Ullala: ಬಸ್‌-ಕಾರು ಅಪಘಾತ; ನಾಲ್ವರಿಗೆ ಗಾಯ


Team Udayavani, Oct 16, 2024, 2:46 AM IST

Ullal-Accident

ಉಳ್ಳಾಲ: ಬಸ್‌ -ಕಾರು ನಡುವೆ ಮುಖಾಮುಖಿ  ಅಪಘಾತ ಸಂಭವಿಸಿ ಕಾರಿನಲ್ಲಿದ್ದ ನಾಲ್ವರು ಗಾಯಗೊಂಡಿರುವ ಘಟನೆ ಕಲ್ಕಟ್ಟ ಸಮೀಪದ ತಿರುವಿನಲ್ಲಿ ಮಂಗಳವಾರ ಸಂಜೆ ವೇಳೆ ಸಂಭವಿಸಿದೆ.

ಅಪಘಾತದಲ್ಲಿ ಆಸೀಫ್‌ ಕಲ್ಕಟ್ಟ, ಅರಾಫತ್‌ ಇನೋಳಿ, ಚಾಲಕ ಅಝ್ಮಾನ್‌, ಹ್ಯಾರೀಸ್‌ ಕಲ್ಕಟ್ಟ ಗಾಯಗೊಂಡಿದ್ದಾರೆ. ಮುಡಿಪುವಿನಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ಸು ಮತ್ತು ನಾಟೆಕಲ್‌ನಿಂದ ಕಲ್ಕಟ್ಟ ಕಡೆಗೆ ಹೋಗುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದಿದೆ.

ನಾಲ್ವರನ್ನು ಕದ್ರಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಲ್ಕಟ್ಟ ತಿರುವು ಪ್ರದೇಶ ಅಪಘಾತ ವಲಯವಾಗಿದ್ದು, ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎನ್ನುವ ಆಗ್ರಹ ಕೇಳಿ ಬಂದಿದೆ. ದಕ್ಷಿಣ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

BNG1

Heavy Rain Capital: ಒಂದೂವರೆ ದಿನ ಸುರಿದ ಮಳೆಗೆ ಬೆಂಗಳೂರು ತತ್ತರ

money

Udupi: ಅಧಿಕ ಲಾಭಾಂಶದ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Ullal-Accident

Ullala: ಬಸ್‌-ಕಾರು ಅಪಘಾತ; ನಾಲ್ವರಿಗೆ ಗಾಯ

Rain1

Rain: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ವಿವಿಧೆಡೆ ದಿನವಿಡೀ ಉತ್ತಮ ಮಳೆ

konkani-Award

Mangaluru: ನ.10ರಂದು ಸಾಧಕರಿಗೆ ಗೌರವ ಪ್ರಶಸ್ತಿ, ಪುಸ್ತಕ ಪುರಸ್ಕಾರ ಪ್ರದಾನ

Pramod-Madwaraj

Udupi: ಪ್ರಮೋದ್‌ ಮಧ್ವರಾಜ್‌ ಹುಟ್ಟುಹಬ್ಬ: ಕುಂದಾಪುರದಲ್ಲಿ ಅ.17ಕ್ಕೆ ರಕ್ತದಾನ ಶಿಬಿರ

KOTA

Kota: ಅಚ್ಲಾಡಿ ಶ್ರೀಸಿದ್ಧಿವಿನಾಯಕ ದೇವಸ್ಥಾನ: ನಾಳೆ ನವೀಕೃತ ತೀರ್ಥ ಪುಷ್ಕರಣಿ ಲೋಕಾರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

Missing case: ಕುದ್ರೋಳಿಗೆ ಬಂದಿದ್ದ ಮಹಿಳೆ ನಾಪತ್ತೆ; ದೂರು ದಾಖಲು

10

Kulai: ಅವೈಜ್ಞಾನಿಕ ಕುಳಾಯಿ ಮೀನುಗಾರಿಕಾ ಜೆಟ್ಟಿ

9

Mangaluru: ಸಾವಯವ ಕೃಷಿಕ ಗ್ರಾಹಕ ಬಳಗದಿಂದ ನ. 1ರಂದು ನಗರದಲ್ಲಿ ಕಾರ್ಯಾಗಾರ

8(1)

Padil ಸುತ್ತಮುತ್ತ: ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊಂಡಗುಂಡಿ; ಸಂಚಾರ ದುಸ್ತರ

4(4)

Mangaluru: ಜನಸಾಗರವೇ ಸಂಭ್ರಮಿಸಿದ ಮಂಗಳೂರು ದಸರಾ

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

BNG1

Heavy Rain Capital: ಒಂದೂವರೆ ದಿನ ಸುರಿದ ಮಳೆಗೆ ಬೆಂಗಳೂರು ತತ್ತರ

money

Udupi: ಅಧಿಕ ಲಾಭಾಂಶದ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Ullal-Accident

Ullala: ಬಸ್‌-ಕಾರು ಅಪಘಾತ; ನಾಲ್ವರಿಗೆ ಗಾಯ

BOJAPPA

Sulya: ದ್ವಿಚಕ್ರ ವಾಹನಗಳ ಢಿಕ್ಕಿ: ಉದ್ಯೋಗಿ ಸಾವು

Rain1

Rain: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ವಿವಿಧೆಡೆ ದಿನವಿಡೀ ಉತ್ತಮ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.