Uppinangady: ಮುಂದಿನ ಸೆಪ್ಟಂಬರ್‌ನಲ್ಲಿ ಕೊಯಿಲ ಪಶುವೈದ್ಯಕೀಯ ಕಾಲೇಜು ಪ್ರಾರಂಭ

ಶಾಸಕ ಅಶೋಕ್‌ ರೈ ಮನವಿಗೆ ರಾಜ್ಯ ಸರಕಾರ ಸ್ಪಂದನೆ

Team Udayavani, Sep 14, 2024, 7:15 AM IST

Kolila

ಪುತ್ತೂರು: ಮುಂದಿನ ಸೆಪ್ಟಂಬರ್‌ ತಿಂಗಳಿನಲ್ಲಿ ಉಪ್ಪಿನಂಗಡಿ ಸಮೀಪದ ಕೊಯಿಲದಲ್ಲಿ ಪಶು ವೈದ್ಯಕೀಯ ಕಾಲೇಜು ಪ್ರಾರಂಭವಾಗಲಿದೆ ಎಂದು ಪುತ್ತೂರು ಶಾಸಕ ಅಶೋಕ್‌ ರೈ ತಿಳಿಸಿದ್ದಾರೆ.

ಶುಕ್ರವಾರ ಬೆಂಗಳೂರಿನಲ್ಲಿ ಪಶು ಸಂಗೋಪನೆ ಇಲಾಖೆಯ ಪ್ರಮುಖ ರನ್ನು ಭೇಟಿಯಾದ ಶಾಸಕರು ಕೊಯಿಲ ಪಶು ವೈದ್ಯಕೀಯ ಕಾಲೇಜಿನ ವಿಚಾರಕ್ಕೆ ಸಂಬಂಧಿಸಿ ಅಧಿಕಾರಿಗಳ ಜತೆ ಚರ್ಚೆ ನಡೆಸಿದರು. ಈಗಾಗಲೇ ಅಲ್ಲಿ ನಿರ್ಮಾಣ ವಾಗಿರುವ ಕಟ್ಟಡಗಳು ಖಾಲಿ ಬಿದ್ದಿದ್ದು, ಇದೇ ಕಟ್ಟಡವನ್ನು ನವೀಕರಿಸಿ ಮೂಲ ಸೌಕರ್ಯಗಳಿಗಗಿ ಸರಕಾರ ತತ್‌ಕ್ಷಣ ಅನುದಾನ ಬಿಡುಗಡೆ ಮಾಡಬೇಕು ಮತ್ತು ಒಂದು ವರ್ಷದೊಳಗೆ ಕಾಲೇಜು ಪ್ರಾರಂಭವಾಗಬೇಕು ಎಂದು ಶಾಸಕರು ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿದ ಪಶುಸಂಗೋಪನ ಸಚಿವಾಲಯ, ಈ ಬಗ್ಗೆ ಅಗತ್ಯ ಕ್ರಮ ಕೈಗೊಂಡಿದೆ.

ಹಸು, ಹಂದಿ, ಕುರಿ ಸಾಕಾಣಿಕೆಗೆ ಅವಕಾಶ
ಕೊಯಿಲದಲ್ಲಿರುವ ವಿಶಾಲವಾದ ಜಾಗದಲ್ಲಿ ಪಶು ವೈದ್ಯಕೀಯ ಕಾಲೇಜಿಗೆ ಪೂರಕವಾಗಿ ಇರಬೇಕಾದ ಅಗತ್ಯ ಕ್ರಮಗಳನ್ನು ಮಾಡಿಕೊಳ್ಳುವುದರ ಜತೆಗೆ ಹೊರ ಗುತ್ತಿಗೆ ಆಧಾರದಲ್ಲಿ ಸ್ಥಳದಲ್ಲಿ ಹಸು, ಕುರಿ ಮತ್ತು ಹಂದಿ ಸಾಕಾಣಿಕೆಗೆ ಅವಕಾಶ ನೀಡುವಂತೆ ಶಾಸಕರು ಮನವಿ ಮಾಡಿದ್ದರು. ಇದಕ್ಕೆ ಇಲಾಖೆ ಸ್ಪಂದಿಸಿದ್ದು, ಹೊರ ಗುತ್ತಿಗೆ ಆಧಾರದಲ್ಲಿ ಹಸು, ಕುರಿ ಮತ್ತು ಹಂದಿ ಸಾಕಾಣಿಕೆಗೆ ಅವಕಾಶವನ್ನು ಕಲ್ಪಿಸಿದೆ.

