ತಲೆಕೆಳಗಾದ ವಿಪಕ್ಷಗಳ ಲೆಕ್ಕಾಚಾರ… ರಾಷ್ಟ್ರಪತಿ ಚುನಾವಣೆ ಸಲೀಸು

ಈ ಬಾರಿ ಉತ್ತರ ಪ್ರದೇಶದಲ್ಲಿ ಕೊಂಚ ಕಡಿಮೆಯಾಗಿದ್ದರೂ ಬೇಕಾದ ಮತ ಪಡೆಯುವುದಕ್ಕೆ ತೊಂದರೆಗಳಾಗುವುದಿಲ್ಲ

Team Udayavani, Mar 12, 2022, 12:50 PM IST

ಬುಡಮೇಲಾದ ವಿಪಕ್ಷಗಳ ಲೆಕ್ಕಾಚಾರ… ರಾಷ್ಟ್ರಪತಿ ಚುನಾವಣೆ ಸಲೀಸು

ಈಗಷ್ಟೇ ಪಂಚ ರಾಜ್ಯಗಳ ವಿಧಾನಸಭೆ ಚುನಾವಣಾ ಫ‌ಲಿತಾಂಶ ಬಹಿರಂಗವಾಗಿದ್ದು, ಐದರಲ್ಲಿ ನಾಲ್ಕು ಬಿಜೆಪಿ ಪಾಲಾಗಿವೆ. ಇದೇ ಜುಲೈಗೆ ಹಾಲಿ ರಾಷ್ಟ್ರಪತಿಗಳ ಅಧಿಕಾರಾವಧಿ ಮುಕ್ತಾಯ ವಾಗಲಿದ್ದು, ಹೊಸ ರಾಷ್ಟ್ರಪತಿಗಳನ್ನು ಆಯ್ಕೆ ಮಾಡಬೇಕಾಗಿದೆ. ಈ ವಿಚಾರದಲ್ಲಿ ನಾಲ್ಕು ರಾಜ್ಯ ಗಳ ಫ‌ಲಿತಾಂಶ ಬಿಜೆಪಿಗೆ ಲಾಭದಾಯಕವಾಗಿ ಪರಿಣಮಿಸಿದೆ.

ವಿಪಕ್ಷ ಗಳ ಲೆಕ್ಕಾಚಾರ ಕೆಳಗೆ
ಈಗಿನ ಫ‌ಲಿತಾಂಶ ಬಿಜೆಪಿಗೆ ಲಾಭ ತಂದುಕೊಟ್ಟಿದೆ ಎಂಬುದರಲ್ಲಿ ಸಂಶಯವಿಲ್ಲ. ಆದರೆ, ವಿಪ ಕ್ಷಗಳ ಯೋಜನೆಗೆ ಶಾಕ್‌ ನೀಡಿದೆ. ಈಗಾಗಲೇ ಟಿಆರ್‌ ಎಸ್‌ ನಾಯಕ ಮತ್ತು ತೆಲಂಗಾಣ ಸಿಎಂ ಕೆ.ಸಿ. ಚಂದ್ರಶೇಖರ ರಾವ್‌ ಅವರು, ವಿಪಕ್ಷ ನಾಯಕರ ಭೇಟಿ ಮಾಡಿ, ವಿಪಕ್ಷಗಳ ಕಡೆ ಯಿಂದ ಶರದ್‌ ಪವಾರ್‌ ಅವರನ್ನು ರಾಷ್ಟ್ರಪತಿ ಚುನಾವಣೆಯಲ್ಲಿ ಕಣಕ್ಕಿಳಿಸಲು ಪ್ಲ್ಯಾನ್‌ ಮಾಡಿ ದ್ದರು. ಒಂದೊಮ್ಮೆ ಉತ್ತರ ಪ್ರದೇಶದಲ್ಲಿ ಅಖೀಲೇಶ್‌ ಕೈ ಮೇಲಾದರೆ, ಯತ್ನಿಸಬಹುದು ಎಂಬುದು ಅವರ ಲೆಕ್ಕಾಚಾರವಾಗಿತ್ತು. ಹಾಗೆಯೇ, ಜೆಡಿಯು ನಾಯಕ ನಿತೀಶ್‌ ಕುಮಾರ್‌ರನ್ನು ಎನ್‌ ಡಿಎಯಿಂದ ಬೇರ್ಪಡಿಸಿ, ಚುನಾವಣೆಗೆ ನಿಲ್ಲಿಸುವ ಪ್ರಯತ್ನಗಳೂ ನಡೆದಿದ್ದವು. ನಿತೀಶ್‌ ಒಪ್ಪಿರಲಿಲ್ಲ.

