ರೈತರ ಪ್ರತಿಭಟನೆಗೆ ಸಂಬಂಧಿಸಿದ Post, ಖಾತೆಗಳ ನಿರ್ಬಂಧಕ್ಕೆ ಕೇಂದ್ರ ಆದೇಶ, ಮಸ್ಕ್‌ ಅಸಮಾಧಾನ


Team Udayavani, Feb 22, 2024, 3:55 PM IST

ರೈತರ ಪ್ರತಿಭಟನೆಗೆ ಸಂಬಂಧಿಸಿದ Post, ಖಾತೆಗಳ ನಿರ್ಬಂಧಕ್ಕೆ ಕೇಂದ್ರ ಆದೇಶ, ಮಸ್ಕ್‌ ಅಸಮಾಧಾನ

ನವದೆಹಲಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆ ಕುರಿತ ಪೋಸ್ಟ್‌ ಗಳನ್ನು ಹಾಗೂ ಖಾತೆಗಳನ್ನು ನಿರ್ಬಂಧಿಸುವಂತೆ ಭಾರತ ಸರ್ಕಾರ ಎಲಾನ್‌ ಮಸ್ಕ್‌ ಒಡೆತನದ ಎಕ್ಸ್‌ ಸಂಸ್ಥೆಗೆ ಆದೇಶ ನೀಡಿದೆ. ಆದರೆ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಈ ಕ್ರಮವನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಮಸ್ಕ್‌ ಒಡೆತನದ ಎಕ್ಸ್‌ ಪ್ರತಿಕ್ರಿಯೆ ನೀಡಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ;

ಮತ್ತೊಂದೆಡೆ ರೈತರ ಪ್ರತಿಭಟನೆಗೆ ಸಂಬಂಧಿಸಿದ ಪೋಸ್ಟ್‌ ಮತ್ತು ಖಾತೆಗಳನ್ನು ಭಾರತದಲ್ಲಿ ಮಾತ್ರ ನಿರ್ಬಂಧಿಸುವುದಾಗಿ ಎಕ್ಸ್‌ ಸಂಸ್ಥೆ ಸಮ್ಮತಿ ಸೂಚಿಸಿದೆ. ಆದರೆ ಎಕ್ಸ್‌ ಸಂಸ್ಥೆಯ ಆರೋಪದ ಬಗ್ಗೆ ಕೇಂದ್ರ ಸರ್ಕಾರ ಇನ್ನಷ್ಟೇ ಪ್ರತಿಕ್ರಿಯೆ ನೀಡಬೇಕಾಗಿದೆ.

“ಕೆಲವೊಂದು ಖಾತೆಗಳನ್ನು ನಿರ್ಬಂಧಿಸುವಂತೆ ಭಾರತ ಸರ್ಕಾರ ಸೂಚನೆ ನೀಡಿರುವುದಾಗಿ ಸಾಮಾಜಿಕ ಜಾಲತಾಣ ಸಂಸ್ಥೆ ಎಕ್ಸ್‌ ಬಿಡುಗಡೆ ಮಾಡಿರುವ ಪ್ರಕಟನೆಯಲ್ಲಿ ತಿಳಿಸಿದೆ. ಐಟಿ ಕಾಯ್ದೆಯನ್ವಯ ಭಾರೀ ದಂಡ ಮತ್ತು ಶಿಕ್ಷೆಯ ಬಗ್ಗೆ ಉಲ್ಲೇಖಿಸಿ ಎಕ್ಸ್‌ ಸಂಸ್ಥೆ ಕೆಲವೊಂದು ಪೋಸ್ಟ್‌ ಮತ್ತು ಖಾತೆಗಳನ್ನು ನಿರ್ಬಂಧಿಸುವಂತೆ ಭಾರತ ಸರ್ಕಾರ ಆದೇಶ ನೀಡಿತ್ತು ಎಂದು ವರದಿ ವಿವರಿಸಿದೆ.

ಆದೇಶಕ್ಕೆ ಅನುಗುಣವಾಗಿ ನಾವು ಭಾರತದಲ್ಲಿ ಮಾತ್ರ ರೈತರ ಪ್ರತಿಭಟನೆಗೆ ಸಂಬಂಧಿಸಿದ ಪೋಸ್ಟ್‌ ಗಳು ಹಾಗೂ ಖಾತೆಗಳ ಮೇಲೆ ನಿರ್ಬಂಧ ಹೇರುತ್ತೇವೆ. ಆದರೆ ಈ ಪೋಸ್ಟ್‌ ಗಳ ಅಭಿವ್ಯಕ್ತಿ ಸ್ವಾತಂತ್ಯವನ್ನು ಹತ್ತಿಕ್ಕುವ ಭಾರತ ಸರ್ಕಾರದ ಈ ಕ್ರಮವನ್ನು ಒಪ್ಪುವುದಿಲ್ಲ. ಏತನ್ಮಧ್ಯೆ ಭಾರತ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ಆದೇಶ ಇನ್ನಷ್ಟೇ ಹೊರಬೀಳಬೇಕಾಗಿದೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

