Career Guidance: PUC ನಂತರ Agricultural ಬಯೋಟೆಕ್ನೋಲೊಜಿಸ್ಟ್‌ ಆಯ್ಕೆ ಉತ್ತಮ…

Agricultural ಬಯೋಟೆಕ್ನೋಲೊಜಿಸ್ಟ್‌ ಆದರೆ ಏನೆಲ್ಲಾ ಉಪಯೋಗವಿದೆ...

Team Udayavani, Aug 12, 2024, 12:38 PM IST

Career Guidance: PUC ನಂತರ Agricultural ಬಯೋಟೆಕ್ನೋಲೊಜಿಸ್ಟ್‌ ಆಯ್ಕೆ ಉತ್ತಮ…

ಪಿಯುಸಿ ಕಲಿತ ನಂತರ ಮುಂದೇನು ಎಂಬ ಪ್ರಶ್ನೆ ವಿದ್ಯಾರ್ಥಿಗಳಲ್ಲಿ ಹುಟ್ಟುವುದು ಸಾಮಾನ್ಯ. ಕೃಷಿಯಲ್ಲಿ, ವಿಜ್ಞಾನದಲ್ಲಿ ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಅಗ್ರಿಕಲ್ಚರಲ್‌ ಬಯೋಟೆಕ್ನೋಲೊಜಿಸ್ಟ್‌ ಕೋರ್ಸ್ ಉತ್ತಮ ಆಯ್ಕೆಗಳಲ್ಲಿ ಒಂದಾಗಿದೆ.

Agricultural ಬಯೋಟೆಕ್ನೋಲೊಜಿಸ್ಟ್‌ ಹುದ್ದೆಯ ವಿಶೇಷತೆ ಏನು?

ಆಧುನಿಕ ಉಪಕರಣಗಳನ್ನು ಬಳಸಿಕೊಂಡು ಸಸ್ಯ ಮತ್ತು ಪ್ರಾಣಿಗಳಿಂದ ಲಭಿಸುವ ಗೊಬ್ಬರಗಳ ಇಳುವರಿಯನ್ನು ಹೆಚ್ಚಿಸಲು ಅಗ್ರಿಕಲ್ಚರಲ್‌ ಬಯೋಟೆಕ್ನೋಲೊಜಿಸ್ಟ್‌ ರೈತರಿಗೆ ಸಹಾಯ ಮಾಡುತ್ತಾರೆ. ಕೃಷಿಯಲ್ಲಿ ಸಹಾಯಕವಾದ ಜೀವ ಜಂತುಗಳನ್ನು ಉಳಿಸಲು ಮತ್ತು ಬೆಳೆಗಳಿಗೆ ರೋಗ ಬಾರದಂತೆ ರಕ್ಷಿಸಲು ಹೊಸ ಉತ್ಪನ್ನಗಳನ್ನು ಸೃಷ್ಟಿಸುತ್ತಾರೆ.

ಏನೆಲ್ಲಾ ಕೌಶಲ್ಯಗಳ ಅಗತ್ಯವಿದೆ?

  1. ಹೊಂದಿಕೊಳ್ಳುವಿಕೆ
  2. ತಾಂತ್ರಿಕ ಪರಿಣತಿ
  3. ಸಮಯ ಪ್ರಜ್ಞೆ ಮತ್ತು ಸಾಂಸ್ಥಿಕ ಕೌಶಲ್ಯಗಳು

ಅಗ್ರಿಕಲ್ಚರಲ್‌ ಬಯೋಟೆಕ್ನೋಲೊಜಿಸ್ಟ್‌ ಕಲಿಕೆಗೆ ಬೇಕಾಗುವ ಶೈಕ್ಷಣಿಕ ಅರ್ಹತೆ?

1ನೇ ಹಂತ: ಪಿಯುಸಿಯಲ್ಲಿ ವಿಜ್ಞಾನ ವಿಭಾಗ ಆಯ್ದುಕೊಳ್ಳಿ.

2ನೇ ಹಂತ: ಐಸಿಎಆರ್-‌ ಎಐಇಇಎ ಪ್ರವೇಶ ಪರೀಕ್ಷೆ ಬರೆಯಬೇಕು

3ನೇ ಹಂತ: ಪದವಿಯಲ್ಲಿ ಬಿಎಸ್.ಸಿ (ಅಗ್ರಿಕಲ್ಚರಲ್‌ ಬಯೋಟೆಕ್ನೋಲಜಿ) ಆಯ್ದುಕೊಳ್ಳಿ.

