Rain Damage ಉಡುಪಿ ಜಿಲ್ಲೆಯಲ್ಲಿ 167 ಕೋ.ರೂ. ನಷ್ಟ: ಡಿ.ಸಿ.
Team Udayavani, Aug 2, 2024, 1:19 AM IST
ಕುಂದಾಪುರ: ಜಿಲ್ಲೆಯಲ್ಲಿ ಈ ಬಾರಿಯ ಅತಿವೃಷ್ಟಿಯಿಂದಾಗಿ 167 ಕೋ.ರೂ. ನಷ್ಟವಾಗಿದೆ ಎಂದು ಜಿಲ್ಲಾಧಿಕಾರಿ ಡಾ| ವಿದ್ಯಾ ಕುಮಾರಿ ಕೆ. ಹೇಳಿದರು.
ಅವರು ಗುರುವಾರ ವಿವಿಧೆಡೆ ನೆರೆಬಾಧಿತ, ಮಳೆಹಾನಿಯ ಪ್ರದೇಶಗಳಿಗೆ ಭೇಟಿ ನೀಡಿದ ಬಳಿಕ ಮಾಧ್ಯಮ ಜತೆ ಮಾತನಾಡಿ, ಎಲ್ಲ ಇಲಾಖೆಗಳ ವರದಿ ಯಂತೆ ಒಟ್ಟು 167 ಕೋ.ರೂ. ನಷ್ಟ ಆಗಿದ್ದು, ಸರಕಾರಕ್ಕೆ ವರದಿ ಸಲ್ಲಿಸಲಾಗಿದೆ.
ಡಿಸಿ ಖಾತೆಯಲ್ಲಿ ಮಳೆಹಾನಿ ಪರಿಹಾರಕ್ಕೆ 16.5 ಕೋ.ರೂ. ಹಾಗೂ ತಹಶೀಲ್ದಾರ್ಗಳ ಖಾತೆಯಲ್ಲಿ 3.5 ಕೋ.ರೂ. ಇದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.