US Open: ಒಸಾಕಾ, ವಾವ್ರಿಂಕಾಗೆ ವೈಲ್ಡ್‌ ಕಾರ್ಡ್‌


Team Udayavani, Aug 15, 2024, 11:25 PM IST

OSAKA

ನ್ಯೂಯಾರ್ಕ್‌: ವರ್ಷಾಂತ್ಯದ ಯುಎಸ್‌ ಓಪನ್‌ (US Open) ಗ್ರ್ಯಾನ್‌ಸ್ಲಾಮ್‌ ಪಂದ್ಯಾ ವಳಿಯ ವೈಲ್ಡ್‌ಕಾರ್ಡ್‌ ಆಟಗಾರರ ಯಾದಿ ಪ್ರಕಟಗೊಂಡಿದೆ. ಎರಡು ಬಾರಿಯ ಚಾಂಪಿಯನ್‌ ನವೋಮಿ ಒಸಾಕಾ, ಮಾಜಿ ಚಾಂಪಿಯನ್‌ಗಳಾದ ಸ್ಟಾನಿಸ್ಲಾಸ್‌ ವಾವ್ರಿಂಕ, ಡೊಮಿನಿಕ್‌ ಥೀಮ್‌ ಮತ್ತು ಬಿಯಾಂಕಾ ಆ್ಯಂಡ್ರಿಸ್ಕೂ ಇವರಲ್ಲಿ ಪ್ರಮುಖರು.

ನವೋಮಿ ಒಸಾಕಾ ತಮ್ಮ 4 ಗ್ರ್ಯಾನ್‌ಸ್ಲಾಮ್‌ ಗೆಲುವುಗಳಲ್ಲಿ ಮೊದಲ ಎರಡನ್ನು ಇಲ್ಲಿಯೇ ಜಯಿಸಿದ್ದರು (2018, 2020). ಆದರೆ ಉಳಿದ ಮಾಜಿ ಚಾಂಪಿಯನ್‌ಗಳಂತೆ ಒಸಾಕಾ ಅವರಿಗೆ ಈ ಬಾರಿ ನೇರ ಆಯ್ಕೆ ಸಾಧ್ಯವಾಗಲಿಲ್ಲ. ಉನ್ನತ ರ್‍ಯಾಂಕಿಂಗ್‌ ಕೂಡ ಹೊಂದಿರಲಿಲ್ಲ.

2019ರಲ್ಲಿ ಸೆರೆನಾ ವಿಲಿಯಮ್ಸ್‌ ಅವರನ್ನು ಮಣಿಸಿ ಯುಎಸ್‌ ಓಪನ್‌ ಚಾಂಪಿಯನ್‌ ಆಗಿದ್ದ ಕೆನಡಾದ ಬಿಯಾಂಕಾ ಆ್ಯಂಡ್ರಿಸ್ಕೂ ಬೆನ್ನುನೋವಿನಿಂದಾಗಿ 9 ತಿಂಗಳು ವಿಶ್ರಾಂತಿಯಲ್ಲಿದ್ದರು. ಬಳಿಕ ಈ ವರ್ಷದ ಫ್ರೆಂಚ್‌ ಓಪನ್‌ನಲ್ಲಿ ಆಡಲಿಳಿದಿದ್ದರು.

ಆಸ್ಟ್ರಿಯಾದ ಡೊಮಿನಿಕ್‌ ಥೀಮ್‌ ಪಾಲಿಗೆ ಇದು ಕೊನೆಯ ಗ್ರ್ಯಾನ್‌ಸ್ಲಾಮ್‌ ಪಂದ್ಯಾವಳಿಯಾಗಿದೆ. ಯುಎಸ್‌ ಓಪನ್‌ ಬಳಿಕ ಅವರು ಟೆನಿಸ್‌ ನಿವೃತ್ತಿ ಘೋಷಿಸಲಿದ್ದಾರೆ. ಇವರು ತಮ್ಮ ಏಕೈಕ ಗ್ರ್ಯಾನ್‌ಸ್ಲಾಮ್‌ ಪ್ರಶಸ್ತಿಯನ್ನು 2020ರ ಯುಎಸ್‌ ಓಪನ್‌ ಪಂದ್ಯಾವಳಿಯಲ್ಲಿ ಜಯಿಸಿದ್ದರು.

39 ವರ್ಷದ ಸ್ಟಾನಿಸ್ಲಾಸ್‌ ವಾವ್ರಿಂಕ 2016ರ ಯುಎಸ್‌ ಓಪನ್‌ ಚಾಂಪಿಯನ್‌. ಒಂದು ಕಾಲದಲ್ಲಿ ನಂ.3 ಟೆನಿಸಿಗನಾಗಿದ್ದ ವಾವ್ರಿಂಕ, ಈಗ ನೂರರಾಚೆ ಕುಸಿದಿದ್ದಾರೆ. ಇದು ಅವರ 72ನೇ ಗ್ರ್ಯಾನ್‌ಸ್ಲಾಮ್‌ ಪಂದ್ಯಾವಳಿ. ಸಾರ್ವಕಾಲಿಕ ದಾಖಲೆಯ ಯಾದಿಯಲ್ಲಿ ಇವರಿಗೆ 5ನೇ ಸ್ಥಾನ.

ಇತರ ವೈಲ್ಡ್‌ಕಾರ್ಡ್‌ ಪ್ರವೇಶಿಗರು
ವೈಲ್ಡ್‌ಕಾರ್ಡ್‌ ಪಡೆದ ಇತರ ಆಟಗಾರ್ತಿಯ ರೆಂದರೆ ಅಮೆರಿಕದ ಅಮಂಡಾ ಅನಿಸಿಮೋವಾ, ಮೆಕಾರ್ಟಿನಿ ಕೆಸ್ಲರ್‌, ಅಲೆಕ್ಸಾ ನೋಯೆಲ್‌, ಇವಾ ಜೋವಿಕ್‌, ಫ್ರಾನ್ಸ್‌ನ ಕ್ಲೋ ಪಾಕೆಟ್‌, ಆಸ್ಟ್ರೇಲಿಯದ ಟಾಯ್ಲಾ  ಪ್ರಸ್ಟನ್‌. ಪುರುಷರ ವಿಭಾಗದಿಂದ ಅಮೆರಿಕದ ಕ್ರಿಸ್‌ ಯೂಬ್ಯಾಂಕ್ಸ್‌, ಲರ್ನರ್‌ ಟೀನ್‌, ಝಕಾರಿ ಸ್ವಾಕ, ಮ್ಯಾಥ್ಯೂ ಫೋರ್ಬ್ಸ್‌ , ಫ್ರಾನ್ಸ್‌ನ ಅಲೆಕ್ಸಾಂಡ್ರೆ ಮುಲ್ಲರ್‌, ಆಸ್ಟ್ರೇಲಿಯದ ಟ್ರಿಸ್ಟನ್‌ ಸ್ಕೂಲ್‌ಕೇಟ್‌ ವೈಲ್ಡ್‌ಕಾರ್ಡ್‌ ಪಡೆದಿದ್ದಾರೆ.

ಟಾಪ್ ನ್ಯೂಸ್

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.