Climate change: ಭಾರತ ಸೇರಿ ಏಷ್ಯಾದ 16 ರಾಷ್ಟ್ರಗಳಿಗೆ ಸಂಕಷ್ಟ

ಹವಾಮಾನ ಬದಲಾವಣೆಯಿಂದ ಮುಂದಿನ ದಿನಗಳಲ್ಲಿ ನೀರು, ಇಂಧನ ಪೂರೈಕೆಯಲ್ಲಿ ಭಾರೀ ವ್ಯತ್ಯಯ

Team Udayavani, May 25, 2023, 7:51 AM IST

climate change

ನವದೆಹಲಿ: ಭಾರತ ಸೇರಿದಂತೆ ಏಷ್ಯಾದ 16 ರಾಷ್ಟ್ರಗಳಿಗೆ ಹವಾಮಾನ ವಿಕೋಪದ ಬಿಸಿ ತಟ್ಟಲಿದೆ. ಈ ರಾಷ್ಟ್ರಗಳಲ್ಲಿ ನೀರು ಮತ್ತು ಇಂಧನ ಪೂರೈಕೆಯಲ್ಲಿ ಭಾರೀ ಸಮಸ್ಯೆಯಾಗಲಿದೆ. ಹಿಂದೂ ಕುಶ್‌-ಹಿಮಾಲಯ ಪ್ರದೇಶದ ನೀರಿನ ವ್ಯವಸ್ಥೆಗೆ ಸಂಬಂಧಿಸಿದಂತೆ ಹವಾಮಾನ ಸಮಸ್ಯೆಗಳು ಭೀಕರ ಪರಿಸ್ಥಿತಿಯನ್ನು ಸೃಷ್ಟಿಸಬಹುದಾಗಿದೆ. ಹೀಗಾಗಿ ಏಷ್ಯಾಗೆ ಇದು ಪ್ರಮುಖ ಕಾಳಜಿಯ ವಿಷಯವಾಗಿದೆ.

ಹಿಂದೂ ಕುಶ್‌-ಹಿಮಾಲಯ ಜಲಾನಯನ ಪ್ರದೇಶದ ಮೇಲೆ ಹವಾಮಾನ ಬದಲಾವಣೆ ಪರಿಣಾಮ ಬೀರುವುದರಿಂದ ಭಾರತಕ್ಕೂ ಇದರ ಅನುಭವವಾಗಲಿದೆ. ಹೀಗಾಗಿ ಪ್ರಾದೇಶಿಕ ನೀರಿನ ಹರಿವನ್ನು ರಕ್ಷಿಸಲು ಒಂದು ಸಂಘಟಿತ ಕ್ರಮದ ಅಗತ್ಯವಿದೆ. ಹಿಂದೂ ಕುಶ್‌-ಹಿಮಾಲಯ ಪ್ರದೇಶದಲ್ಲಿ 10 ನದಿಗಳು ಹರಿಯುತ್ತವೆ. ಈ ನದಿಗಳು ಸುಮಾರು 100 ಕೋಟಿ ಜನರ ಜೀವನದ ಆಧಾರವಾಗಿವೆ. ಈ ಪ್ರದೇಶದಲ್ಲಿ ವಾರ್ಷಿಕ 4.3 ಲಕ್ಷ ಕೋಟಿ ಡಾಲರ್‌ ಜಿಡಿಪಿ ಉತ್ಪಾದನೆಯಾಗುತ್ತದೆ.

ಈ ಹತ್ತು ನದಿಗಳಲ್ಲಿ ಗಂಗಾ ಮತ್ತು ಬ್ರಹ್ಮಪುತ್ರ ನದಿಗಳು ಸೇರಿವೆ. ಈ ಎರಡು ನದಿಗಳು ಭಾರತ ಮತ್ತು ಬಾಂಗ್ಲಾದೇಶದಲ್ಲಿ ಹರಿಯುತ್ತವೆ. ಇದರೊಂದಿಗೆ ಚೀನಾದ ಯಾಂಗ್ವೆ, ಯೆಲ್ಲೊ, ಮೆಕಾಂಗ್‌ ಮತ್ತು ಸಲ್ವಿನ್‌ ನದಿಗಳು ಸೇರಿವೆ.

