2011 ರಿಂದ ಭಾರತದ ಪೌರತ್ವ ತೊರೆದ 17.5 ಲಕ್ಷ ಮಂದಿ: ಎಸ್. ಜೈಶಂಕರ್‌ ಮಾಹಿತಿ

ಹೆಚ್ಚು ಭಾರತೀಯರು ಎಲ್ಲೆಲ್ಲಿ ನೆಲೆಸಿದ್ದಾರೆ..?

Team Udayavani, Jul 22, 2023, 6:49 PM IST

s jaishankar

ನವದೆಹಲಿ: ಲೋಕಸಭೆಯಲ್ಲಿ ನಡೆಯುತ್ತಿರುವ ಮಳೆಗಾಲದ ಅಧಿವೇಶನದಲ್ಲಿ ವಿದೇಶಾಂಗ ಸಚಿವ ಎಸ್‌. ಜೈಶಂಕರ್‌ ಮಹತ್ವದ ಮಾಹಿತಿಯೊಂದನ್ನು ಹಂಚಿಕೊಂಡಿದ್ದಾರೆ. ಅಧಿವೇಶನದ ವೇಳೆ ಮಾತನಾಡಿದ ಎಸ್‌. ಜೈಶಂಕರ್‌ 2011 ರಿಂದ 2023 ರ ಜೂನ್ ವರೆಗೆ ಎಷ್ಟು ಮಂದಿ ಭಾರತದ ಪೌರತ್ವ ತೊರೆದಿದ್ದಾರೆ ಮತ್ತು ಅವರೆಲ್ಲ ಎಲ್ಲಿ ನೆಲೆಸಿದ್ದಾರೆ ಎಂಬ ಬಗ್ಗೆ ಮಾಹಿತಿ ನೀಡಿದ್ದಾರೆ.

ಎಸ್‌. ಜೈಶಂಕರ್‌ ನೀಡಿರುವ ಮಾಹಿತಿಗಳ ಪ್ರಕಾರ 2011 ರಿಂದ 2023 ರ ಜೂನ್ ವರೆಗೆ 17.5 ಲಕ್ಷ ಮಂದಿ ಭಾರತದ ಪೌರತ್ವ ತೊರೆದಿದ್ಧಾರೆ. ಮೊದಲು ಭಾರತದಲ್ಲಿ ಜೀವಿಸುತ್ತಿದ್ದ ನಾಗರೀಕರು ಬೇರೆ ಬೇರೆ ಕಾರಣಗಳಿಂದಾಗಿ ಭಾರತವನ್ನು ತೊರೆದು ವಿದೇಶದಲ್ಲಿ ನೆಲೆಸಿದ್ದಾರೆ. ಅವರು ಅಲ್ಲಿನ ಪೌರತ್ವ ಪಡೆದ ಬಳಿಕ ಭಾರತದ ಪೌರತ್ವ ತ್ಯಜಿಸಿದ್ದಾರೆ. ವಿದೇಶದಲ್ಲಿನ ವಿಪುಲವಾದ ಉದ್ಯೋಗಾವಕಾಶಗಳೇ ಭಾರತದ ಪೌರತ್ವ ತ್ಯಜಿಸಲು ಮುಖ್ಯ ಕಾರಣ ಎಂದು ಅವರು ಹೇಳಿದ್ದಾರೆ.

ಭಾರತದ ಮಂದಿ ಪೌರತ್ವ ತ್ಯಜಿಸಿದ್ದಾರೆ ಎನ್ನುವುದು ಭಾರತಕ್ಕೆ ಸಮಸ್ಯೆಯಲ್ಲ. ಬದಲಾಗಿ ವಿದೇಶಗಳಲ್ಲಿ ಭಾರತೀಯರು ಪೌರತ್ವ ಪಡೆಯುವುದು ಭಾರತದ ಪಾಲಿಗೆ ಹೆಮ್ಮೆಯ ಸಂಗತಿ. ಬೇರೆ ಬೇರೆ ದೇಶಗಳಲ್ಲಿ ಭಾರತೀಯರು ನೆಲೆಸಿರುವುದು ಇತರೆ ದೇಶಗಳೊಂದಿಗೆ ಭಾರತದ ಹೊಂದಿರುವ ನಂಟನ್ನು ವೃದ್ಧಿಸುತ್ತದೆ ಎಂದೂ ಅವರು ತಿಳಿಸಿದ್ದಾರೆ.

