![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Dec 27, 2020, 10:40 PM IST
ಉಳ್ಳಾಲ: ಮಂಗಳೂರು ಮತ್ತು ಉಳ್ಳಾಲ ಭಾಗದಲ್ಲಿ ರಿಕ್ಷಾದಲ್ಲಿ ಬಂದು ಇಬ್ಬರನ್ನು ದರೋಡೆಗೈದ ಪ್ರಕರಣಕ್ಕೆ ಸಂಬಂಧಿಸಿ ಉಳ್ಳಾಲ ಪೊಲೀಸರು ರಿಕ್ಷಾ ಚಾಲಕ ಸೇರಿದಂತೆ ಇಬ್ಬರನ್ನು ಘಟನೆ ನಡೆದ ಒಂದು ದಿನದೊಳಗೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ
ಕೋಡಿ ಮತ್ತು ಮಾಸ್ತಿಕಟ್ಟೆ ನಿವಾಸಿಗಳಾದ ಮಹಮ್ಮದ್ ತೌಸೀಫ್ ಮತ್ತು ಸೈಫುದ್ದೀನ್ ಬಂಧಿತರು.
ಡಿ.25 ರಂದು ಮಂಗಳೂರಿನ ಬಂದರು ಠಾಣಾ ವ್ಯಾಪ್ತಿಯ ಬೀಬಿ ಅಲಾಬಿ ರಸ್ತೆಯಲ್ಲಿ ಪ್ರಭುದೇವ ಎಂಬವರು ಮನೆಯಿಂದ ಹೊರಬಂದು ಮೊಬೈಲಿನಲ್ಲಿ ಮಾತನಾಡುತ್ತಿದ್ದ ಸಂದರ್ಭ ರಿಕ್ಷಾದಲ್ಲಿ ಬಂದ ಇಬ್ಬರು ದೊಣ್ಣೆಯಿಂದ ತಲೆಗೆ ಬಡಿದು ಮೊಬೈಲನ್ನು ಕಿತ್ತು ಪರಾರಿಯಾಗಿದ್ದಾರೆ. ಆರೋಪಿಗಳು ಅದೇ ದಿನ ರಾತ್ರಿ ತೊಕ್ಕೊಟ್ಟಿನಿಂದ ಬಾಡಿಗೆ ನೆಪದಲ್ಲಿ ಜಾಫರ್ ಎಂಬವರನ್ನು ಕರೆದೊಯ್ದು ಉಳ್ಳಾಲದ ಭಗವತಿ ದೇವಸ್ಥಾನದ ರಸ್ತೆ ಬಳಿ ಇಳಿಸಿ ದೊಣ್ಣೆಯಿಂದ ಹೊಡೆದು ಆತನಲ್ಲಿರುವ ಚಿನ್ನ, ಮೊಬೈಲ್ ಹಾಗೂ ನಗದು ಕಳವು ನಡೆಸಿದ್ದಾರೆ. ಈ ಕುರಿತು ಉಳ್ಳಾಲ ಮತ್ತು ಬಂದರು ಮತ್ತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದನ್ನೂ ಓದಿ:ವಾಹನ ಮಾಲಕರೇ ಎಚ್ಚರ! ನಿಮ್ಮ ವಾಹನದಲ್ಲಿ ಜಾತಿ ಹೆಸರು ಕಂಡುಬಂದಲ್ಲಿ ವಶ ಖಚಿತ!
ಉಳ್ಳಾಲ ಪೊಲೀಸರು ಒಂದು ದಿನದೊಳಗೆ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಠಾಣಾಧಿಕಾರಿ ಸಂದೀಪ್ ಕುಮಾರ್ ನಿರ್ದೇಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಎಸ್.ಐ ಶಿವಕುಮಾರ್ ಮತ್ತು ತಂಡ ಭಾಗಿಯಾಗಿತ್ತು.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.