Udupi: ಮನೆಬಿಟ್ಟು ಮಲ್ಪೆಗೆ ಬಂದಿದ್ದ ಹಾವೇರಿಯ ಇಬ್ಬರು ಬಾಲಕಿಯರ ರಕ್ಷಣೆ


Team Udayavani, Oct 20, 2024, 12:00 AM IST

Malpe1

ಮಲ್ಪೆ: ಮಲ್ಪೆ ಬೀಚ್‌ನಲ್ಲಿ ಅನುಮಾನಾಸ್ಪದವಾಗಿ ಸುತ್ತಾಡುತ್ತಿದ್ದ ಇಬ್ಬರು ಬಾಲಕಿಯರನ್ನು ಶುಕ್ರವಾರ ರಕ್ಷಿಸಲಾಗಿದೆ. ಮನೆ ಬಿಟ್ಟು ಬಂದಿದ್ದ ಹಾವೇರಿ ಮೂಲದ ರೋಸ (13) ಹಾಗೂ ದುರ್ಗಮ್ಮ (16) ರಕ್ಷಿಸಲ್ಪಟ್ಟವರು.

ಬಾಲಕಿಯರ ಚಲನವಲನವನ್ನು ಕಂಡು ಸಂಶಯಗೊಂಡು ಬೀಚ್‌ ಗಸ್ತು ಸಿಬಂದಿ ಸುರೇಶ್‌ ಅಂಚನ್‌ ಮತ್ತು ಸುಬ್ರಹ್ಮಣ್ಯ ವಿಚಾರಿಸಿದಾಗ ಮನೆಬಿಟ್ಟು ಬಂದಿರುವುದು ಗೊತ್ತಾಗಿದೆ. ತತ್‌ಕ್ಷಣ ಅವರು ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರಿಗೆ ತಿಳಿಸಿದ್ದಾರೆ.

ನಿತ್ಯಾನಂದ ಮಕ್ಕಳ ಕಲ್ಯಾಣ ಸಮಿತಿ ಹಾಗೂ ಮಕ್ಕಳ ರಕ್ಷಣ ಘಟಕಕ್ಕೆ ವಸ್ತುಸ್ಥಿತಿಯನ್ನು ವಿವರಿಸಿ, ನಗರ ಮಹಿಳಾ ಪೊಲೀಸ್‌ ಠಾಣೆಯ ನಿರೀಕ್ಷಕ ಪ್ರೇಮನ್‌ ಗೌಡ ಪಾಟೀಲ್‌ ಮಾರ್ಗದರ್ಶನದಲ್ಲಿ ಪೇದೆ ಮಹದೇವ್‌ ಜತೆಗೆ ಬೀಚ್‌ಗೆ ಬಂದು ಮಕ್ಕಳನ್ನು ರಕ್ಷಿಸಿದ್ದಾರೆ.

ಕಲ್ಯಾಣ ಸಮಿತಿಯ ಆದೇಶದಂತೆ ಬಾಲಕಿಯರನ್ನು ನಿಟ್ಟೂರಿನ ಬಾಲಭವನದಲ್ಲಿ ಇರಿಸಲಾಗಿದೆ. ಬಾಲಕಿಯರಿಗೆ ಹೆತ್ತವರಿಲ್ಲ. ಆದ ಕಾರಣ ಪೋಷಕರನ್ನು ಕರೆಸಲಾಗಿದ್ದು, ಅವರು ಜತೆಯಲ್ಲಿ ಕರೆದೊಯ್ಯಲು ಒಪ್ಪದ ಕಾರಣ ಉಡುಪಿಯಲ್ಲೇ ಇವರಿಗೆ ಶಿಕ್ಷಣ ಕೊಡಿಸಲು ವ್ಯವಸ್ಥೆ ಮಾಡಲಾಗಿದೆ.

