ವಿಜಯ್‌ ಹಜಾರೆ ಟ್ರೋಫಿ ಕ್ರಿಕೆಟ್‌ : ಕರ್ನಾಟಕಕ್ಕೆ ಆರಂಭದಲ್ಲೇ ಸೋಲು


Team Udayavani, Feb 20, 2021, 11:58 PM IST

karnataka

ಬೆಂಗಳೂರು: ಉತ್ತರಪ್ರದೇಶ ಸವಾಲಿಗೆ ಉತ್ತರ ನೀಡುವಲ್ಲಿ ವಿಫ‌ಲವಾದ ಹಾಲಿ ಚಾಂಪಿಯನ್‌ ಕರ್ನಾಟಕ, ವಿಜಯ್‌ ಹಜಾರೆ ಟ್ರೋಫಿ ಏಕದಿನ ಕೂಟದ ಮೊದಲ ಪಂದ್ಯದಲ್ಲೇ ಮುಗ್ಗರಿಸಿದೆ. ಕೊನೆಯಲ್ಲಿ ಮಳೆ ಹೊಡೆತಕ್ಕೆ ಸಿಲುಕಿದ ಪಂದ್ಯವನ್ನು ಆತಿಥೇಯ ತಂಡ ವಿಜೆಡಿ ನಿಯಮದಂತೆ 9 ರನ್ನುಗಳಿಂದ ಕಳೆದುಕೊಂಡಿದೆ.

“ಎಂ. ಚಿನ್ನಸ್ವಾಮಿ ಸ್ಟೇಡಿಯಂ’ನಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ನಡೆಸಿದ ಕರ್ನಾಟಕ 8 ವಿಕೆಟಿಗೆ 246 ರನ್‌ ಗಳಿಸಿತು. ಯುಪಿ 45.2 ಓವರ್‌ಗಳಲ್ಲಿ 4ಕ್ಕೆ 215 ರನ್‌ ಮಾಡಿದ ವೇಳೆ ಸುರಿದ ಪರಿಣಾಮ ಪಂದ್ಯ ಇಲ್ಲಿಗೇ ಕೊನೆಗೊಂಡಿತು. ಆಗ ವಿಜೆಡಿ ನಿಯಮದಂತೆ ಭುವನೇಶ್ವರ್‌ ಕುಮಾರ್‌ ಬಳಗ 9 ರನ್‌ ಮುನ್ನಡೆಯಲ್ಲಿತ್ತು.

ಕರ್ನಾಟಕ ಪರ ದೇವದತ್ತ ಪಡಿಕ್ಕಲ್‌ 52 ರನ್‌ (84 ಎಸೆತ, 7 ಬೌಂಡರಿ), ಅನಿರುದ್ಧ ಜೋಶಿ ಆಕ್ರಮಣಕಾರಿಯಾಗಿ ಆಡಿ ಸರ್ವಾಧಿಕ 68 ರನ್‌ (48 ಎಸೆತ, 4 ಬೌಂಡರಿ, 4 ಸಿಕ್ಸರ್‌) ಹೊಡೆದರು. ಜೋಶಿ ಸಾಹಸದಿಂದ ಕೊನೆಯ 6 ಓವರ್‌ಗಳಲ್ಲಿ 61 ರನ್‌ ಹರಿದು ಬಂತು. ಮಿಥುನ್‌ 6 ಎಸೆತಗಳಿಂದ ಅಜೇಯ 17 ರನ್‌ ಮಾಡಿದರು (1 ಬೌಂಡರಿ, 2 ಸಿಕ್ಸರ್‌).