ಹೇಗೆ ಲೆಕ್ಕಾಚಾರ?
ಇಡೀ ದೇಶದಲ್ಲಿ ಉತ್ತರ ಪ್ರದೇಶ ಅತ್ಯಂತ ದೊಡ್ಡ ರಾಜ್ಯ. ಹೀಗಾಗಿ ಇಲ್ಲಿನ ಪ್ರತಿಯೊಬ್ಬ ಶಾಸ ಕನ ಮತ ಮೌಲ್ಯ 208 ಇದೆ. ಪಂಜಾಬ್‌ನ ಮತ ಮೌಲ್ಯ 116, ಉತ್ತರಾಖಂಡ 64, ಗೋವಾ 20 ಮತ್ತು ಮಣಿಪುರದ್ದು 18 ಇದೆ. ಕಳೆದ ಬಾರಿ ಉತ್ತರ ಪ್ರದೇಶದಲ್ಲಿ 300ಕ್ಕೂ ಹೆಚ್ಚು ಶಾಸಕರನ್ನು ಹೊಂದಿದ್ದ ಬಿಜೆಪಿ, ಅತ್ಯಂತ ಸಲೀಸಾಗಿ ರಾಮನಾಥ್‌ ಕೋವಿಂದ್‌ ಅವರನ್ನು ರಾಷ್ಟ್ರಪತಿ ಹುದ್ದೆಗೆ ಆರಿಸಿತ್ತು. ಈ ಬಾರಿ ಉತ್ತರ ಪ್ರದೇಶದಲ್ಲಿ ಕೊಂಚ ಕಡಿಮೆಯಾಗಿದ್ದರೂ ಬೇಕಾದ ಮತ ಪಡೆಯುವುದಕ್ಕೆ ತೊಂದರೆಗಳಾಗುವುದಿಲ್ಲ ಎಂದೇ ವಿಶ್ಲೇಷಿಸಲಾಗಿದೆ.

ಶೇ.50ಕ್ಕಿಂತ ಹೆಚ್ಚು ಮತ
ರಾಷ್ಟ್ರಪತಿಗಳನ್ನು ಆಯ್ಕೆ ಮಾಡಲು ಒಂದು ಎಲೆಕ್ಟೋರಲ್‌ ಕಾಲೇಜು ಇರುತ್ತದೆ. ಇದರ ಒಟ್ಟಾರೆ ಮತ 10,98,903 ಇದೆ. ಇದರಲ್ಲಿ 776 ಲೋಕಸಭೆ ಮತ್ತು ರಾಜ್ಯಸಭೆ ಸದಸ್ಯರು, 4,120 ಶಾಸಕರು ಇರುತ್ತಾರೆ. ಸಂಸದರ ಮತ ಮೌಲ್ಯ 708. ಅದೇ ಶಾಸಕರ ಮತ ಮೌಲ್ಯ ಆಯಾ ರಾಜ್ಯಗಳ ಭೌಗೋಳಿಕ ಸನ್ನಿವೇಶಕ್ಕೆ ತಕ್ಕಂತೆ ಬೇರೆ ಬೇರೆಯಾಗಿರುತ್ತದೆ. ಬಿಜೆಪಿ ಅರ್ಧಕ್ಕಿಂತ ಹೆಚ್ಚು ಮತ ಇರಿಸಿಕೊಂಡಿದೆ.

ಯಾರಿಗೆ ಅದೃಷ್ಟ?
ಹಿಂದಿನ ರಾಷ್ಟ್ರಪತಿ ಚುನಾವಣೆಯಂತೆ ಈಗಲೂ ಅಷ್ಟೇ ಕೂತುಹಲ ಎಲ್ಲರಲ್ಲಿ ಇದೆ. ಕೋವಿಂದ್‌ ಅವರ ಹೆಸರನ್ನೂ ಅಚ್ಚರಿಯ ರೀತಿ ಘೋಷಿಸಲಾಗಿತ್ತು. ವೆಂಕಯ್ಯ ನಾಯ್ಡು ಹೆಸರಿದೆಯಾದರೂ ಇನ್ನೂ ಖಚಿತವಾಗಿಲ್ಲ.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.