Ujire ಎಸ್‌ಡಿಎಂ ಪ್ರಾಧ್ಯಾಪಕರಿಗೆ ಪ್ರತಿಷ್ಠಿತ ಅಮೆರಿಕದ ಪೇಟೆಂಟ್‌

ರಸಾಯನಶಾಸ್ತ್ರ ಸಂಶೋಧನೆಗೆ ವಿಶ್ವ ಮನ್ನಣೆ

Team Udayavani, Mar 24, 2024, 11:47 PM IST

Ujire ಎಸ್‌ಡಿಎಂ ಪ್ರಾಧ್ಯಾಪಕರಿಗೆ ಪ್ರತಿಷ್ಠಿತ ಅಮೆರಿಕದ ಪೇಟೆಂಟ್‌

ಬೆಳ್ತಂಗಡಿ: ಉಜಿರೆ ಎಸ್‌.ಡಿ.ಎಂ. ಸ್ನಾತಕೋತ್ತರ ಕೇಂದ್ರದ ರಸಾಯನಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕಿ ಡಾ| ನೆಫಿಸತ್‌ ಪಿ., ಸಹಾಯಕ ಪ್ರಾಧ್ಯಾಪಕಿ ಡಾ| ಶಶಿಪ್ರಭಾ ಅವರ ಸಂಶೋಧನೆಗೆ ಪ್ರತಿಷ್ಠಿತ ಅಮೆರಿಕದ ಪೇಟೆಂಟ್‌ ಲಭಿಸಿದೆ. ಪ್ರಥಮ ಬಾರಿಗೆ ಎಸ್‌.ಡಿ.ಎಂ. ಕಾಲೇಜು ಅಮೆರಿಕದ ಪೇಟೆಂಟ್‌ ಮನ್ನಣೆ ಪಡೆದ ಹೆಗ್ಗಳಿಕೆಗೆ ಭಾಜನವಾಗಿದೆ.

ಈ ಹಿಂದೆ ಇದೇ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ| ನಾರಾಯಣ ಹೆಬ್ಟಾರ್‌ ಅವರ ಸಂಶೋಧನೆಗೆ ಆಸ್ಟ್ರೇಲಿಯದ ಪೇಟೆಂಟ್‌ ಲಭಿಸಿತ್ತು. ಉಳಿದೆಲ್ಲ ದೇಶಗಳ ಪೇಟೆಂಟ್‌ಗಿಂತ ಅಮೆರಿಕದ ಪೇಟೆಂಟ್‌ಗೆ ವಿಶೇಷ ವಿಶ್ವಮಾನ್ಯತೆ ಇದೆ. ಎಸ್‌.ಡಿ.ಎಂ. ಸ್ನಾತಕೋತ್ತರ ಕೇಂದ್ರದ ರಸಾಯನಶಾಸ್ತ್ರದ ಸಂಶೋಧನ ಪ್ರಯೋಗಾಲಯದಲ್ಲಿಯೇ ಈ ಇಬ್ಬರು ಪ್ರಾಧ್ಯಾಪಕರು ಸಂಶೋಧನೆ ಕೈಗೊಂಡು ಯಶಸ್ವಿಯಾಗಿದ್ದಾರೆ.

“ಬೆಂಝಿಲಿಡೀನ್‌ ಡಿರೈವೆಟೀಸ್‌ ಆಫ್‌ ಫಿನೊಬಾಮ್‌ ಆ್ಯಸ್‌ ಆ್ಯಂಟಿ-ಇನ್‌ಫÉಮೇಟರಿ ಏಜೆಂಟ್‌’ ಎಂಬ ವಿಷಯದ ಮೇಲೆ ಈ ಸಂಶೋಧನೆಯನ್ನು ಕೈಗೊಳ್ಳಲಾ ಗಿತ್ತು. ದೈಹಿಕ ನೋವು ನಿವಾರಕ ಔಷಧೀಯ ಪ್ರಯೋಜನಗಳನ್ನು ವಿಸ್ತರಿಸುವುದಕ್ಕೆ ಬೇಕಾದ ಪ್ರಾಯೋಗಿಕ ಮಾರ್ಗದರ್ಶಿ ಪರಿಕಲ್ಪನೆಯಾಗಿ ಈ ಸಂಶೋಧನೆಗೆ ಮಹತ್ವ ವಿದೆ. ವೈದ್ಯಕೀಯ ರಂಗದ ಚಿಕಿತ್ಸೆಯ ವಿಧಾನಗಳನ್ನು ಮರುರೂಪಿಸುವುದಕ್ಕೆ ಪ್ರಸಕ್ತ ಸಂಶೋಧನೆಯ ಫಲಿತಗಳು ಪ್ರಯೋಜನಕಾರಿಯಾಗಲಿವೆ.

ಸೌದಿ ಅರೇಬಿಯಾದ ಕಿಂಗ್‌ ಫೈಸಲ್‌ ವಿ.ವಿ. ಸಹಭಾಗಿತ್ವ ದೊಂದಿಗೆ ಕೈಗೊಳ್ಳಲಾಗಿದ್ದ ಸಂಶೋಧನೆಗೆ ಲಭಿಸಿದ ಪೇಟೆಂಟ್‌ನ ರಕ್ಷಣೆ 20 ವರ್ಷಗಳದ್ದಾಗಿದೆ. ಈ ನಿರ್ದಿಷ್ಟ ಸಂಶೋಧನ ಫಲಿತಗಳ ಆಧಾರದ ಆವಿಷ್ಕಾರ, ಬಳಕೆ ಮತ್ತು ಮಾರಾಟದ ಹಕ್ಕುಸ್ವಾಮ್ಯವು ಈ ಇಬ್ಬರು ಪ್ರಾಧ್ಯಾಪಕರದ್ದಾಗಿರುತ್ತದೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

10

Puttur: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.