Chamoli Landslide: ಅಬ್ಬಾ…ಜಸ್ಟ್‌ ಮಿಸ್…ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರು!

ಶಬ್ದ ಬಂದ ಕೂಡಲೇ ಎಲ್ಲಾ ಕಾರ್ಮಿಕರು ಅಲ್ಲಿಂದ ದೂರ ಓಡಿರುವ ದೃಶ್ಯ ಸೆರೆ...

Team Udayavani, Jul 11, 2024, 5:27 PM IST

Chamoli Landslide: ಅಬ್ಬಾ…ಜಸ್ಟ್‌ ಮಿಸ್…ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರು!

ನವದೆಹಲಿ: ಚಮೋಲಿ ಜಿಲ್ಲೆಯ ಬದ್ರಿನಾಥ ರಾಷ್ಟ್ರೀಯ ಹೆದ್ದಾರಿಯ ಸಮೀಪ ಬುಧವಾರ (ಜುಲೈ 10) ಭಾರೀ ಪ್ರಮಾಣದ ಗುಡ್ಡ ಕುಸಿತ ಸಂಭವಿಸಿತ್ತು. ಈ ಸಂದರ್ಭದಲ್ಲಿ ರಸ್ತೆ ಕಾಮಗಾರಿಯಲ್ಲಿ ತೊಡಗಿದ್ದ ಕಾರ್ಮಿಕರು ಕೂದಲೆಳೆಯ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಇದನ್ನೂ ಓದಿ:Sagara ವಿಎ ಆತ್ಮಹತ್ಯೆ ಯತ್ನ; ತಹಶೀಲ್ದಾರ್‌ರ ಕಿರುಕುಳ ಆರೋಪ

ಗುಡ್ಡ ಕುಸಿದು ಬಂಡೆ ಕೆಳಗೆ ಬೀಳುತ್ತಿರುವುದನ್ನು ಗಮನಿಸಿದ ಕಾರ್ಮಿಕರು ತಕ್ಷಣವೇ ಮತ್ತೊಂದು ರಸ್ತೆಯತ್ತ ಓಡೋಡಿ ಬರುತ್ತಿದ್ದಾಗಲೇ ದೊಡ್ಡ ಬಂಡೆ ಬಂದು ಅಪ್ಪಳಿಸಿ ಬಿಟ್ಟಿತ್ತು. ಆದರೆ ಅದೃಷ್ಟವಶಾತ್‌ ಅಷ್ಟರಲ್ಲಿ ಎಲ್ಲಾ ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿಬಿಟ್ಟಿದ್ದರು!

ಆದರೆ ಈ ವಿಡಿಯೋವನ್ನು ಗುಡ್ಡ ಕುಸಿಯುತ್ತಿದ್ದಾಗಲೇ ಸೆರೆಹಿಡಿದಿದ್ದಾ ಅಥವಾ ರಸ್ತೆ ಮೇಲೆ ಬಿದ್ದಿದ್ದ ಬಂಡೆ, ಮಣ್ಣನ್ನು ತೆರೆವುಗೊಳಿಸುತ್ತಿರುವ ಸಂದರ್ಭದಲ್ಲಿ ಬಂಡೆ ಉರುಳಿ ಬೀಳುತ್ತಿರುವಾಗ ಸೆರೆ ಹಿಡಿದಿರುವುದಾ ಎಂಬುದು ಸ್ಪಷ್ಟವಾಗಿಲ್ಲ ಎಂದು ವರದಿ ವಿವರಿಸಿದೆ.

ವೈರಲ್‌ ವಿಡಿಯೋದಲ್ಲಿ, ಕೆಲವು ಕಾರ್ಮಿಕರು ಡ್ರಿಲ್‌ ಉಪಕರಣ ಹಿಡಿದು ರಸ್ತೆಯಲ್ಲಿ ಕೆಲಸ ಮಾಡುತ್ತಿರುವ ವೇಳೆಯಲ್ಲೇ ಬಂಡೆ ಕೆಳಗೆ ಉರುಳುತ್ತಿರುವುದನ್ನು ಗಮನಿಸಿ ಅಪಾಯವಿದೆ ಎಂಬ ವಿಶಲ್‌ ಶಬ್ದ ಬಂದ ಕೂಡಲೇ ಎಲ್ಲಾ ಕಾರ್ಮಿಕರು ಅಲ್ಲಿಂದ ದೂರ ಓಡಿರುವ ದೃಶ್ಯ ಸೆರೆಯಾಗಿದೆ.