ಶತಕದ ಜತೆಯಾಟ
ಆರಂಭಿಕರಾದ ಅಭಿಷೇಕ್‌ ಗೋಸ್ವಾಮಿ (54)-ಕರಣ್‌ ಶರ್ಮ (40) ಅವರ 102 ರನ್‌ ಜತೆಯಾಟದಿಂದ ಉತ್ತರ ಪ್ರದೇಶ ಹಿಡಿತ ಸಾಧಿಸಿತು. 150 ರನ್ನಿಗೆ 4 ವಿಕೆಟ್‌ ಬಿದ್ದ ಬಳಿಕ ರಿಂಕು ಸಿಂಗ್‌ ಬಿರುಸಿನ ಆಟಕ್ಕಿಳಿದು ಅಜೇಯ 62 ರನ್‌ ಬಾರಿಸಿದರು (61 ಎಸೆತ, 7 ಬೌಂಡರಿ, 1 ಸಿಕ್ಸರ್‌). ಹೀಗಾಗಿ ಯುಪಿಗೆ ರನ್‌ರೇಟ್‌ ಹೆಚ್ಚಿಸಲು ಸಾಧ್ಯವಾಯಿತು.

ಸಂಕ್ಷಿಪ್ತ ಸ್ಕೋರ್‌
ಕರ್ನಾಟಕ-8 ವಿಕೆಟಿಗೆ 246 (ಜೋಶಿ 68, ಪಡಿಕ್ಕಲ್‌ 52, ಸಿದ್ಧಾರ್ಥ್ 38, ನಾಯರ್‌ 33, ಶಿವಂ ಶರ್ಮ 40ಕ್ಕೆ 3, ಮೊಹ್ಸಿನ್‌ ಖಾನ್‌ 61ಕ್ಕೆ 2). ಉತ್ತರಪ್ರದೇಶ-45.2 ಓವರ್‌ಗಳಲ್ಲಿ 4 ವಿಕೆಟಿಗೆ 215 (ರಿಂಕು ಸಿಂಗ್‌ ಔಟಾಗದೆ 62, ಗೋಸ್ವಾಮಿ 54, ಕರಣ್‌ 40, ನಾಯರ್‌ 20ಕ್ಕೆ 1, ಸುಚಿತ್‌ 40ಕ್ಕೆ 1).

ಟಾಪ್ ನ್ಯೂಸ್

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

20

UV Fusion: ವಿಘ್ನ ವಿನಾಯಕನಿಗೆ ನಮನ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Diamond League: ಡೈಮಂಡ್‌ ಲೀಗ್‌ ಋತು ಫೈನಲಿಗೆ ನೀರಜ್‌ ಚೋಪ್ರಾ ಅರ್ಹತೆ

Diamond League: ಡೈಮಂಡ್‌ ಲೀಗ್‌ ಋತು ಫೈನಲಿಗೆ ನೀರಜ್‌ ಚೋಪ್ರಾ ಅರ್ಹತೆ

Paralympics closing ceremony: ಸಮಾರೋಪ ಸಮಾರಂಭದಲ್ಲಿ ಹರ್ವಿಂದರ್‌, ಪ್ರೀತಿ ಧ್ವಜಧಾರಿಗಳು

Paralympics: ಸಮಾರೋಪ ಸಮಾರಂಭದಲ್ಲಿ ಹರ್ವಿಂದರ್‌ ಸಿಂಗ್‌, ಪ್ರೀತಿ ಪಾಲ್‌ ಧ್ವಜಧಾರಿಗಳು

US Open: ಯುಎಸ್‌ ಓಪನ್‌ ಟೆನಿಸ್‌ ಗ್ರ್ಯಾನ್‌ ಸ್ಲಾಮ್‌: ಪೆಗುಲಾ-ಸಬಲೆಂಕಾ ನಡುವೆ ಫೈನಲ್‌

US Open: ಯುಎಸ್‌ ಓಪನ್‌ ಟೆನಿಸ್‌ ಗ್ರ್ಯಾನ್‌ ಸ್ಲಾಮ್‌: ಪೆಗುಲಾ-ಸಬಲೆಂಕಾ ನಡುವೆ ಫೈನಲ್‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

2-desiswara-1

Teacher: ಗುರಿಯೊಂದಿಗೆ ಗುರುಕೃಪೆಯಿದ್ದರೆ ಯಶ

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

1-teachers-day

Teacher’s Day ವಿಶೇಷ: ವಿಚಾರ ವಿನಿಮಯ ಶಿಕ್ಷಣದ ಸುತ್ತ: ಆಲೋಚನೆಯಲ್ಲಿ ವೈವಿಧ್ಯತೆ ಇರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.