Lok sabha Result: ಯಾರೀತ ಅಮೃತ್‌ ಪಾಲ್‌, ಜೈಲಿನಲ್ಲಿದ್ದು ಗೆದ್ದ ಖಲಿಸ್ತಾನಿ ಬೆಂಬಲಿಗ!

ಒಂದು ವರ್ಷದ ನಂತರ ಅಮೃತ್‌ ಪಾಲ್‌ ಸಿಂಗ್‌ ನನ್ನು ಎನ್‌ ಐಎ ಬಂಧಿಸಿತ್ತು

Team Udayavani, Jun 5, 2024, 11:52 AM IST

Lok sabha Result: ಯಾರೀತ ಅಮೃತ್‌ ಪಾಲ್‌, ಜೈಲಿನಲ್ಲಿದ್ದು ಗೆದ್ದ ಖಲಿಸ್ತಾನಿ ಬೆಂಬಲಿಗ!

ಪಂಜಾಬ್:‌ ಪಂಜಾಬ್‌ ನ ಖಾದೂರ್‌ ಸಾಹಿಬ್‌ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರನಾಗಿ ಸ್ಪರ್ಧಿಸಿದ್ದ ಖಲಿಸ್ತಾನಿ ಬೆಂಬಲಿಗ, ವಾರಿಸ್‌ ಪಂಜಾಬ್‌ ಡಿ ಮುಖ್ಯಸ್ಥ ಅಮೃತ್‌ ಪಾಲ್‌ ಸಿಂಗ್‌ ಜಯಗಳಿಸಿದ್ದು, ಅಚ್ಚರಿ ಏನಂದರೆ ಸಿಂಗ್ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ದಿಬ್ರುಗಢ್‌ ಜೈಲಿನಲ್ಲಿದ್ದಾನೆ!‌

ಇದನ್ನೂ ಓದಿ:Hasana Crime: ರೌಡಿಶೀಟರ್ ಚೈಲ್ಡ್ ರವಿ ಬರ್ಬರ ಹತ್ಯೆ

ಅಸ್ಸಾಂನ ದಿಬ್ರುಗಢ್‌ ಜೈಲಿನಲ್ಲಿದ್ದುಕೊಂಡೇ ಲೋಕಸಭೆಗೆ ಸ್ಪರ್ಧಿಸಿದ್ದ ಅಮೃತ್‌ ಪಾಲ್‌ ಸಿಂಗ್‌ ಚುನಾವಣ ಪ್ರಚಾರ ನಡೆಸದೇ ಖಾದೂರ್‌ ಸಾಹಿಬ್‌ ಕ್ಷೇತ್ರದಲ್ಲಿ 4,04,430 ಮತ ಪಡೆದು ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್‌ ನ ಕುಲ್ಬೀರ್‌ ಸಿಂಗ್‌ ಝಿರಾ ಅವರನ್ನು ಪರಾಜಯಗೊಳಿಸಿದ್ದಾನೆ. ಝಿರಾ ಪಡೆದ ಮತ ಕೇವಲ 2,07,310!

ಆಪ್‌ ಆದ್ಮಿ ಪಕ್ಷದ ಲಾಲ್‌ ಜಿತ್‌ ಸಿಂಗ್‌ ಭುಲ್ಲಾರ್‌ 1,94,836 ಮತ ಪಡೆಯುವ ಮೂಲಕ ತೃತೀಯ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ. ಚುನಾವಣ ಆಯೋಗದ ಅಂಕಿಅಂಶದ ಪ್ರಕಾರ ಅಮೃತ್‌ ಪಾಲ್‌ ಸಿಂಗ್‌ 1,97,120 ಮತಗಳ ಭರ್ಜರಿ ಅಂತರದಿಂದ ಗೆಲುವು ಸಾಧಿಸಿರುವುದಾಗಿ ತಿಳಿಸಿದೆ.

ಯಾರೀತ ಅಮೃತ್‌ ಪಾಲ್‌ ಸಿಂಗ್?

ಅಮೃತ್‌ ಪಾಲ್‌ ಸಿಂಗ್‌ ವಾರಿಸ್‌ ಪಂಜಾಬ್‌ ಡಿ ಮುಖ್ಯಸ್ಥ, ಖಲಿಸ್ತಾನಿ ಉಗ್ರ ಸಂಘಟನೆಯ ಬೆಂಬಲಿಗ. 2023ರ ಫೆಬ್ರವರಿಯಲ್ಲಿ ಪೊಲೀಸ್‌ ಠಾಣೆಯ ಮೇಲೆ ಗುಂಪೊಂದು ದಾಳಿ ನಡೆಸಿದ್ದು, ಈ ಸಂದರ್ಭದಲ್ಲಿ ಸಿಂಗ್‌ ಬೆಂಬಲಿಗನೊಬ್ಬನನ್ನು ಬಂಧಿಸಿದ ನಂತರ ಅಮೃತ್‌ ಪಾಲ್‌ ಸಿಂಗ್‌ ಪತ್ರಿಕೆಗಳಿಗೆ ಹೆಡ್‌ ಲೈನ್ಸ್‌ ಆಗಿದ್ದ.