2011 ರಲ್ಲಿ 1,22,819, 2012 ರಲ್ಲಿ 1,20,923, 2013 ರಲ್ಲಿ 1,31,405, 2014 ರಲ್ಲಿ 1,29,328, 2015 ರಲ್ಲಿ 1,31,405, 2016 ರಲ್ಲಿ 1,41,603 , 2017 ರಲ್ಲಿ 1,33,049 ,2018 ರಲ್ಲಿ 1,34,561, 2019 ರಲ್ಲಿ 1,44,017 , 2020 ರಲ್ಲಿ 85,256 , 2021 ರಲ್ಲಿ 1,63,370, 2022 ರಲ್ಲಿ 2,25,620 ಮಂದಿ ಭಾರತದ ಪೌರತ್ವ ತ್ಯಜಿಸಿದ್ದಾರೆ.

ಹೆಚ್ಚು ಭಾರತೀಯರು ಎಲ್ಲೆಲ್ಲಿ ನೆಲೆಸಿದ್ದಾರೆ..?

2023 (ಜೂನ್‌ ವರೆಗೆ) ರಲ್ಲಿ ಭಾರತೀಯ ಪೌರತ್ವ ತ್ಯಜಿಸಿದವರಲ್ಲಿ ಹೆಚ್ಚು ಮಂದಿ ಅಮೆರಿಕ ಮತ್ತು ಆಸ್ಟ್ರೇಲಿಯಾ ದೇಶಗಳನ್ನು ಆಯ್ಕೆ ಮಾಡಿಕೊಂಡಿದ್ಧಾರೆ. 87 ಸಾವಿರ ಜನರ ಪೈಕಿ ಸುಮಾರು 23 ಸಾವಿರ ಜನ ಈ ಎರಡು ದೇಶಗಳಲ್ಲಿ ನೆಲೆಸಿದ್ದಾರೆ. ಅದರ ನಂತರದ ಆಯ್ಕೆಗಳಲ್ಲಿ ಕೆನಡಾ, ಬ್ರಿಟನ್‌, ಇಟಲಿ, ನ್ಯೂಜಿಲ್ಯಾಂಡ್‌, ಸಿಂಗಾಪುರ, ಜರ್ಮನಿ, ನೆದರ್‌ಲ್ಯಾಂಡ್ಸ್‌, ಸ್ವೀಡನ್‌, ಸ್ಪೇನ್‌  ದೇಶಗಳಿವೆ ಎಂದು ಜೈಶಂಕರ್‌ ತಿಳಿಸಿದ್ದಾರೆ.

2020 ರ ವರೆಗಿನ ವರದಿಯ ಪ್ರಕಾರ ಅಮೆರಿಕದಲ್ಲಿ 40 ಲಕ್ಷ, ಯುಎಇ ಯಲ್ಲಿ 35 ಲಕ್ಷ, ಸೌದಿ ಅರೇಬಿಯಾದಲ್ಲಿ 25 ಲಕ್ಷ ಭಾರತೀಯರು ನೆಲೆಸಿದ್ದಾರೆ.

ಇದನ್ನೂ ಓದಿ: ಸಂಸದ ರಮೇಶ ಜಿಗಜಿಣಗಿ ಹೆಸರಿನಲ್ಲಿ ಅನಾಮಧೇಯ ಕರೆ

ಟಾಪ್ ನ್ಯೂಸ್

1-agni

Agniveer; ಪರಿಹಾರವಲ್ಲ, ಪಿಂಚಣಿ,ಹುತಾತ್ಮ ಗೌರವ ಕೊಡಿ:ಯೋಧನ ತಂದೆ ಆಗ್ರಹ

1–qewewqe

Bihar ಸೇತುವೆ ಕುಸಿತಕ್ಕೆ ಹೂಳು ತೆಗೆದಿದ್ದೇ ಕಾರಣ!

