Udupi: ದುಬಾೖ ಫಾರ್ಚೂನ್‌ ಸಂಸ್ಥೆಗೆ ವಂಚನೆ: ಆರೋಪಿಯ ಜಾಮೀನು ಅರ್ಜಿ ತಿರಸ್ಕೃತ


Team Udayavani, Oct 22, 2024, 12:39 AM IST

cOurt

ಉಡುಪಿ: ಕುಂದಾಪುರ ತಾಲೂಕಿನ ವಕ್ವಾಡಿ ಮೂಲದ, ಅನಿವಾಸಿ ಭಾರತೀಯ ಉದ್ಯಮಿ ಪ್ರವೀಣ್‌ ಕುಮಾರ್‌ ಶೆಟ್ಟಿ ಅವರ ಹೊಟೇಲೊಂದಕ್ಕೆ ಅಕೌಂಟೆಂಟ್‌ ಆಗಿ ಸೇರಿ 2.5 ಕೋಟಿ ರೂ. ಅಧಿಕ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಕಳೆದ ವಾರ ಬಂಧಿಸಲ್ಪಟ್ಟಿದ್ದ ಬಾರ್ಕೂರು ಮೂಲದ ನಾಗೇಶ್‌ ಪೂಜಾರಿ (31) ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬ್ರಹ್ಮಾವರ ಜೆ.ಎಂ.ಎಫ್‌.ಸಿ. ನ್ಯಾಯಾಲಯ ತಿರಸ್ಕರಿಸಿದೆ.

ಆರೋಪಿಗೆ ಬ್ರಹ್ಮಾವರ ಜೆ.ಎಂ.ಎಫ್‌.ಸಿ. ನ್ಯಾಯಾಲಯ ನೀಡಿದ ಜಾಮೀನು ಆದೇಶವನ್ನು ರಾಜ್ಯ ಉಚ್ಚ ನ್ಯಾಯಾಲಯ ರದ್ದುಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ಉಡುಪಿ ಸೆನ್‌ ಠಾಣೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಹೆಚ್ಚಿನ ತನಿಖೆಗಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಬಳಿಕ 3 ದಿನಗಳ ಕಾಲ ಕಸ್ಟಡಿಗೆ ಪಡೆದು ಅ.16ರಂದು ಜೆ.ಎಂ.ಎಫ್‌.ಸಿ. ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಯ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಆದೇಶವನ್ನು ಅ.21 ಸೋಮವಾರಕ್ಕೆ ನಿಗದಿಪಡಿಸಿದ್ದರು.

ಟಾಪ್ ನ್ಯೂಸ್

mng-Rain

Dakshina Kannada: ಮಂಗಳೂರು ಸೇರಿ ಇತರೆಡೆ ಮಳೆ, ಬೆಳ್ತಂಗಡಿಯಲ್ಲಿ ಗುಡುಗು ಸಹಿತ ವರ್ಷಧಾರೆ

Anand-ZP-CEO-DK

Vaccination Campaign: 6ನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕಾ ಅಭಿಯಾನ ಆರಂಭ: ಜಿಪಂ ಸಿಇಒ

uu-po

Police Martyrs Day: ದೇಶದ ಅಖಂಡತೆಗೆ ಹುತಾತ್ಮರ ತ್ಯಾಗ ಸಹಾಯಕ: ನ್ಯಾಯಾಧೀಶ

Police-Marter

Mangaluru: ಹುತಾತ್ಮ ಪೊಲೀಸರ ಸ್ಮರಣೆ ನಮ್ಮ ಕರ್ತವ್ಯ: ಕುಲಪತಿ ಪ್ರೊ. ಪಿ.ಎಲ್‌.ಧರ್ಮ

Kota-Vote

Council By Poll: ಉಡುಪಿ ಜಿಲ್ಲೆಯಲ್ಲಿ ಶೇ. 96.57 ಮತದಾನ; ಎಲ್ಲೂ ಶೇ.100 ಇಲ್ಲ

MNG-Chowta

Council By Poll: ಕೆಲವು ಸದಸ್ಯರ ಬಹಿಷ್ಕಾರ ನಡುವೆ ಎರಡೂ ಜಿಲ್ಲೆಯಲ್ಲಿ ಶೇ. 97.91 ಮತದಾನ

1-a-bss

Bulandshahr; ಸಿಲಿಂಡರ್ ಸ್ಫೋ*ಟಗೊಂಡು ಐವರು ಮೃ*ತ್ಯು: ಹಲವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

uu-po

Police Martyrs Day: ದೇಶದ ಅಖಂಡತೆಗೆ ಹುತಾತ್ಮರ ತ್ಯಾಗ ಸಹಾಯಕ: ನ್ಯಾಯಾಧೀಶ

Kota-Vote

Council By Poll: ಉಡುಪಿ ಜಿಲ್ಲೆಯಲ್ಲಿ ಶೇ. 96.57 ಮತದಾನ; ಎಲ್ಲೂ ಶೇ.100 ಇಲ್ಲ

MNG-Chowta

Council By Poll: ಕೆಲವು ಸದಸ್ಯರ ಬಹಿಷ್ಕಾರ ನಡುವೆ ಎರಡೂ ಜಿಲ್ಲೆಯಲ್ಲಿ ಶೇ. 97.91 ಮತದಾನ

Udupi: ಗೀತಾರ್ಥ ಚಿಂತನೆ 71: ದುಯೋಧನಾದಿಗಳನ್ನು ಮಣಿಸುವಲ್ಲಿ ಅರ್ಜುನನ ದ್ವಂದ್ವ

Udupi: ಗೀತಾರ್ಥ ಚಿಂತನೆ 71: ದುಯೋಧನಾದಿಗಳನ್ನು ಮಣಿಸುವಲ್ಲಿ ಅರ್ಜುನನ ದ್ವಂದ್ವ

Krishna-Mata-Udupi

Udupi: ಅ.24-26:ಪ್ರಾಚ್ಯವಿದ್ಯಾಸಮ್ಮೇಳನದಲ್ಲಿ ವಿಶ್ವವಿದ್ಯಾನಿಲಯ ಕುಲಪತಿಗಳ ಸಮಾಗಮ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

mng-Rain

Dakshina Kannada: ಮಂಗಳೂರು ಸೇರಿ ಇತರೆಡೆ ಮಳೆ, ಬೆಳ್ತಂಗಡಿಯಲ್ಲಿ ಗುಡುಗು ಸಹಿತ ವರ್ಷಧಾರೆ

Anand-ZP-CEO-DK

Vaccination Campaign: 6ನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕಾ ಅಭಿಯಾನ ಆರಂಭ: ಜಿಪಂ ಸಿಇಒ

uu-po

Police Martyrs Day: ದೇಶದ ಅಖಂಡತೆಗೆ ಹುತಾತ್ಮರ ತ್ಯಾಗ ಸಹಾಯಕ: ನ್ಯಾಯಾಧೀಶ

Police-Marter

Mangaluru: ಹುತಾತ್ಮ ಪೊಲೀಸರ ಸ್ಮರಣೆ ನಮ್ಮ ಕರ್ತವ್ಯ: ಕುಲಪತಿ ಪ್ರೊ. ಪಿ.ಎಲ್‌.ಧರ್ಮ

Kota-Vote

Council By Poll: ಉಡುಪಿ ಜಿಲ್ಲೆಯಲ್ಲಿ ಶೇ. 96.57 ಮತದಾನ; ಎಲ್ಲೂ ಶೇ.100 ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.