ಚಮೋಲಿಯ ರಾಷ್ಟ್ರೀಯ ಹೆದ್ದಾರಿ ಮೇಲೆ ಬಿದ್ದ ಕಲ್ಲು, ಬಂಡೆ, ಮಣ್ಣನ್ನು ತೆರವುಗೊಳಿಸುವ ಮೂಲಕ ಯಾತ್ರಾರ್ಥಿಗಳ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Bahngala

Bangladeshದಲ್ಲಿ ಅಶಾಂತಿ: ಭಾರತದ 12ಕ್ಕೂ ಹೆಚ್ಚು ಕಂಪನಿಗಳಿಗೆ ಆರ್ಥಿಕ ಹೊಡೆತ

13-mng-e-auto

Mangaluru: ಇಲೆಕ್ಟ್ರಿಕ್ ಆಟೋರಿಕ್ಷಾಗಳಿಗೆ ದ.ಕ. ಜಿಲ್ಲೆಯಾದ್ಯಂತ ಸಂಚರಿಸಲು ಅನುಮತಿ

Dinesh Karthik; ಮತ್ತೆ ಆಟಗಾರನಾಗಿ ಕಣಕ್ಕಿಳಿಯಲಿದ್ದಾರೆ ದಿನೇಶ್‌ ಕಾರ್ತಿಕ್‌

Dinesh Karthik; ಮತ್ತೆ ಆಟಗಾರನಾಗಿ ಕಣಕ್ಕಿಳಿಯಲಿದ್ದಾರೆ ದಿನೇಶ್‌ ಕಾರ್ತಿಕ್‌

Mudhol ಶ್ರೀಗಂಧ ಕಳ್ಳರ ಬಂಧನ: 107 ಕೆ.ಜಿ. ಗಂಧದ ತುಂಡುಗಳು ವಶಕ್ಕೆ

Mudhol ಶ್ರೀಗಂಧ ಕಳ್ಳರ ಬಂಧನ: 107 ಕೆ.ಜಿ. ಗಂಧದ ತುಂಡುಗಳು ವಶಕ್ಕೆ

PSI Case; ಶಾಸಕ,ಪುತ್ರನನ್ನು ಬಂಧಿಸಿ ನಮ್ಮನೆಗೆ ಬನ್ನಿ: ಗೃಹ ಸಚಿವರಿಗೆ ಕುಟುಂಬಸ್ಥರ ತಾಕೀತು

PSI Case; ಶಾಸಕ,ಪುತ್ರನನ್ನು ಬಂಧಿಸಿ ನಮ್ಮನೆಗೆ ಬನ್ನಿ: ಗೃಹ ಸಚಿವರಿಗೆ ಕುಟುಂಬಸ್ಥರ ತಾಕೀತು

Vijayapura; ನಾಗಠಾಣದಲ್ಲಿ ಟ್ರ್ಯಾಕ್ಟರ್ ಜಗ್ಗಾಟದ ರೋಚಕ ಸ್ಪರ್ಧೆ

Vijayapura; ನಾಗಠಾಣದಲ್ಲಿ ಟ್ರ್ಯಾಕ್ಟರ್ ಜಗ್ಗಾಟದ ರೋಚಕ ಸ್ಪರ್ಧೆ

Mangaluru home stay attack case: All accused acquitted

Mangaluru ಹೋಂ ಸ್ಟೇ ದಾಳಿ ಪ್ರಕರಣ: ಎಲ್ಲಾ ಆರೋಪಿಗಳು ಖುಲಾಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

ರೀಲ್ಸ್‌ನಲ್ಲಿ ವೈರಲ್‌ ಆಗುತ್ತಿದೆ ‘Chin Tapak Dam Dam’ ಡೈಲಾಗ್: ಈಗ ಟ್ರೆಂಡ್ ಯಾಕೆ?

