ಯುದ್ಧಾಪರಾಧಿ ಯಾರು?ತೀರ್ಮಾನ ಹೇಗೆ…ಯಾವುದು ವಾರ್‌ಕ್ರೈಂ

2ನೇ ಮಹಾಯುದ್ಧದ ಅನಂತರ ಏರ್ಪಟ್ಟ ಜಿನಿವಾ ಒಪ್ಪಂದಗಳನ್ನು ಇಂದಿಗೂ ಅನುಸರಿಸಬೇಕಿರುತ್ತದೆ.

Team Udayavani, Mar 18, 2022, 11:43 AM IST

ಯುದ್ಧಾಪರಾಧಿ ಯಾರು?ತೀರ್ಮಾನ ಹೇಗೆ…ಯಾವುದು ವಾರ್‌ಕ್ರೈಂ

ಪುತಿನ್‌ರನ್ನು ಅಮೆರಿಕ ಅಧ್ಯಕ್ಷ ಯುದ್ಧಾಪರಾಧಿ (ವಾರ್‌ ಕ್ರಿಮಿನಲ್‌) ಎಂದು ನೇರವಾಗಿ ಆರೋಪಿಸಿದ್ದಾರೆ. ಆದರೆ ಯಾವುದೇ ವ್ಯಕ್ತಿಯನ್ನು ಸುಲಭವಾಗಿ ಯುದ್ಧಾಪರಾಧಿ ಎಂದು ಕರೆಯುವು ದಕ್ಕಾಗದು. ಯುದ್ಧಕ್ಕೆ ಸಂಬಂಧಿಸಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚಾಲ್ತಿಯಲ್ಲಿರುವ ಕಾನೂನನ್ನು ಉಲ್ಲಂ ಸಿದರೆ ಮಾತ್ರ ಅವರನ್ನು ಹಾಗೆ ಕರೆಯಲಾಗುತ್ತದೆ. ಆ ಕಾನೂನು ಏನು, ಅದರಲ್ಲಿರುವ ಅಂಶಗಳು ಯಾವುವು? ಇತ್ಯಾದಿಗಳ ಬಗ್ಗೆ ಕಿರು ಮಾಹಿತಿ ಇಲ್ಲಿದೆ.

ಇದನ್ನೂ ಓದಿ:ಪೊಲೀಸರಿಂದ ಮೋಸ ಆರೋಪ: ಸಿಎಂ ಎದುರೇ ಆತ್ಮಹತ್ಯೆಗೆ ಯತ್ನಿಸಿದ ವೃದ್ಧ

ಕಾನೂನು ಮುರಿದರೆ ಅಪರಾಧಿಯಾಗಿ ಪರಿಗಣನೆ
ಶತಮಾನಗಳ ಹಿಂದೆ, ವಿಶ್ವ ನಾಯಕ ರೆಲ್ಲರೂ ಒಟ್ಟಾಗಿ ರೂಪಿಸಿರುವ “ಲಾ ಆಫ್ ಆರ್ಮ್ಡ್ ಕಾನ್ ಪ್ಲಿಕ್ಟ್’ ಎಂಬ ಕಾನೂನನ್ನು ಉಲ್ಲಂ ಸುವವರನ್ನು ಯುದ್ಧಾಪರಾಧಿ ಎಂದು ಕರೆಯಬಹುದು. ಕಾಲಾನುಕ್ರಮದಲ್ಲಿ ಈ ಕಾನೂನಿನಲ್ಲಿ ಹಲವಾರು ಬದಲಾವಣೆಗಳು, ಪರಿಷ್ಕರಣೆಗಳು ಆಗಿವೆ. 2ನೇ ಮಹಾಯುದ್ಧದ ಅನಂತರ ಏರ್ಪಟ್ಟ ಜಿನಿವಾ ಒಪ್ಪಂದಗಳನ್ನು ಇಂದಿಗೂ ಅನುಸರಿಸಬೇಕಿರುತ್ತದೆ.

