Americaದ ಮಹಿಳೆಗೆ ಪಂಗನಾಮ! 300 ರೂ. ಆಭರಣ 6 ಕೋಟಿ ರೂ.ಗೆ ಮಾರಾಟ-ಅಪ್ಪ, ಮಗ ನಾಪತ್ತೆ


Team Udayavani, Jun 11, 2024, 4:53 PM IST

Americaದ ಮಹಿಳೆಗೆ ಪಂಗನಾಮ! 300 ರೂ. ಆಭರಣ 6 ಕೋಟಿ ರೂ.ಗೆ ಮಾರಾಟ-ಅಪ್ಪ, ಮಗ ನಾಪತ್ತೆ

ಜೈಪುರ್/ದೆಹಲಿ: ರಾಜಸ್ಥಾನದ ಅಂಗಡಿ ಮಾಲೀಕರೊಬ್ಬರು 300 ರೂಪಾಯಿ ಬೆಲೆಯ ಆಭರಣವನ್ನು 6 ಕೋಟಿ ರೂಪಾಯಿಗೆ ಮಾರಾಟ ಮಾಡಿ ವಂಚಿಸಿರುವುದಾಗಿ ಅಮೆರಿಕದ ಮಹಿಳೆಯೊಬ್ಬರು ದೂರು ನೀಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ:Renuka Swamy Case: ದರ್ಶನ್‌ಗೆ ಮರಣದಂಡನೆ- ಜೀವಾವಧಿ ಶಿಕ್ಷೆಯಾಗಲಿ; ನಟಿ ರಮ್ಯಾ ಟ್ವೀಟ್

ಅಮೆರಿಕದ ಪ್ರಜೆಯಾದ ಚೇರಿಷ್‌ ಎಂಬಾಕೆ ರಾಜಸ್ಥಾನದ ಜೈಪುರದ ಜೋಹ್ರಿ ಬಜಾರ್‌ ಶಾಪ್‌ ನಲ್ಲಿ ಆಭರಣ ಖರೀದಿಸಿದ್ದರು. ಈ ಆಭರಣವನ್ನು ಏಪ್ರಿಲ್‌ ತಿಂಗಳಲ್ಲಿ ಅಮೆರಿಕದಲ್ಲಿ ನಡೆದ ವಸ್ತುಪ್ರದರ್ಶನದಲ್ಲಿ ಪ್ರದರ್ಶನಕ್ಕೆ ಇಟ್ಟ ವೇಳೆ ಇದು ನಕಲಿ ಆಭರಣ ಎಂಬುದು ಪತ್ತೆಯಾಗಿತ್ತು.

300 ರೂಪಾಯಿ ಆಭರಣವನ್ನು 6 ಕೋಟಿ ರೂಪಾಯಿಗೆ ಮಾರಾಟ ಮಾಡುವ ಮೂಲಕ ಮೋಸ ಎಸಗಿದ್ದಾರೆಂದು ತಿಳಿದ ಚೇರಿಷ್‌ ರಾಜಸ್ಥಾನಕ್ಕೆ ಬಂದು ಅಂಗಡಿ ಮಾಲೀಕ ಗೌರವ್‌ ಸೋನಿ ಜತೆ ವಾಗ್ವಾದಕ್ಕೆ ಇಳಿದಿದ್ದರು ಎಂದು ವರದಿ ವಿವರಿಸಿದೆ.

ಆದರೆ ಅಂಗಡಿ ಮಾಲೀಕ ಆಕೆಯ ಆರೋಪವನ್ನು ಒಪ್ಪದೇ ಹೋದಾಗ, ಅಮೆರಿಕದ ಮಹಿಳೆ ಜೈಪುರ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದು, ಅಮೆರಿಕ ರಾಯಭಾರಿ ಕಚೇರಿಯ ನೆರವನ್ನು ಯಾಚಿಸಿದ್ದಾರೆ.

2022ರಲ್ಲಿ ಗೌರವ್‌ ಸೋನಿ ನನಗೆ ಇನ್ಸ್ಟಾಗ್ರಾಮ್‌ ಮೂಲಕ ಪರಿಚಯವಾಗಿದ್ದು, ಕಳೆದ ಎರಡು ವರ್ಷಗಳಲ್ಲಿ ಈ ಆಭರಣಕ್ಕಾಗಿ ಆರು ಕೋಟಿ ರೂಪಾಯಿ ಪಾವತಿಸಿದ್ದೇನೆ ಎಂದು ಮಹಿಳೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಗೌರವ್‌ ಹಾಗೂ ತಂದೆ ರಾಜೇಂದ್ರ ಸೋನಿ ತಲೆಮರೆಸಿಕೊಂಡಿದ್ದು, ಅವರ ಪತ್ತೆಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-stalin

Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

1-PT

IOC ಗೆ ಪತ್ರ; ಪಿ.ಟಿ.ಉಷಾ ವಿರುದ್ಧ ಡಜನ್ ಗೂ ಹೆಚ್ಚು ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯರು!

Ramalinga-Raeddy

Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್‌ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ

BBK11: ಮೂರನೇ ಸ್ಪರ್ಧಿಯಾಗಿ ಬಿಗ್‌ ಬಾಸ್‌ ಮನೆಗೆ ʼಫೈಯರ್‌ ಬ್ರ್ಯಾಂಡ್‌ʼ ಎಂಟ್ರಿ

BBK11: ಮೂರನೇ ಸ್ಪರ್ಧಿಯಾಗಿ ಬಿಗ್‌ ಬಾಸ್‌ ಮನೆಗೆ ʼಫೈರ್‌ ಬ್ರ್ಯಾಂಡ್‌ʼ ಎಂಟ್ರಿ

snemahamayi-Krishna

MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್‌ ಕೊಟ್ಟ ಸ್ನೇಹಮಯಿ ಕೃಷ್ಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-stalin

Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ

1-qweewq

Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ

Rajiv-Kumar

Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

Nirmala Sitharaman

Bengaluru; ಚುನಾವಣಾ ಬಾಂಡ್‌ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್‌ ವಿರುದ್ದ ಎಫ್‌ಐಆರ್

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-stalin

Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

655

Fraud: ಹಳೆ ಬ್ಯಾಟರಿ ನೀಡುವುದಾಗಿ ವಂಚನೆ

02554

Padubidri: 10 ವರ್ಷಗಳ ಹಿಂದೆ ಕಾಣೆಯಾಗಿದ್ದ ಮಹಿಳೆಯ ಪತ್ತೆ

05856

Sullia: ಮರ್ಕಂಜ; ಕಾಣೆಯಾಗಿದ್ದ ಮಹಿಳೆಯ ಮೃತದೇಹ ಬಾವಿಯಲ್ಲಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.