅಧಿಕೃತ ಕಚೇರಿಯನ್ನು ಬಿಜೆಪಿಯ ಹಿರಿಯ ಮುಖಂಡರಾದ ಗುಜ್ಜಾಡಿ ಪ್ರಭಾಕರ್‌ ನಾಯಕ್‌ ಅವರು ಉದ್ಘಾಟಿಸಿ, ಈ ಕಚೇರಿಯ ಮೂಲಕ ಜನರಿಗೆ ಇನ್ನಷ್ಟು ಸೇವೆ ದೊರೆಯಲಿ ಎಂದು ಶುಭ ಹಾರೈಸಿದರು.

ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಜನರ ಮನವಿ ಸ್ವೀಕಾರ, ಕುಂದುಕೊರತೆಗಳನ್ನು ಆಲಿಸುವ ಜತೆಗೆ ಕೇಂದ್ರ ಸರಕಾರದ ಯೋಜನೆಯನ್ನು ಸಮರ್ಪಕವಾಗಿ ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಈ ಕಚೇರಿ ಕಾರ್ಯನಿರ್ವಹಿ ಸಲಿದೆ ಎಂದು ಹೇಳಿದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್‌ ಕುಮಾರ್‌ ಕುಂದಾಪುರ, ಶಾಸಕರಾದ ಯಶ್‌ಪಾಲ್‌ ಸುವರ್ಣ, ಕಿರಣ್‌ ಕುಮಾರ್‌ ಕೊಡ್ಗಿ, ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌, ಮಾಜಿ ಶಾಸಕ ಲಾಲಾಜಿ ಆರ್‌. ಮೆಂಡನ್‌, ದ.ಕ. ಬಿಜೆಪಿ ಅಧ್ಯಕ್ಷ ಸತೀಶ್‌ ಕುಂಪಲ, ವಿಭಾಗ ಪ್ರಭಾರಿ ಉದಯ ಕುಮಾರ್‌ ಶೆಟ್ಟಿ, ಪ್ರಮುಖರಾದ ದಿನಕರ ಶೆಟ್ಟಿ ಹೆರ್ಗ, ರೇಶ್ಮಾ ಉದಯ ಶೆಟ್ಟಿ, ಶಿಲ್ಪಾ ಜಿ. ಸುವರ್ಣ, ಶ್ರೀಶ ನಾಯಕ್‌, ಕಿರಣ್‌ ಕುಮಾರ್‌, ಕುಯಿಲಾಡಿ ಸುರೇಶ್‌ ನಾಯಕ್‌, ಸತ್ಯಾನಂದ ನಾಯಕ್‌, ನವೀನ್‌ ಶೆಟ್ಟಿ ಕುತ್ಯಾರು, ರಾಜೇಶ್‌ ಕಾವೇರಿ, ಐರೋಡಿ ವಿಟ್ಠಲ ಪೂಜಾರಿ, ಪೃಥ್ವಿರಾಜ್‌ ಶೆಟ್ಟಿ ಬಿಲ್ಲಾಡಿ, ಶಿವಕುಮಾರ್‌ ಅಂಬಲಪಾಡಿ, ಶ್ರೀನಿಧಿ ಹೆಗ್ಡೆ, ಶ್ಯಾಮಲಾ ಕುಂದರ್‌, ಸಂಸದರ ಪತ್ನಿ ಶಾಂತಾ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

anHassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Hassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bramavara: ಫ್ಯಾಕ್ಟರಿಯಿಂದ ಕಳವು; ಪ್ರಕರಣ ದಾಖಲು

Bramavara: ಫ್ಯಾಕ್ಟರಿಯಿಂದ ಕಳವು; ಪ್ರಕರಣ ದಾಖಲು

Malpe: ತಡರಾತ್ರಿಯವರೆಗೆ ಧ್ವನಿವರ್ಧಕ ಬಳಕೆ : ಪ್ರಕರಣ ದಾಖಲು

Malpe: ತಡರಾತ್ರಿಯವರೆಗೆ ಧ್ವನಿವರ್ಧಕ ಬಳಕೆ : ಪ್ರಕರಣ ದಾಖಲು

Udupi: ‘ಕಲ್ಜಿಗ’ ಸಿನೆಮಾ ಕೊರಗಜ್ಜ ನೇಮ ದೃಶ್ಯಕ್ಕೆ ಕತ್ತರಿ ಹಾಕುವಂತೆ ಒತ್ತಾಯ

Udupi: ‘ಕಲ್ಜಿಗ’ ಸಿನೆಮಾದಲ್ಲಿ ಕೊರಗಜ್ಜ ನೇಮ ದೃಶ್ಯಕ್ಕೆ ಕತ್ತರಿ ಹಾಕುವಂತೆ ಒತ್ತಾಯ

udupiUdupi:ಕರಾವಳಿ ನಿರ್ಲಕ್ಷ್ಯ ಮುಂದುವರಿದರೆ ಸಿಎಂ ಮನೆ ಮುಂದೆ ಧರಣಿ: ಜನಪ್ರತಿನಿಧಿಗಳ ಎಚ್ಚರಿಕೆ

Udupi:ಕರಾವಳಿ ನಿರ್ಲಕ್ಷ್ಯ ಮುಂದುವರಿದರೆ ಸಿಎಂ ಮನೆ ಮುಂದೆ ಧರಣಿ: ಜನಪ್ರತಿನಿಧಿಗಳ ಎಚ್ಚರಿಕೆ

Udupi: ಬೆಡ್‌ ಶೀಟ್‌ ಮಾರುವ ನೆಪದಲ್ಲಿ ಅಂಬಲಪಾಡಿ ವೃದ್ಧೆಯ ಮನೆಗೆ ನುಗ್ಗಿದ ಅಪರಿಚಿತ

Udupi: ಬೆಡ್‌ ಶೀಟ್‌ ಮಾರುವ ನೆಪದಲ್ಲಿ ಅಂಬಲಪಾಡಿ ವೃದ್ಧೆಯ ಮನೆಗೆ ನುಗ್ಗಿದ ಅಪರಿಚಿತ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.