ಅನೌನ್ಸ್‌ ಆಗಿ ಎರಡು ವರ್ಷದ ಬಳಿಕ ʼಆಶಿಕಿ -3ʼ ಬಗ್ಗೆ ಅಪ್ಡೇಟ್‌ ಕೊಟ್ಟ ನಿರ್ದೇಶಕ ಅನುರಾಗ್

ಅನೌನ್ಸ್‌ ಆಗಿ ಎರಡು ವರ್ಷದ ಬಳಿಕ ʼಆಶಿಕಿ -3ʼ ಬಗ್ಗೆ ಅಪ್ಡೇಟ್‌ ಕೊಟ್ಟ ನಿರ್ದೇಶಕ ಅನುರಾಗ್

Miscreants set fire to the idol of Goddess Mariyamma at Yadagiri

Yadagiri: ಮರಿಯಮ್ಮ ದೇವಿ ಮೂರ್ತಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

U19T20WC: ಟಿ20 ವಿಶ್ವಕಪ್‌ ಗೆದ್ದ ಹುಡುಗಿಯರಿಗೆ ಬೃಹತ್‌ ನಗದು ಪುರಸ್ಕಾರ ಘೋಷಿಸಿದ ಬಿಸಿಸಿಐ

U19T20WC: ಟಿ20 ವಿಶ್ವಕಪ್‌ ಗೆದ್ದ ಹುಡುಗಿಯರಿಗೆ ಬೃಹತ್‌ ನಗದು ಪುರಸ್ಕಾರ ಘೋಷಿಸಿದ ಬಿಸಿಸಿಐ

Supreme Court says Kumbh Mela stampede is ‘unfortunate’: Petition rejected

Stampede Case: ಕುಂಭಮೇಳ ಕಾಲ್ತುಳಿತ ʼದುರದೃಷ್ಟಕರʼ ಎಂದ ಸುಪ್ರೀಂ: ಅರ್ಜಿ ತಿರಸ್ಕಾರ

Kannappa: ವಿಷ್ಣು ಮಂಚು ʼಕಣ್ಣಪ್ಪʼ ಚಿತ್ರಕ್ಕೆ ʼರುದ್ರʼನಾದ ಪ್ರಭಾಸ್; ಫಸ್ಟ್‌ ಲುಕ್‌ ಔಟ್

Kannappa: ವಿಷ್ಣು ಮಂಚು ʼಕಣ್ಣಪ್ಪʼ ಚಿತ್ರಕ್ಕೆ ʼರುದ್ರʼನಾದ ಪ್ರಭಾಸ್; ಫಸ್ಟ್‌ ಲುಕ್‌ ಔಟ್

Sriramulu expresses dissatisfaction with high command

BJP: ಹೈಕಮಾಂಡ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಶ್ರೀರಾಮುಲು

ಸರಕಾರಿ ನಿವಾಸದಲ್ಲೇ ಕಾಂಗ್ರೆಸ್ ಮುಖಂಡನ ಪುತ್ರ ಶವವಾಗಿ ಪತ್ತೆ… ಆತ್ಮಹತ್ಯೆ ಶಂಕೆ

ಸರಕಾರಿ ನಿವಾಸದಲ್ಲೇ ಕಾಂಗ್ರೆಸ್ ಮುಖಂಡನ ಪುತ್ರ ಶವವಾಗಿ ಪತ್ತೆ… ಆತ್ಮಹತ್ಯೆ ಶಂಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme Court says Kumbh Mela stampede is ‘unfortunate’: Petition rejected

