ಸುರತ್ಕಲ್: ಶಾಲಾ ಬಾಲಕ ನೇಣಿಗೆ ಶರಣು… ಕಾರಣ ನಿಗೂಢ
Team Udayavani, Feb 13, 2023, 7:26 PM IST
ಸುರತ್ಕಲ್: ಸುರತ್ಕಲ್ ಸಮೀಪದ ಕೃಷ್ಣಾಪುರದ ಖಾಸಗಿ ಶಾಲಾ ವಿದ್ಯಾರ್ಥಿ ನೇಣಿಗೆ ಶರಣಾದ ಘಟನೆ ರವಿವಾರ ಮುಂಜಾನೆ ನಡೆದಿದೆ.
ಕಾಟಿಪಳ್ಳದ ಹರ್ಷಿತ್ (13) ಮೃತ ವಿದ್ಯಾರ್ಥಿ. ಪ್ರತೀ ವಾರದ ಕೊನೆಯಲ್ಲಿ ಸೂರಿಂಜೆಯಲ್ಲಿರುವ ತನ್ನ ಅಜ್ಜನ ಮನೆಗೆ ಹೋಗುವುದು ವಾಡಿಕೆ. ಈ ಬಾರಿಯೂ ಶಾಲೆ ಮುಗಿಸಿ ಶನಿವಾರ ತೆರಳಿದ್ದ ಹರ್ಷಿತ್ ರವಿವಾರ ಮುಂಜಾನೆ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಅನಿರೀಕ್ಷಿತವಾಗಿ ಯಾವುದೋ ಕಾರಣಕ್ಕೆ ಮನನೊಂದು ಈ ಕೃತ್ಯ ಎಸಗಿರುವ ಸಾಧ್ಯತೆಯಿದೆ ಎಂದು ಈತನ ತಂದೆ ಸುಧಾಕರ ದೇವಾಡಿಗ ಸುರತ್ಕಲ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
**
ಬಿಹಾರಿಗಳ ಹೊಡೆದಾಟ ಪ್ರಕರಣ: ಆರೋಪಿಗಳು ನ್ಯಾಯಾಲಯಕ್ಕೆ ಹಾಜರು
ಸುರತ್ಕಲ್: ಮಾರ್ಬಲ್ ಮಳಿಗೆಯೊಂದರಲ್ಲಿ ಕೆಲಸ ಮಾಡುವ ಬಿಹಾರದ ಕಾರ್ಮಿಕರ ನಡುವೆ ಶನಿವಾರ ರಾತ್ರಿ ಅಡುಗೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಹೊಡೆದಾಟ, ಓರ್ವನ ಸಾವಿನಲ್ಲಿ ಅಂತ್ಯವಾಗಿದ್ದು, ಈ ಕೃತ್ಯದಲ್ಲಿ ಭಾಗಿಯಾದ ಮೂವರನ್ನು ಸುರತ್ಕಲ್ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru Dasara: ನವರಾತ್ರಿ, ಶಾರದಾ ಮಹೋತ್ಸವ: ಪೊಲೀಸರಿಂದ ಮಾರ್ಗಸೂಚಿ
Mangaluru: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಅಭಿವೃದ್ಧಿ ಕಡೆಗಣನೆಯಾಗಿದೆ: ನಳಿನ್ ಆರೋಪ
Kinnigoli ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಮನೆಯಲ್ಲಿ ಮತ್ತಷ್ಟು ಲಂಚದ ಹಣ ಪತ್ತೆ
Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ
Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್ ಮುನಿರಾಜು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.