ಸರ್ಕಾರಿ ಗೌರವ, ಅಂತಿಮ ವಿಧಿವಿಧಾನ ಇಲ್ಲದೆ “ಗಿರೀಶ್ ಕಾರ್ನಾಡ್” ಅಂತ್ಯಕ್ರಿಯೆ


Team Udayavani, Jun 10, 2019, 3:31 PM IST

G-karnad-New

ಬೆಂಗಳೂರು: ಬಹುಅಂಗಾಂಗ ವೈಫಲ್ಯದಿಂದ ಸೋಮವಾರ ವಿಧಿವಶರಾದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ನಾಟಕಕಾರ ಗಿರೀಶ್ ಕಾರ್ನಾಡ್(81ವರ್ಷ) ಅವರ ಅಂತ್ಯಕ್ರಿಯೆ ಬೈಯಪ್ಪನಹಳ್ಳಿ ಸಮೀಪದ ಕಲ್ಲಹಳ್ಳಿ ವಿದ್ಯುತ್ ಚಿತಾಗಾರದಲ್ಲಿ ಯಾವುದೇ ಸರ್ಕಾರಿ ಗೌರವವಾಗಲಿ, ಯಾವುದೇ ವಿಧಿವಿಧಾನಗಳಿಲ್ಲದೆ ಅಂತ್ಯಸಂಸ್ಕಾರ ನಡೆಯಿತು.

ಕಾರ್ನಾಡ್ ಅವರ ಕೊನೆಯ ಆಸೆಯಂತೆ ಹಿರಿಯ ಪುತ್ರ ರಘು ಕಾರ್ನಾಡ್ ತಂದೆಯ ಅಂತ್ಯಕ್ರಿಯೆ ಕಾರ್ಯವನ್ನು ಮಾಡಿದರು. ಅತ್ಯಂತ ಸರಳವಾಗಿ ಅಂತಿಮ ವಿಧಾನ ಮಾಡುವ ಮೂಲಕ ಕಾರ್ನಾಡ್ ಅವರ ಅಂತ್ಯಕ್ರಿಯೆಯನ್ನು ಕುಟುಂಬವರ್ಗ ನೆರವೇರಿಸಿತ್ತು. ಯಾವುದೇ ಸರ್ಕಾರಿ ಗೌರವ ಬೇಡ ಎಂದು ಕುಟುಂಬ ವರ್ಗದವರು ತಿಳಿಸಿದ್ದರು.

ಸರ್ಕಾರಿ ಗೌರವವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸುವುದಾಗಿ ಸಚಿವ ಡಿಕೆ ಶಿವಕುಮಾರ್ ಅವರು ಮನವಿ ಮಾಡಿಕೊಂಡರೂ ಕೂಡಾ ಕುಟುಂಬ ವರ್ಗ ಅದಕ್ಕೆ ಒಪ್ಪದೆ, ಕಾರ್ನಾಡ್ ಅವರ ಅಂತಿಮ ಆಸೆಯಂತೆ ಸರಳವಾಗಿ ಅಂತ್ಯಸಂಸ್ಕಾರ ನೆರವೇರಿಸುವುದಾಗಿ ಹೇಳಿದ್ದರು.

ಇದನ್ನೂ ಓದಿ:ಕಾರ್ನಾಡ್ ಇನ್ನಿಲ್ಲ; ಸಾರ್ವಜನಿಕರಿಗೆ ಚಿತಾಗಾರದಲ್ಲೇ ಅಂತಿಮ ದರ್ಶನ, 3 ದಿನ ಶೋಕಾಚರಣೆ

ಇದನ್ನೂ ಓದಿ:ಖ್ಯಾತ ನಾಟಕಕಾರ, ನಿರ್ದೇಶಕ, ನಟ..ಬಹುಮುಖ ಪ್ರತಿಭೆಯ “ಕಾರ್ನಾಡ್”

ಇದನ್ನೂ ಓದಿ:ಕಾರ್ನಾಡ್ ವಸ್ತುಸ್ಥಿತಿ ವಿಶ್ಲೇಷಿಸುವ ರೀತಿ ಅಪೂರ್ವವಾದುದು: ಸಿಎಂ ಕುಮಾರಸ್ವಾಮಿ

ಟಾಪ್ ನ್ಯೂಸ್

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.