“ಶಾಸಕನಾದ ಆರಂಭದಲ್ಲೇ ಕೊಯಿಲ ಜಾನುವಾರು ಕೇಂದ್ರದಲ್ಲಿ ಪಶು ವೈದ್ಯಕೀಯ ಕಾಲೇಜು ಪ್ರಾರಂಭವಾಗಬೇಕು ಎಂದು ಕನಸು ಕಂಡಿದ್ದು, ಅದು ನನಸಾಗುವ ಕಾಲ ಬಂದಿದೆ. ಅಲ್ಲಿ ಅಗತ್ಯವಾಗಿ ಬೇಕಾದ ಎಲ್ಲ ಮೂಲ ಸೌಲಭ್ಯಗಳನ್ನು ಸರಕಾರ ಮಾಡಲಿದೆ ಮತ್ತು ಹಸು, ಹಂದಿ ಮತ್ತು ಕುರಿ ಸಾಕಾಣಿಕೆಗೂ ಅವಕಾಶ ಕಲ್ಪಿಸಿದೆ. ಮುಂದಿನ ಸೆಪ್ಟಂಬರ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಕಾಲೇಜನ್ನು ಉದ್ಘಾಟಿಸಲಿದ್ದಾರೆ.” -ಅಶೋಕ್‌ ರೈ, ಶಾಸಕರು, ಪುತ್ತೂರು

ಟಾಪ್ ನ್ಯೂಸ್

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

1-kakkaaa

Encounter; ಕುಖ್ಯಾತ ಕ್ರಿಮಿನಲ್ ನನ್ನು ಹೊಡೆದುರುಳಿಸಿದ ತಮಿಳುನಾಡು ಪೊಲೀಸರು

arrest-25

Diddy ;ಸೆ*ಕ್ಸ್ ದಂಧೆ ಆರೋಪ: ಅಮೆರಿಕದ ಖ್ಯಾತ ಹಿಪ್-ಹಾಪ್‌ ಸ್ಟಾರ್ ಬಂಧನ

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Upendra Birthday: ಉಪೇಂದ್ರ ಬರ್ತ್‌ಡೇಗೆ ʼಯುಐʼನಿಂದ ಬಂತು ಹೊಸ ಪೋಸ್ಟರ್

Upendra Birthday: ಉಪೇಂದ್ರ ಬರ್ತ್‌ಡೇಗೆ ʼಯುಐʼನಿಂದ ಬಂತು ಹೊಸ ಪೋಸ್ಟರ್

aatishi

Anti-national;ಅಫ್ಜಲ್ ಗುರು ವಿಚಾರದಲ್ಲಿ ಆತಿಷಿ ವಿರುದ್ಧ ಬಿಜೆಪಿ ಟೀಕಾ ಪ್ರಹಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-bantwala-1

Bantwala: ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು

BC-Road

Audio Contraversy: ಶರಣ್‌ ಸಹಿತ ಮೂವರ ವಿರುದ್ಧ ಪ್ರಕರಣ ದಾಖಲು

Electrcity

Sulya: ಲೈನ್‌ ದುರಸ್ತಿ ವೇಳೆ ಕಾರ್ಮಿಕನಿಗೆ ವಿದ್ಯುತ್‌ ಆಘಾತ

guttigaru

Guttigaru: ಅಸೌಖ್ಯದಿಂದ ನಾಲ್ಕೂರು ಗ್ರಾಮದ ಯುವಕ ಸಾವು

Kayartadka: ಕಳೆ ಕೀಳುವಾಗ ಕಬ್ಬಿಣದ ರಿಂಗ್‌ ಎದೆಗೆ ಬಿದು ವ್ಯಕ್ತಿ ಸಾವು

Kayartadka: ಕಳೆ ಕೀಳುವಾಗ ಕಬ್ಬಿಣದ ರಿಂಗ್‌ ಎದೆಗೆ ಬಿದು ವ್ಯಕ್ತಿ ಸಾವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

9-uv-fusion

Lineman: ಸೂಪರ್‌ಮ್ಯಾನ್‌ಗಳಿಗೆ ಸಲಾಂ

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

8-uv-fusion

Wayanad landslides: ದೇವರ ನಾಡಿನಲ್ಲಿ ಸೂತಕದ ಛಾಯೆ

1-kakkaaa

Encounter; ಕುಖ್ಯಾತ ಕ್ರಿಮಿನಲ್ ನನ್ನು ಹೊಡೆದುರುಳಿಸಿದ ತಮಿಳುನಾಡು ಪೊಲೀಸರು

arrest-25

Diddy ;ಸೆ*ಕ್ಸ್ ದಂಧೆ ಆರೋಪ: ಅಮೆರಿಕದ ಖ್ಯಾತ ಹಿಪ್-ಹಾಪ್‌ ಸ್ಟಾರ್ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.