ಜಿನಿವಾ ಒಪ್ಪಂದದ ಪ್ರಮುಖಾಂಶಗಳೇನು?
ಯುದ್ಧದಲ್ಲಿ ಪಾಲ್ಗೊಳ್ಳದ ಜನರ ರಕ್ಷಣೆಗೆ ಯುದ್ಧ ಮಾಡುವ ಎರಡೂ ರಾಷ್ಟ್ರಗಳು ಬದ್ಧರಾಗಿರಬೇಕು ಎಂಬುದು ಈ ಕಾನೂನಿನಲ್ಲಿರುವ ಪ್ರಮುಖ ನಿಯಮ. ವೈದ್ಯರು, ಶುಶ್ರೂಷಕಿಯರಿಗೆ, ಗಾಯಗೊಂಡ ಸೈನಿಕರಿಗೆ, ಕೈದಿಗಳಿಗೆ ಸೂಕ್ತವಾದ ರಕ್ಷಣೆ ನೀಡಬೇಕು ಎಂದೂ ಈ ಕಾನೂನಿನಲ್ಲಿ ಉಲ್ಲೇಖೀಸಲಾಗಿದೆ. ಇದಲ್ಲದೆ, ಎಂಥ ಪರಿಸ್ಥಿತಿಯಲ್ಲಿ ಯುದ್ಧ ಮಾಡಬೇಕು, ಯುದ್ಧ ಮಾಡುವುದೇ ಆದರೆ ಯಾವ ಶಸ್ತ್ರಾಸ್ತ್ರಗಳನ್ನು ಬಳಸಬೇಕು, ಯಾವುದನ್ನು ಬಳಸಬಾರದು ಎಂಬ ನಿಯಮಗಳಿವೆ.

ಯಾವುದು ವಾರ್‌ಕ್ರೈಂ?
*ಉದ್ದೇಶಪೂರ್ವಕವಾಗಿ ನಗರಗಳನ್ನು ವ್ಯಾಪಕವಾಗಿ ಹಾನಿಗೊಳಿಸುವುದು.

*ಆವಶ್ಯಕತೆ ಇಲ್ಲದ ಕಡೆಯಲ್ಲೆಲ್ಲ ದಾಳಿ ನಡೆಸುವುದು.

*ನಾಗರಿಕರನ್ನು ಗುರಿಯಾಗಿಸಿ ದಾಳಿ ಮಾಡುವುದು ಅಥವಾ ಅವರನ್ನು ಸೆರೆಹಿಡಿದು ಅವರನ್ನು ತಮ್ಮ ಗುರಾಣಿಯನ್ನಾಗಿ ಬಳಸುವುದು

*ಸೆರೆ ಹಿಡಿಯಲ್ಪಟ್ಟ ನಾಗರಿಕರನ್ನು ಕೊಲ್ಲುವುದು, ನಿರ್ನಾಮಗೊಳಿಸುವುದು, ಬಲವಂತವಾಗಿ ಬೇರೆಡೆ ರವಾನಿಸುವುದು, ಹಿಂಸಿಸುವುದು, ಅತ್ಯಾಚಾರ ಹಾಗೂ ಇನ್ನಿತರ ಹೇಯ ಕೃತ್ಯಗಳನ್ನು ಮಾಡುವುದು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1

ಬಚ್ಚನ್, ಮೋಹನ್‌ಲಾಲ್‌ ನಂತಹ 20 ಸ್ಟಾರ್ಸ್‌ಗಳಿದ್ದರೂ ಅತ್ಯಂತ ಹೀನಾಯವಾಗಿ ಸೋತ ಸಿನಿಮಾವಿದು..

ಹದಿ ಹರೆಯದ ಪ್ರೀತಿಗಿರಲಿ ಒಂದು ಎಲ್ಲೇ: ರಾಧಾಕೃಷ್ಣರ ನಿಷ್ಕಾಮ ಪ್ರೀತಿಯೇ ಸಾಕ್ಷಿ…

ಹದಿ ಹರೆಯದ ಪ್ರೀತಿಗಿರಲಿ ಒಂದು ಎಲ್ಲೇ: ರಾಧಾಕೃಷ್ಣರ ನಿಷ್ಕಾಮ ಪ್ರೀತಿಯೇ ಸಾಕ್ಷಿ…

Rajat: 3 ವರ್ಷದ ಹಿಂದೆ ಅನ್‌ ಸೋಲ್ಡ್.. ಈಗ ಆರ್‌ಸಿಬಿ ನಾಯಕ: ರಜತ್‌ ಕ್ರಿಕೆಟ್‌ ಪಯಣವೇ ರೋಚಕ

Rajat: 3 ವರ್ಷದ ಹಿಂದೆ ಅನ್‌ ಸೋಲ್ಡ್.. ಈಗ ಆರ್‌ಸಿಬಿ ನಾಯಕ: ರಜತ್‌ ಕ್ರಿಕೆಟ್‌ ಪಯಣವೇ ರೋಚಕ

ಚಿಪ್ಪು ಹಂದಿ (ಪ್ಯಾಂಗೋಲಿನ್‌)ಯ ಕಳ್ಳಸಾಗಣೆ, ಬೇಟೆ ಹಿಂದಿದೆ ಬೃಹತ್‌ ಮಾಫಿಯಾ!

ಅಳಿವಿನಂಚಿನ ಚಿಪ್ಪು ಹಂದಿ (ಪ್ಯಾಂಗೋಲಿನ್‌)ಯ ಕಳ್ಳಸಾಗಣೆ, ಬೇಟೆ ಹಿಂದಿದೆ ಬೃಹತ್‌ ಮಾಫಿಯಾ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.