ಶಾರ್ಟ್ ಸರ್ಕ್ಯೂಟ್ ನಿಂದಾಗಿ 4 ಎಕರೆ ಕಬ್ಬು ಬೆಂಕಿಗಾಹುತಿ
Team Udayavani, Jan 16, 2022, 10:38 AM IST
ಹರಪನಹಳ್ಳಿ: ತಾಲೂಕಿನ ಶಿಂಗ್ರಿಹಳ್ಳಿ ಗ್ರಾಮದ ರೈತ ಚೌಟಗಿ ಗೋಣಿಬಸಪ್ಪಗೆ ಸೇರಿದ 4 ಎಕರೆ ಜಮೀನು ನಲ್ಲಿ ಬೆಳೆಸಿದ್ದ ಕಬ್ಬು ಬೆಳೆ, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ನಡೆದಿದೆ.
ಶಾರ್ಟ್ ಸರ್ಕ್ಯೂಟ್ನಿಂದಾಗಿ ಸುಮಾರು 4 ರಿಂದ 5 ಲಕ್ಷ ಮೌಲ್ಯದ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಬೆಳೆ ಕಳೆದುಕೊಂಡ ರೈತ ಕಣ್ಣೀರಲ್ಲಿ ಕೈ ತೊಳೆಯುವಂತಾಗಿದ್ದು, ಸೂಕ್ತ ಪರಿಹಾರಕ್ಕೆ ಆಗ್ರಹಿಸಿದ್ದಾರೆ.
ವಿದ್ಯುತ್ ತಂತಿಗಳಿಂದ ಈ ಅವಘಡ ನಡೆದಿದ್ದು, ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ರೈತ ಗೋಣಿಬಸಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸ್ಥಳಕ್ಕೆ ಗ್ರಾಮ ಲೇಕ್ಕಾಧಿಕಾರಿ ಮಾರಣ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ಕೊಡಬೇಕು ಎಂದು ರೈತ ಗೋಣಿಬಸಪ್ಪ ಸಕಾ೯ರಕ್ಕೆ ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BY-Election: ಫಲಿತಾಂಶದ ಬಳಿಕ ಯೋಗಿಗೆ ಅರಿವು: ಬಿ.ವೈ. ವಿಜಯೇಂದ್ರ
By Election; ಸಂಡೂರಿನಲ್ಲಿ ಒಗ್ಗಟ್ಟು ಪ್ರದರ್ಶಿಸಿದ ಜನಾರ್ದನ ರೆಡ್ಡಿ- ಶ್ರೀರಾಮುಲು
By Election; ಯೋಗೇಶ್ವರ್ ನಮ್ಮ ಜತೆಗಿದ್ದರು, ಈಗಿಲ್ಲ ಅಷ್ಟೇ….: ವಿಜಯೇಂದ್ರ
By Election; ಕೈ ಶಕ್ತಿ ಪ್ರದರ್ಶನ: ನಾಮಪತ್ರ ಸಲ್ಲಿಸಿದ ಯೋಗೇಶ್ವರ್, ಅನ್ನಪೂರ್ಣ
Bellary; ಯಾರೇ ಬಂದರೂ ಸಂಡೂರಿನಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ: ಸಚಿವ ಸಂತೋಷ ಲಾಡ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.