“ಹಿಮ ಕರಗುವಿಕೆ, ವಿಪರೀಪ ಹವಾಮಾನ ವೈಪರೀತ್ಯದಂತಹ ಹವಾಮಾನ ಬದಲಾವಣೆಯು ಈಗಾಗಲೇ ಈ ಪ್ರದೇಶಕ್ಕೆ ಗಂಭೀರ ಬೆದರಿಕೆಗಳನ್ನು ಒಡ್ಡಿವೆ. ಈ ಪ್ರದೇಶದಲ್ಲಿ ನೀರು ಮತ್ತು ಇಂಧನಕ್ಕೆ ಸಂಬಂಧಿಸಿದ ಮೂಲಸೌಕರ್ಯ ನಿರ್ಮಾಣ ಕಾರ್ಯಗಳು ಸಮಸ್ಯೆಯನ್ನು ಹೆಚ್ಚಿಸಿವೆ. ಇದರಿಂದ ಮುಂದಿನ ದಿನಗಳಲ್ಲಿ ನೀರು ಮತ್ತು ಇಂಧನ ಸರಬರಾಜಿನಲ್ಲಿ ಭಾರೀ ವ್ಯತ್ಯಯವಾಗಲಿದೆ’ ಎಂದು ಚೀನಾ ನೀರಿನ ಅಪಾಯದ ಕುರಿತಾದ ಚಿಂತಕರ ಚಾವಡಿ ಎಚ್ಚರಿಕೆ ನೀಡಿದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kharge (2)

BJP ಟ್ರಿಪಲ್‌ ಎಂಜಿನ್‌ ಸರಕಾರ ಜನರ ಆಹಾರ ಕಸಿಯುತ್ತಿದೆ: ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Canada: ಡಿವೈಡರ್ ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು… ನಾಲ್ವರು ಭಾರತೀಯರು ಮೃತ್ಯು

Road Mishap: ಕೆನಡಾದಲ್ಲಿ ಭೀಕರ ರಸ್ತೆ ಅಪಘಾತ… ನಾಲ್ವರು ಭಾರತೀಯರು ಮೃತ್ಯು

Pakistan: ಅಂದು ಬಿನ್‌ ಲಾಡೆನ್‌ ಅಡಗಿದ್ದ ಅಬೋಟಾಬಾದ್‌ ಈಗ ಉ*ಗ್ರರ ನೂತನ ತರಬೇತಿ ಕೇಂದ್ರ!

Pakistan: ಅಂದು ಬಿನ್‌ ಲಾಡೆನ್‌ ಅಡಗಿದ್ದ ಅಬೋಟಾಬಾದ್‌ ಈಗ ಉ*ಗ್ರರ ನೂತನ ತರಬೇತಿ ಕೇಂದ್ರ!

Israel: ಗಾಜಾ ಕದನ ವಿರಾಮಕ್ಕೆ ಇಸ್ರೇಲ್‌ ಒಪ್ಪಿದರೆ ಯುದ್ಧ ನಿಲ್ಲಿಸಲು ಸಿದ್ಧ: ಹಮಾಸ್

Israel: ಗಾಜಾ ಕದನ ವಿರಾಮಕ್ಕೆ ಇಸ್ರೇಲ್‌ ಒಪ್ಪಿದರೆ ಯುದ್ಧ ನಿಲ್ಲಿಸಲು ಸಿದ್ಧ: ಹಮಾಸ್

1-reee

North Korea vs South Korea: ಮತ್ತೆ ಬಲೂನ್‌ವಾರ್‌

Canada PM : ಪ್ರಧಾನಿ ಟ್ರುಡೋ ರಾಜೀನಾಮೆಗೆ ಸಂಸದರ ಒತ್ತಡ-ಅ.28 ಅಂತಿಮ ಗಡುವು!

Canada PM : ಪ್ರಧಾನಿ ಟ್ರುಡೋ ರಾಜೀನಾಮೆಗೆ ಸಂಸದರ ಒತ್ತಡ-ಅ.28 ಅಂತಿಮ ಗಡುವು!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

AATISHI (2)

Kejriwal ಮೇಲೆ ಹಲ್ಲೆ: ಆರೋಪ ತಿರಸ್ಕರಿಸಿದ ಬಿಜೆಪಿ

police crime

Dog ಕೊಂ*ದು ಮರಕ್ಕೆ ಕಟ್ಟಿದ ತಾಯಿ-ಮಗನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.