ಬರಲಿದೆ 100 ರೂ. ನಾಣ್ಯ! – “ಮನ್‌ ಕೀ ಬಾತ್‌” 100ನೇ ಆವೃತ್ತಿಯಲ್ಲಿ ಅನಾವರಣ


Team Udayavani, Apr 24, 2023, 7:31 AM IST

man ki

ನವದೆಹಲಿ: ನಾವೆಲ್ಲರೂ 1, 2, 5, 10 ಮತ್ತು 20 ರೂ. ಕಾಯಿನ್‌ಗಳನ್ನು ಬಳಸಿದ್ದೇವೆ. ಶೀಘ್ರದಲ್ಲೇ ಭಾರತ ಸರ್ಕಾರ 100 ರೂ. ಮುಖಬೆಲೆಯ ನಾಣ್ಯವನ್ನು ಬಿಡುಗಡೆಗೊಳಿಸಲಿದೆ. ಆದರೆ ಇದು ನಿತ್ಯ ಬಳಕೆಗೆ ಸಿಗುವುದು ಅಪರೂಪ. ನಿರ್ದಿಷ್ಟ ಸಂಖ್ಯೆಯ ನಾಣ್ಯಗಳನ್ನು ಮಾತ್ರ ಆರ್‌ಬಿಐ ಟಂಕಿಸಲಿದೆ ಎಂದು ಮೂಲಗಳು ತಿಳಿಸಿವೆ.
ಪ್ರಧಾನಿ ನರೇಂದ್ರ ಮೋದಿ ಅವರ “ಮನ್‌ ಕೀ ಬಾತ್‌’ ಬಾನುಲಿ ಕಾರ್ಯಕ್ರಮವು ಶೀಘ್ರದಲ್ಲೇ 100ನೇ ಆವೃತ್ತಿ ಪೂರೈಸುತ್ತಿದೆ. ಇದರ ಸ್ಮರಣಾರ್ಥ ಆರ್‌ಬಿಐ 100 ರೂ. ಮುಖಬೆಲೆಯ ನಾಣ್ಯವನ್ನು ಅನಾವರಣಗೊಳಿಸುತ್ತಿದೆ. ತಮ್ಮ 100ನೇ “ಮನ್‌ ಕೀ ಬಾತ್‌” ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಈ ಬಗ್ಗೆ ಘೋಷಿಸುವ ಸಾಧ್ಯತೆ ಇದೆ.

ಹೇಗಿರಲಿದೆ ನಾಣ್ಯ?
ನಾಣ್ಯದ ಒಂದು ಬದಿಯಲ್ಲಿ 100 ರೂ. ಮುಖಬೆಲೆಯ ಗುರುತು ಇರಲಿದೆ. ಇನ್ನೊಂದು ಬದಿಯಲ್ಲಿ “ಮನ್‌ ಕೀ ಬಾತ್‌’ 100ನೇ ಆವೃತ್ತಿಯ ಸಂಕೇತವಿದ್ದು, ಇದರಲ್ಲಿ ಧ್ವನಿ ತರಂಗಗಳಿರುವ ಮೈಕ್ರೊಫೋನ್‌ ಚಿತ್ರವಿರಲಿದೆ. ನಾಣ್ಯದ ಒಟ್ಟು ತೂಕ 35 ಗ್ರಾಂ ಇರಲಿದೆ ಎಂದು ಮೂಲಗಳು ತಿಳಿಸಿವೆ.

1 ಲಕ್ಷ ಸ್ಥಳಗಳಲ್ಲಿ ಪ್ರಸಾರ:
“ಮನ್‌ ಕೀ ಬಾತ್‌’ 100ನೇ ಆವೃತ್ತಿಯ ಬಾನುಲಿ ಕಾರ್ಯಕ್ರಮವು ಏ.30ರಂದು ಪ್ರಸಾರವಾಗಲಿದೆ. ಇದು ಆಯ್ದ 1 ಲಕ್ಷ ಸ್ಥಳಗಳಲ್ಲಿ ಪ್ರಸಾರ ಆಗಲಿದೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.