Stampede Case: ಕುಂಭಮೇಳ ಕಾಲ್ತುಳಿತ ʼದುರದೃಷ್ಟಕರʼ ಎಂದ ಸುಪ್ರೀಂ: ಅರ್ಜಿ ತಿರಸ್ಕಾರ

ಸರಕಾರಿ ನಿವಾಸದಲ್ಲೇ ಕಾಂಗ್ರೆಸ್ ಮುಖಂಡನ ಪುತ್ರ ಶವವಾಗಿ ಪತ್ತೆ… ಆತ್ಮಹತ್ಯೆ ಶಂಕೆ

ಸರಕಾರಿ ನಿವಾಸದಲ್ಲೇ ಕಾಂಗ್ರೆಸ್ ಮುಖಂಡನ ಪುತ್ರ ಶವವಾಗಿ ಪತ್ತೆ… ಆತ್ಮಹತ್ಯೆ ಶಂಕೆ

ಪರೋಲ್ ಮೇಲೆ ಹೊರ ಬಂದು ತಲೆಮರೆಸಿಕೊಂಡಿದ್ದ ಗೋಧ್ರಾ ಹತ್ಯಾಕಾಂಡದ ಆರೋಪಿ ಪುಣೆಯಲ್ಲಿ ಅರೆಸ್ಟ್

Godhra Train: ತಲೆಮರೆಸಿಕೊಂಡಿದ್ದ ಗೋಧ್ರಾ ಹತ್ಯಾಕಾಂಡದ ಅಪರಾಧಿ ಕಳ್ಳತನದ ಆರೋಪದಲ್ಲಿ ಬಂಧನ

Kolkata: RG Kar ಮೆಡಿಕಲ್ ಆಸ್ಪತ್ರೆಯ ವಿದ್ಯಾರ್ಥಿನಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

Kolkata: RG Kar ಮೆಡಿಕಲ್ ಆಸ್ಪತ್ರೆಯ ವಿದ್ಯಾರ್ಥಿನಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

Ratrapathi-Bhavan–Marrige

Wedding: ಇದೇ ಮೊದಲ ಬಾರಿಗೆ ರಾಷ್ಟ್ರಪತಿ ಭವನದಲ್ಲಿ ಲಗ್ನ!

MUST WATCH

udayavani youtube

ಶ್ರೀ ಕೃಷ್ಣ ಮುಖ್ಯ ಪ್ರಾಣ ದೇವರ ದರ್ಶನ ಪಡೆದ e ಹಾಗೂ ಡಾ| ವೀರೇಂದ್ರ ಹೆಗ್ಗಡೆ

udayavani youtube

ಧರ್ಮಸ್ಥಳ ಕ್ಷೇತ್ರದಂತೆ ಎಸ್.ಡಿ.ಎಂ ಉಜಿರೆ ವೈದ್ಯಕೀಯ ತಂಡದಿಂದ ನಡೆಯಿತೇ ಪವಾಡ

udayavani youtube

ಬದನೆ ಕೃಷಿ ಮಾಡುವ ಸುಲಭ ವಿಧಾನ ಇಲ್ಲಿದೆ ನೋಡಿ

udayavani youtube

ಅಲ್ಲಲ್ಲಿ ನಡೆಯುತ್ತಿರುವ ಗೋ ಹಿಂಸೆ ಖಂಡಿಸುತ್ತೇವೆ :ಪೇಜಾವರ ಶ್ರೀ

udayavani youtube

ಉಡುಪಿ ಶ್ರೀ ಕೃಷ್ಣ ನಗರಿಯ ಡಿಸೆಂಬರ್ ತಿಂಗಳಿನ ಮಾಸ ವೈಭವ

ಹೊಸ ಸೇರ್ಪಡೆ

9

Yellapur: 30 ಚೀಲ ಭತ್ತ, 200 ಕ್ಕೂ ಅಧಿಕ ಕಟ್ಟು ಹುಲ್ಲು ಬೆಂಕಿಗಾಹುತಿ

ಅನೌನ್ಸ್‌ ಆಗಿ ಎರಡು ವರ್ಷದ ಬಳಿಕ ʼಆಶಿಕಿ -3ʼ ಬಗ್ಗೆ ಅಪ್ಡೇಟ್‌ ಕೊಟ್ಟ ನಿರ್ದೇಶಕ ಅನುರಾಗ್

ಅನೌನ್ಸ್‌ ಆಗಿ ಎರಡು ವರ್ಷದ ಬಳಿಕ ʼಆಶಿಕಿ -3ʼ ಬಗ್ಗೆ ಅಪ್ಡೇಟ್‌ ಕೊಟ್ಟ ನಿರ್ದೇಶಕ ಅನುರಾಗ್

Miscreants set fire to the idol of Goddess Mariyamma at Yadagiri

Yadagiri: ಮರಿಯಮ್ಮ ದೇವಿ ಮೂರ್ತಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

U19T20WC: ಟಿ20 ವಿಶ್ವಕಪ್‌ ಗೆದ್ದ ಹುಡುಗಿಯರಿಗೆ ಬೃಹತ್‌ ನಗದು ಪುರಸ್ಕಾರ ಘೋಷಿಸಿದ ಬಿಸಿಸಿಐ

U19T20WC: ಟಿ20 ವಿಶ್ವಕಪ್‌ ಗೆದ್ದ ಹುಡುಗಿಯರಿಗೆ ಬೃಹತ್‌ ನಗದು ಪುರಸ್ಕಾರ ಘೋಷಿಸಿದ ಬಿಸಿಸಿಐ

8

Mangaluru: ಹೀಗಿದೆ ನೋಡಿ, ಕನಸಿನ ರಂಗಮಂದಿರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.