ಟಾಪ್ ನ್ಯೂಸ್

Nalin-Kateel

Congress Government: ಸಿದ್ದರಾಮಯ್ಯ ನೇತೃತ್ವದ್ದು ಶೇ.80 ಕಮಿಷನ್‌ ಸರಕಾರ: ನಳಿನ್‌

CHowta

Mangaluru: ಇ.ಡಿ. ದಾಳಿಯಿಂದ ಸಿಎಂ ಸಿದ್ದರಾಮಯ್ಯ ನಿಜ ಬಣ್ಣ ಬಯಲು: ಸಂಸದ ಚೌಟ

DK-DC

Council By Election: ಪರಿಷತ್‌ ಉಪ ಚುನಾವಣೆ: 53 ಸೂಕ್ಷ್ಮ ಮತಗಟ್ಟೆಗಳು: ಜಿಲ್ಲಾಧಿಕಾರಿ

Congrress-Meet

Udupi: ಭೈರತಿ ಮುಡಾ ಪ್ರಕರಣದ ದಾಖಲೆಗಳ ಸುಟ್ಟಿರುವುದು ಕರಂದ್ಲಾಜೆ ನೋಡಿದ್ದಾರಾ?: ಲಕ್ಷ್ಮೀ

Udupi-Award

Udupi: ವಿದ್ಯುನ್‌ ಹೆಬ್ಬಾರ್‌ಗೆ ಫೋಟೋಗ್ರಾಫ‌ರ್‌ ಆಫ್ ದಿ ಇಯರ್‌ ಪ್ರಶಸ್ತಿ ಪ್ರದಾನ

Environment-Clear

Mangaluru: ವಾಣಿಜ್ಯ ಸಂಕೀರ್ಣ, ಅಪಾರ್ಟ್‌ಮೆಂಟ್‌ಗೆ ಪರಿಸರ ಮಂಡಳಿ ಸಮ್ಮತಿ ಪತ್ರ ಕಡ್ಡಾಯ

EXpo

Handicrafts Expo: ಮಂಗಳೂರಿನಲ್ಲಿ ನ್ಯೂ ಇಂಡಿಯನ್‌ ಕ್ರಾಫ್ಟ್‌ ಎಕ್ಸ್‌ಪೋಗೆ ಚಾಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congrress-Meet

Udupi: ಭೈರತಿ ಮುಡಾ ಪ್ರಕರಣದ ದಾಖಲೆಗಳ ಸುಟ್ಟಿರುವುದು ಕರಂದ್ಲಾಜೆ ನೋಡಿದ್ದಾರಾ?: ಲಕ್ಷ್ಮೀ

11

Manipal: ಗಾಂಜಾ ಸೇವನೆ: ಓರ್ವ ಅರೆಸ್ಟ್‌  

Malpe: ಅಕ್ರಮ ಮರಳು ವಶ; ಆರೋಪಿಗಳು ಪರಾರಿ

Malpe: ಅಕ್ರಮ ಮರಳು ವಶ; ಆರೋಪಿಗಳು ಪರಾರಿ

6

Badanidiyoor: ಆತಂಕ ಮೂಡಿಸಿದ ಆಗಂತುಕ 

Jersey Unveiled: ಉಡುಪಿ ಪತ್ರಕರ್ತರ ‘ರಜತ ಕ್ರೀಡಾ ಸಂಭ್ರಮ’ದ ಜೆರ್ಸಿ ಅನಾವರಣ

Jersey Unveiled: ಉಡುಪಿ ಪತ್ರಕರ್ತರ ‘ರಜತ ಕ್ರೀಡಾ ಸಂಭ್ರಮ’ದ ಜೆರ್ಸಿ ಅನಾವರಣ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Nalin-Kateel

Congress Government: ಸಿದ್ದರಾಮಯ್ಯ ನೇತೃತ್ವದ್ದು ಶೇ.80 ಕಮಿಷನ್‌ ಸರಕಾರ: ನಳಿನ್‌

CHowta

Mangaluru: ಇ.ಡಿ. ದಾಳಿಯಿಂದ ಸಿಎಂ ಸಿದ್ದರಾಮಯ್ಯ ನಿಜ ಬಣ್ಣ ಬಯಲು: ಸಂಸದ ಚೌಟ

DK-DC

Council By Election: ಪರಿಷತ್‌ ಉಪ ಚುನಾವಣೆ: 53 ಸೂಕ್ಷ್ಮ ಮತಗಟ್ಟೆಗಳು: ಜಿಲ್ಲಾಧಿಕಾರಿ

Congrress-Meet

Udupi: ಭೈರತಿ ಮುಡಾ ಪ್ರಕರಣದ ದಾಖಲೆಗಳ ಸುಟ್ಟಿರುವುದು ಕರಂದ್ಲಾಜೆ ನೋಡಿದ್ದಾರಾ?: ಲಕ್ಷ್ಮೀ

Udupi-Award

Udupi: ವಿದ್ಯುನ್‌ ಹೆಬ್ಬಾರ್‌ಗೆ ಫೋಟೋಗ್ರಾಫ‌ರ್‌ ಆಫ್ ದಿ ಇಯರ್‌ ಪ್ರಶಸ್ತಿ ಪ್ರದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.