Viral: ಪ್ರಿಯಕರನ ಜೊತೆ ಲವ್ವಿಡವ್ವಿ ವೇಳೆ ಪತಿ ಕೈಗೆ ಸಿಕ್ಕಿಬಿದ್ದ ಪತ್ನಿ.. ಮುಂದೆ ಆದದ್ದು

Viral: ಪ್ರಿಯಕರನ ಜೊತೆ ಲವ್ವಿಡವ್ವಿ ವೇಳೆ ಪತಿ ಕೈಗೆ ಸಿಕ್ಕಿಬಿದ್ದ ಪತ್ನಿ.. ಮುಂದೆ ಆದದ್ದು

Pune: ಸೆಲ್ಫಿ ತೆಗೆಯಲು ಹೋಗಿ 60 ಅಡಿ ಆಳದ ಕಂದಕಕ್ಕೆ ಬಿದ್ದ ಯುವತಿ; ರಕ್ಷಣೆಗೆ ಹರಸಾಹಸ

Pune: ಸೆಲ್ಫಿ ತೆಗೆಯಲು ಹೋಗಿ 60 ಅಡಿ ಆಳದ ಕಂದಕಕ್ಕೆ ಬಿದ್ದ ಯುವತಿ; ರಕ್ಷಣೆಗೆ ಹರಸಾಹಸ

 Re Marriage: 70ರ ಮುದುಕ 25 ವರ್ಷದ ಯುವತಿ ಜತೆ ವಿವಾಹ; ಜಾಲತಾಣದಲ್ಲಿ ವೈರಲ್

 Re Marriage: 70ರ ಮುದುಕ 25 ವರ್ಷದ ಯುವತಿ ಜತೆ ವಿವಾಹ; ಜಾಲತಾಣದಲ್ಲಿ ವೈರಲ್

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

MUST WATCH

udayavani youtube

ಶಿರೂರಿಗೆ ಬಂದ ಈಶ್ವರ್‌ ಮಲ್ಪೆ ತಂಡಕ್ಕೆ ಕಾರ್ಯಾಚರಣೆಗೆ ಸಿಗದ ಅನುಮತಿ

udayavani youtube

ಸ್ಟ್ರೋಕ್ ಆದ ಮೇಲೆ ಜನರು ಯಾಕೆ ಸಕ್ರಿಯರಾಗಿರಬೇಕು?

udayavani youtube

ಪುಟ್ಟಣ್ಣ ಹೋಟೆಲ್ ಬೆಣ್ಣೆ ಸೆಟ್ ದೋಸೆಗೆ ಮನಸೋಲದವರಿಲ್ಲ! | ಶ್ರೀ ನಂಜುಂಡೇಶ್ವರ ಹೋಟೆಲ್ |

udayavani youtube

ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

udayavani youtube

ದೇಶವನ್ನೇ ಬೆಚ್ಚಿ ಬೀಳಿಸಿದ ಕರ್ನಾಟಕದ ವಿಕೃತ ಕಾಮಿ

ಹೊಸ ಸೇರ್ಪಡೆ

kr

Karkala: ಬೈಕ್‌ ಅಪಘಾತ: ಯುವ ಉದ್ಯಮಿ ಸಾವು

Bahngala

Bangladeshದಲ್ಲಿ ಅಶಾಂತಿ: ಭಾರತದ 12ಕ್ಕೂ ಹೆಚ್ಚು ಕಂಪನಿಗಳಿಗೆ ಆರ್ಥಿಕ ಹೊಡೆತ

kalla

Uppunda: ಹಲ್ಲೆ, ಚಿನ್ನಾಭರಣ ಕಳವು ಪ್ರಕರಣ ದಾಖಲು

13-mng-e-auto

Mangaluru: ಇಲೆಕ್ಟ್ರಿಕ್ ಆಟೋರಿಕ್ಷಾಗಳಿಗೆ ದ.ಕ. ಜಿಲ್ಲೆಯಾದ್ಯಂತ ಸಂಚರಿಸಲು ಅನುಮತಿ

Dinesh Karthik; ಮತ್ತೆ ಆಟಗಾರನಾಗಿ ಕಣಕ್ಕಿಳಿಯಲಿದ್ದಾರೆ ದಿನೇಶ್‌ ಕಾರ್ತಿಕ್‌

Dinesh Karthik; ಮತ್ತೆ ಆಟಗಾರನಾಗಿ ಕಣಕ್ಕಿಳಿಯಲಿದ್ದಾರೆ ದಿನೇಶ್‌ ಕಾರ್ತಿಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.