4ನೇ ಹಂತ: ಸ್ನಾತಕೋತ್ತರ ಪದವಿ (ಅಗ್ರಿಕಲ್ಚರಲ್‌ ಬಯೋಟೆಕ್ನೋಲಜಿ) ಪಡೆಯಬೇಕು.

 ಯಾಕೆ ಈ ಕೋರ್ಸ್‌ ಅನ್ನು ಆಯ್ಕೆ ಮಾಡಬೇಕು?

ಅಗ್ರಿಕಲ್ಚರಲ್‌ ಬಯೋಟೆಕ್ನೋಲೊಜಿಸ್ಟ್‌ ಎನ್ನುವುದು ವಿಶೇಷವಾದ ಕ್ಷೇತ್ರ.

ಪ್ರಸ್ತುತ ಆರ್ಥಿಕವಾಗಿ  ಮತ್ತು ಭವಿಷ್ಯದಲ್ಲಿ ಬೇಡಿಕೆ ಹೆಚ್ಚುತ್ತಿರುವ ಕ್ಷೇತ್ರ ಇದಾಗಿದೆ.

ಈ ಕೋರ್ಸ್‌ ಗೆ ಎಲ್ಲೆಲ್ಲಾ ಅವಕಾಶಗಳಿವೆ?

ರಾಸಿ ಸೀಡ್ಸ್‌(Raasi Seeds)

ಗೋದ್ರೆಜ್‌ ಆಗ್ರೋವೆಟ್‌ ಲಿಮಿಟೆಡ್‌

ಡುಪಾಂಟ್‌ ಇಂಡಿಯಾ(Dupont India)

ಯಾವ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಬಹುದು?

ಜೆನೆಟಿಕ್‌ ಎಂಜಿನಿಯರಿಂಗ್‌(Genetic Engineering)

ಮೊಲೆಕ್ಯುಲರ್‌ ಮಾರ್ಕರ್ಸ್‌(Molecular Markers)

ಮೊಲೆಕ್ಯುಲರ್‌ ಡಯಗ್ನೊಸ್ಟಿಕ್ಸ್(Molecular Diagnostics)

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

Assembly Elections: ಕಾಶ್ಮೀರದಲ್ಲಿ ಪ್ರಾದೇಶಿಕ ಪಕ್ಷಗಳೇ ಕಿಂಗ್‌ಮೇಕರ್!

Assembly Elections: ಕಾಶ್ಮೀರದಲ್ಲಿ ಪ್ರಾದೇಶಿಕ ಪಕ್ಷಗಳೇ ಕಿಂಗ್‌ಮೇಕರ್!

ಬಿಜೆಪಿಗೆ ಇಡೀ ರಾಜ್ಯವೇ ಒಪ್ಪಿಕೊಳ್ಳುವಂಥ ಸರ್ವಸ್ಪರ್ಶಿ ನಾಯಕತ್ವ ಇನ್ನಷ್ಟೇ ಸಿಗಬೇಕಿದೆ

ಬಿಜೆಪಿಗೆ ಇಡೀ ರಾಜ್ಯವೇ ಒಪ್ಪಿಕೊಳ್ಳುವಂಥ ಸರ್ವಸ್ಪರ್ಶಿ ನಾಯಕತ್ವ ಇನ್ನಷ್ಟೇ ಸಿಗಬೇಕಿದೆ

Today PM ಮೋದಿಗೆ ಹುಟ್ಟುಹಬ್ಬದ ಸಂಭ್ರಮ; ಪ್ರಧಾನಿ ಮೋದಿ ಬದುಕು, ಸಾಧನೆಯ 74 ಹೆಜ್ಜೆಗಳು

Today PM ಮೋದಿಗೆ ಹುಟ್ಟುಹಬ್ಬದ ಸಂಭ್ರಮ; ಪ್ರಧಾನಿ ಮೋದಿ ಬದುಕು, ಸಾಧನೆಯ 74 ಹೆಜ್ಜೆಗಳು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.