1-bhole-baba

America ಶ್ವೇತ ಭವನದಂತಿದೆ ಭೋಲೆ ಬಾಬಾ ಭವ್ಯ ಆಶ್ರಮ

1wess

First case in the world; ಕೆಲಸದ ಒತ್ತಡಕ್ಕೆ ಬೇಸತ್ತು ರೋಬೋಟ್‌ ಆತ್ಮಹತ್ಯೆ!

Exam

6th class ಮಕ್ಕಳಿಗೆ ಇನ್ನೂ ಪಠ್ಯ ಪುಸ್ತಕಗಳನ್ನೇ ನೀಡಿಲ್ಲ!

jairam 2

Election; ದಿಲ್ಲಿ, ಹರಿಯಾಣ ಚುನಾವಣೆಯಲ್ಲಿ ಆಪ್‌ ಜತೆಗಿಲ್ಲ ಮೈತ್ರಿ: ಕಾಂಗ್ರೆಸ್‌

NItin Gadkari

Soon…132 ಸೀಟು, ಸಖಿಯರುಳ್ಳ ಎಸಿ ಬಸ್‌ ಸೇವೆ ಶುರು: ಸಚಿವ ಗಡ್ಕರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-agni

Agniveer; ಪರಿಹಾರವಲ್ಲ, ಪಿಂಚಣಿ,ಹುತಾತ್ಮ ಗೌರವ ಕೊಡಿ:ಯೋಧನ ತಂದೆ ಆಗ್ರಹ

1–qewewqe

Bihar ಸೇತುವೆ ಕುಸಿತಕ್ಕೆ ಹೂಳು ತೆಗೆದಿದ್ದೇ ಕಾರಣ!

1-bhole-baba

America ಶ್ವೇತ ಭವನದಂತಿದೆ ಭೋಲೆ ಬಾಬಾ ಭವ್ಯ ಆಶ್ರಮ

Exam

6th class ಮಕ್ಕಳಿಗೆ ಇನ್ನೂ ಪಠ್ಯ ಪುಸ್ತಕಗಳನ್ನೇ ನೀಡಿಲ್ಲ!

jairam 2

Election; ದಿಲ್ಲಿ, ಹರಿಯಾಣ ಚುನಾವಣೆಯಲ್ಲಿ ಆಪ್‌ ಜತೆಗಿಲ್ಲ ಮೈತ್ರಿ: ಕಾಂಗ್ರೆಸ್‌

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

1-agni

Agniveer; ಪರಿಹಾರವಲ್ಲ, ಪಿಂಚಣಿ,ಹುತಾತ್ಮ ಗೌರವ ಕೊಡಿ:ಯೋಧನ ತಂದೆ ಆಗ್ರಹ

1–qewewqe

Bihar ಸೇತುವೆ ಕುಸಿತಕ್ಕೆ ಹೂಳು ತೆಗೆದಿದ್ದೇ ಕಾರಣ!

1-bhole-baba

America ಶ್ವೇತ ಭವನದಂತಿದೆ ಭೋಲೆ ಬಾಬಾ ಭವ್ಯ ಆಶ್ರಮ

1wess

First case in the world; ಕೆಲಸದ ಒತ್ತಡಕ್ಕೆ ಬೇಸತ್ತು ರೋಬೋಟ್‌ ಆತ್ಮಹತ್ಯೆ!

Exam

6th class ಮಕ್ಕಳಿಗೆ ಇನ್ನೂ ಪಠ್ಯ ಪುಸ್ತಕಗಳನ್ನೇ ನೀಡಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.