“ಸ್ವತಂತ್ರ ಭಾರತದ ಅತ್ಯುತ್ತಮ ಪ್ರಧಾನಿ ಯಾರು”?…ಸಿ ವೋಟರ್ ಸಮೀಕ್ಷೆಯಲ್ಲೇನಿದೆ…

ಕಳೆದ ವರ್ಷದ ಸಮೀಕ್ಷೆಯಲ್ಲಿ ಮೋದಿ ಅವರನ್ನು ಶೇ.53ರಷ್ಟು ಜನರು ಒಲವು ವ್ಯಕ್ತಪಡಿಸಿದ್ದರು.

Team Udayavani, Feb 15, 2023, 3:45 PM IST

“ಸ್ವತಂತ್ರ ಭಾರತದ ಅತ್ಯುತ್ತಮ ಪ್ರಧಾನಿ ಯಾರು”?…ಸಿ ವೋಟರ್ ಸಮೀಕ್ಷೆಯಲ್ಲೇನಿದೆ…

ನವದೆಹಲಿ: 2024ರ ಲೋಕಸಭಾ ಚುನಾವಣೆಗೆ ಕೆಲವು ತಿಂಗಳು ಬಾಕಿ ಇರುವಾಗಲೇ ಸಿ ವೋಟರ್ ಇತ್ತೀಚೆಗೆ ದೇಶದ ಜನರ ಮನೋಭಾವ ತಿಳಿದುಕೊಳ್ಳುವ ನಿಟ್ಟಿನಲ್ಲಿ ಪ್ರಸ್ತುತ ಭಾರತದಲ್ಲಿ ಅತ್ಯಂತ ಜನಪ್ರಿಯ ರಾಜಕೀಯ ನಾಯಕ ಯಾರು ಎಂಬ ಸಮೀಕ್ಷೆಯನ್ನು ನಡೆಸಿದೆ.

ಇದನ್ನೂ ಓದಿ:ಏರ್ ಇಂಡಿಯಾ-ಬೋಯಿಂಗ್ ಡೀಲ್ ;ಅಮೆರಿಕದಲ್ಲಿ 1 ಮಿಲಿಯನ್ ಉದ್ಯೋಗ ಸೃಷ್ಟಿ

ಸಮೀಕ್ಷೆಯಲ್ಲಿ, ಜವಾಹರಲಾಲ್ ನೆಹರು, ಇಂದಿರಾಗಾಂಧಿ, ಅಟಲ್ ಬಿಹಾರ ವಾಜಪೇಯಿ, ಮನಮೋಹನ್ ಸಿಂಗ್ ಮತ್ತು ಜವಾಹರಲಾಲ್ ನೆಹರು ಸೇರಿದಂತೆ ಸ್ವತಂತ್ರ ಭಾರತದ ಅತ್ಯುತ್ತಮ ಪ್ರಧಾನಿ ಯಾರು ಎಂಬುದನ್ನು ಆಯ್ಕೆ ಮಾಡುವಂತೆ ಜನರಲ್ಲಿ ಪ್ರಶ್ನಿಸಲಾಗಿತ್ತು. ಸಿ ವೋಟರ್ ಸಮೀಕ್ಷೆಯಲ್ಲಿ ನರೇಂದ್ರ ಮೋದಿ, ಅಟಲ್ ಬಿಹಾರಿ ವಾಜಪೇಯಿ ಮತ್ತು ಇಂದಿರಾ ಗಾಂಧಿ ಸೇರಿದಂತೆ ಮೂರು ಹೆಸರುಗಳಿಗೆ ಗರಿಷ್ಠ ಪ್ರತಿಕ್ರಿಯೆ ಬಂದಿರುವುದಾಗಿ ತಿಳಿಸಿದೆ.

“ಸ್ವತಂತ್ರ ಭಾರತದಲ್ಲಿ ನರೇಂದ್ರ ಮೋದಿ ಅತ್ಯುತ್ತಮ ಪ್ರಧಾನಿ ಎಂದು ಶೇ.47ರಷ್ಟು ಮಂದಿ ಆಯ್ಕೆ ಮಾಡಿರುವುದಾಗಿ ಸಿ ವೋಟರ್ ಸಮೀಕ್ಷೆ ತಿಳಿಸಿದೆ. ಬಿಜೆಪಿಯ ಸ್ಟಾರ್ ಪ್ರಚಾರಕ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅತ್ಯುತ್ತಮ ಪ್ರಧಾನಿ ಎಂದು ಶೇ.16ರಷ್ಟು ಮಂದಿ ಆಯ್ಕೆ ಮಾಡಿದ್ದಾರೆ. ಅದೇ ರೀತಿ ಮಾಜಿ ಪ್ರಧಾನಿ ಇಂದಿರಾ ಗಾಂಧಿಯನ್ನು ಶೇ.12ರಷ್ಟು ಜನರು ಆಯ್ಕೆ ಮಾಡಿರುವುದಾಗಿ ಸಮೀಕ್ಷೆ ವಿವರಿಸಿದೆ”.

ಜವಾಹರಲಾಲ್ ನೆಹರೂವನ್ನು ಶೇ.9ರಷ್ಟು ಜನರು ಆಯ್ಕೆ ಮಾಡುವ ಮೂಲಕ ನಾಲ್ಕನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ. ಮನಮೋಹನ್ ಸಿಂಗ್ ಅವರನ್ನು ಶೇ.8ರಷ್ಟು ಮಂದಿ ಮಾತ್ರ ಆಯ್ಕೆ ಮಾಡಿರುವುದಾಗಿ ಸಿ ವೋಟರ್ ಸಮೀಕ್ಷೆ ತಿಳಿಸಿದೆ.