ಠಾಣೆ ಮೇಲೆ ದಾಳಿ ನಡೆದ ಒಂದು ವರ್ಷದ ನಂತರ ಅಮೃತ್‌ ಪಾಲ್‌ ಸಿಂಗ್‌ ನನ್ನು ಎನ್‌ ಐಎ ಬಂಧಿಸಿತ್ತು. ನಂತರ ಈತನ ಮೇಲೆ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ದೂರು ದಾಖಲಿಸಿ ಅಸ್ಸಾಂನ ದಿಬ್ರುಗಢ್‌ ಜೈಲಿನಲ್ಲಿ ಇರಿಸಲಾಗಿತ್ತು.

ಟಾಪ್ ನ್ಯೂಸ್

1-india

Semi Final 2; ಇಂಗ್ಲೆಂಡ್ ವಿರುದ್ಧ ಅಮೋಘ ಜಯ ಸಾಧಿಸಿದ ಭಾರತ ಫೈನಲ್ ಗೆ ಲಗ್ಗೆ

DKShi

Congress;ಚುನಾವಣ ರಾಜಕೀಯಕ್ಕೆ ನಮ್ಮ ಕುಟುಂಬದವರು ಬರುವ ಪ್ರಶ್ನೆಯೇ ಇಲ್ಲ:ಡಿ.ಕೆ.ಶಿವಕುಮಾರ್

1-wedsadsad

Govt ನಿರ್ಲಕ್ಷ್ಯ; 2000 ಕೋಟಿ ರೂ.ಬಂಡವಾಳದ ಕಂಪನಿ ಮಹಾರಾಷ್ಟ್ರಕ್ಕೆ: ಬೆಲ್ಲದ ಆರೋಪ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

jio

Jio ಪ್ರಿಪೇಡ್ /ಪೋಸ್ಟ್ ಪೇಡ್ ಪ್ಲಾನ್ ಗಳ ದರ ಏರಿಕೆ

26

Bantwal: ಬೈಕ್‌ ಸ್ಕೀಡ್; ಗಂಭೀರ ಗಾಯಗೊಂಡು ಸಹಸವಾರೆ ಮೃತ್ಯು

Mangalore: ಗಾಂಜಾ ಸೇವನೆ; ಮೂವರು ವಶಕ್ಕೆ

Mangalore: ಗಾಂಜಾ ಸೇವನೆ; ಮೂವರು ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka gandhi (2)

Constitution;’ಜೈ ಸಂವಿಧಾನ’ ಹೇಳುವುದು ತಪ್ಪಾ?: ಪ್ರಿಯಾಂಕಾ ಪ್ರಶ್ನೆ

1-wwewwewewe

BJP ಹಿರಿಯ ನಾಯಕ ಆಡ್ವಾಣಿ ಆರೋಗ್ಯದಲ್ಲಿ ಚೇತರಿಕೆ: ಡಿಸ್ಚಾರ್ಜ್‌

Sengoal

Parliment: ಸೆಂಗೋಲ್‌ ತೆರವುಗೊಳಿಸಿ ಎಂದ ಎಸ್‌ಪಿ ಸಂಸದ; ಬಿಜೆಪಿ ಆಕ್ಷೇಪ

1-aaaa

Bihar ಮತ್ತೊಂದು ಸೇತುವೆ ಕುಸಿತ; ವಾರದೊಳಗೆ ನಾಲ್ಕನೇ ಘಟನೆ!

NEET-UG ಪ್ರಕರಣ: ಬಿಹಾರದಲ್ಲಿ ಇಬ್ಬರನ್ನು ಬಂಧಿಸಿದ ಸಿಬಿಐ ಅಧಿಕಾರಿಗಳು…

NEET-UG ಪ್ರಕರಣ: ಬಿಹಾರದಲ್ಲಿ ಇಬ್ಬರನ್ನು ಬಂಧಿಸಿದ ಸಿಬಿಐ ಅಧಿಕಾರಿಗಳು…

MUST WATCH

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

ಹೊಸ ಸೇರ್ಪಡೆ

Rain: ಇನ್ನೂ ಎರಡು ದಿನ ವರುಣನ ಅಬ್ಬರ

Rain: ಇನ್ನೂ ಎರಡು ದಿನ ವರುಣನ ಅಬ್ಬರ

9

Price Rise: ದರ ಏರಿಕೆ; ನಾಳೆ ರಾಜ್ಯಾದ್ಯಂತ ಬಿಜೆಪಿಯಿಂದ ಕ್ಷೀರ ಅಭಿಯಾನ

1-india

Semi Final 2; ಇಂಗ್ಲೆಂಡ್ ವಿರುದ್ಧ ಅಮೋಘ ಜಯ ಸಾಧಿಸಿದ ಭಾರತ ಫೈನಲ್ ಗೆ ಲಗ್ಗೆ

priyanka gandhi (2)

Constitution;’ಜೈ ಸಂವಿಧಾನ’ ಹೇಳುವುದು ತಪ್ಪಾ?: ಪ್ರಿಯಾಂಕಾ ಪ್ರಶ್ನೆ

1-wtr

Moving ರೈಲಿಗೆ ನೀರು ಚಿಮ್ಮಿಸಿದ ಯುವಕರಿಗೆ ಪ್ರಯಾಣಿಕರಿಂದ ಗೂಸಾ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.