ಪ್ರಧಾನಿ ಮೋದಿ ಜನಪ್ರಿಯತೆ ಕೊಂಚ ಇಳಿಕೆ:

ಸಿ ವೋಟರ್ ಸಮೀಕ್ಷೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆಯಲ್ಲಿ ಇಳಿಕೆ ಕಂಡಿದೆ, ಆದರೂ ಪ್ರಧಾನಿ ಅಭ್ಯರ್ಥಿಯನ್ನಾಗಿ ಶೇ.52ರಷ್ಟು ಜನರು ಆಯ್ಕೆ ಮಾಡುವ ಮೂಲಕ ಪ್ರಮುಖ ಆದ್ಯತೆ ನೀಡಿದ್ದು, ಕಳೆದ ವರ್ಷದ ಸಮೀಕ್ಷೆಯಲ್ಲಿ ಮೋದಿ ಅವರನ್ನು ಶೇ.53ರಷ್ಟು ಜನರು ಒಲವು ವ್ಯಕ್ತಪಡಿಸಿದ್ದರು.

ರಾಹುಲ್ ಗಾಂಧಿ ಜನಪ್ರಿಯತೆ ಹೆಚ್ಚಳ:

ಭಾರತ್ ಜೋಡೋ ಯಾತ್ರೆಯ ನಂತರ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಜನಪ್ರಿಯೆ ಹೆಚ್ಚಳವಾಗಿದ್ದು, ಶೇ.14ರಷ್ಟು ಜನರು ಪ್ರಧಾನಿ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದ್ದಾರೆ. ಕಳೆದ ವರ್ಷ ಕೇವಲ ಶೇ.9ರಷ್ಟು ಮಂದಿ ಮಾತ್ರ ಪ್ರಧಾನಿ ಅಭ್ಯರ್ಥಿ ಬಗ್ಗೆ ಒಲವು ವ್ಯಕ್ತಪಡಿಸಿದ್ದರು.

ಟಾಪ್ ನ್ಯೂಸ್

12

BBK11: 11 ವರ್ಷದ ಬಿಗ್‌ಬಾಸ್‌ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಸಲಿ ಮತ್ತು ಯಾಕೆ?

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!

Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!

BBK11: ಯಾರದೋ ಮನೆಯಲ್ಲಿ ಪಾತ್ರೆ ತಿಕ್ಕುತ್ತಿದ್ದೆ.. ದೊಡ್ಮನೆಯಲ್ಲಿ ಕಣ್ಣೀರಿಟ್ಟ ಚೈತ್ರಾ

BBK11: ಯಾರದೋ ಮನೆಯಲ್ಲಿ ಪಾತ್ರೆ ತಿಕ್ಕುತ್ತಿದ್ದೆ.. ದೊಡ್ಮನೆಯಲ್ಲಿ ಕಣ್ಣೀರಿಟ್ಟ ಚೈತ್ರಾ

AUSvsPAK: Australia announces squad for Pak series: Team has no captain!

AUSvsPAK: ಪಾಕ್‌ ಸರಣಿಗೆ ತಂಡ ಪ್ರಕಟಿಸಿದ ಆಸ್ಟ್ರೇಲಿಯಾ: ತಂಡಕ್ಕೆ ನಾಯಕನೇ ಇಲ್ಲ!

Shimoga: ಹೆಚ್ಚಾಯ್ತು ಕಾಟ; ಕಾಡಾನೆಗಳ ಸೆರೆಗೆ ಮುಂದಾದ ಅರಣ್ಯ ಇಲಾಖೆ

Shimoga: ಹೆಚ್ಚಾಯ್ತು ಕಾಟ; ಕಾಡಾನೆಗಳ ಸೆರೆಗೆ ಮುಂದಾದ ಅರಣ್ಯ ಇಲಾಖೆ

Bollywood: 30 ವರ್ಷದ ಬಳಿಕ ಮತ್ತೆ ಥಿಯೇಟರ್‌ಗೆ ಬರಲಿದ್ದಾರೆ ʼಕರಣ್‌ ಅರ್ಜುನ್‌ʼ

Bollywood: 30 ವರ್ಷದ ಬಳಿಕ ಮತ್ತೆ ಥಿಯೇಟರ್‌ಗೆ ಬರಲಿದ್ದಾರೆ ʼಕರಣ್‌ ಅರ್ಜುನ್‌ʼ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

Kerala: ವಿಡಿಯೋ ಅಪ್ಲೋಡ್‌ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ

Kerala: ವಿಡಿಯೋ ಅಪ್ಲೋಡ್‌ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ

Explainer: ವಯನಾಡ್‌ ಲೋಕಸಮರ- ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್‌ ಅಖಾಡಕ್ಕೆ

Explainer: ವಯನಾಡ್‌ ಲೋಕಸಮರ-ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್‌ ಅಖಾಡಕ್ಕೆ

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

12

BBK11: 11 ವರ್ಷದ ಬಿಗ್‌ಬಾಸ್‌ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಸಲಿ ಮತ್ತು ಯಾಕೆ?

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!

Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!

4(1)

Kaup ಕೊಳಚೆ ಮುಕ್ತಿಗೆ ಸರ್ವರ ಸಹಕಾರ

3

Mallikatte: ಸಿಟಿ ಆಸ್ಪತ್ರೆ ಜಂಕ್ಷನ್‌; ರಸ್ತೆ ಕಾಂಕ್ರೀಟ್‌ ಕಾಮಗಾರಿ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.