ವೃದ್ಧನನ್ನು ತಿಂದುಹಾಕಿದ 40 ಮೊಸಳೆಗಳು!

-ಕಾಂಬೋಡಿಯದ ಮೊಸಳೆ ಸಾಕಾಣಿಕೆ ಕೇಂದ್ರದಲ್ಲಿ ಘಟನೆ

Team Udayavani, May 27, 2023, 7:29 AM IST

thumb-1

ಫ‌ನಂಪೆನ್ಹ್‌ : ಸುಮಾರು 40 ಮೊಸಳೆಗಳು ವ್ಯಕ್ತಿಯೊಬ್ಬರ ಮೇಲೆ ದಾಳಿ ನಡೆಸಿ, ತಿಂದು ಹಾಕಿದ ಭಯಾನಕ ಘಟನೆ ಕಾಂಬೋಡಿಯದಲ್ಲಿ ಶುಕ್ರವಾರ ನಡೆದಿದೆ. ಲುವಾನ್‌ ನಾಮ್‌ (72) ಮೃತಪಟ್ಟವರು. ಮೃತನ ಕುಟುಂಬ ಸೀಯೆಮ್‌ ರೀಪ್‌ನಲ್ಲಿ ಮೊಸಳೆ ಸಾಕಾಣಿಕೆ ಕೇಂದ್ರ ನಡೆಸುತ್ತಿದೆ. ಲುವಾನ್‌ ಅವರು ಆಕಸ್ಮಿಕವಾಗಿ ಮೊಸಳೆಗಳಿರುವ ಸಂಕೀರ್ಣದ ಒಳಗೆ ಆಯತಪ್ಪಿ ಬಿದ್ದಿದ್ದರಿಂದ ಅವುಗಳಿಗೆ ಆಹಾರವಾಗಿದ್ದಾರೆ.

ಮೊಟ್ಟೆ ಇರಿಸಿದ್ದ ಮೊಸಳೆಯನ್ನು ಹೊರಗೆ ಕಳುಹಿಸಲು ಲುವಾನ್‌ ಪ್ರಯತ್ನಿಸುತ್ತಿದ್ದರು. ಕೋಲಿನಿಂದ ಮೊಸಳೆಯನ್ನು ಬೆದರಿಸಲು ಮುಂದಾಗಿದ್ದರು. ಆದರೆ ಮೊಸಳೆ ಕೋಲನ್ನು ಗಟ್ಟಿಯಾಗಿ ಕಚ್ಚಿ ಹಿಡಿದು ಬಲವಾಗಿ ಎಳೆದಿದೆ. ಇದರಿಂದ ಕೋಲಿನ ಸಮೇತ ಲುವಾನ್‌ ಮೊಸಳೆಗಳು ಇರುವ ಜಾಗದಲ್ಲಿ ಬಿದ್ದಿದ್ದಾರೆ. ಕೂಡಲೇ ಅಲ್ಲಿದ್ದ ಸುಮಾರು 40 ಮೊಸಳೆಗಳ ಹಿಂಡು, ಅವರ ಮೇಲೆ ದಾಳಿ ನಡೆಸಿದೆ. ಮೊದಲು ಕೈಗಳನ್ನು ಭಕ್ಷಿಸಿದ ಮೊಸಳೆಗಳು, ನಂತರ ಇಡೀ ದೇಹವನ್ನು ತಿಂದು ಹಾಕಿದೆ. ಆವರಣದಲ್ಲಿ ಎಲ್ಲೆಡೆ ರಕ್ತದ ಕಲೆಗಳು ಉಂಟಾಗಿವೆ. ಇದೇ ಗ್ರಾಮದಲ್ಲಿರುವ ಮತ್ತೂಂದು ಮೊಸಳೆ ಸಾಕಾಣಿಕೆ ಕೇಂದ್ರವೊಂದರಲ್ಲಿ 2019ರಲ್ಲಿ ಎರಡು ವರ್ಷದ ಪುಟ್ಟ ಬಾಲಕಿಯನ್ನು ಮೊಸಳೆಗಳು ತಿಂದು ಹಾಕಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

 

ಟಾಪ್ ನ್ಯೂಸ್

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Kambala

Kambala; ಬೆಂಗಳೂರು ಕಂಬಳ ಈ ಬಾರಿ ಅನುಮಾನ

yahia-Sinwar

Terrorist Organization: ಹಮಾಸ್‌ ಉಗ್ರ ನಾಯಕ ಯಾಹ್ಯಾ ಸಿನ್ವರ್‌ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yahia-Sinwar

Terrorist Organization: ಹಮಾಸ್‌ ಉಗ್ರ ನಾಯಕ ಯಾಹ್ಯಾ ಸಿನ್ವರ್‌ ಹತ್ಯೆ

Bangla-Yunus

National Day Celebration: ಬಾಂಗ್ಲಾದೇಶ ಸ್ಥಾಪಕ ಮುಜಿಬುರ್‌ ಸ್ಮರಣೆಗೆ ಸರಕಾರ ಕೊಕ್‌

Sheik Hasina

Bangladesh ; ಶೇಖ್ ಹಸೀನಾ ಬಂಧನಕ್ಕೆ ಗಡುವು ವಿಧಿಸಿದ ನ್ಯಾಯಮಂಡಳಿ

Argentina: ಹೋಟೆಲ್‌ ಬಾಲ್ಕನಿಯ 3ನೇ ಮಹಡಿಯಿಂದ ಬಿದ್ದು ಖ್ಯಾತ ಗಾಯಕ ಮೃತ್ಯು

Argentina: ಹೋಟೆಲ್‌ ಬಾಲ್ಕನಿಯ 3ನೇ ಮಹಡಿಯಿಂದ ಬಿದ್ದು ಖ್ಯಾತ ಗಾಯಕ ಮೃತ್ಯು

Oxford University: ಆಕ್ಸ್‌ಫ‌ರ್ಡ್‌ ವಿವಿ ಕುಲಪತಿ ಹುದ್ದೆ… ಭಾರತ ಮೂಲದವರು ರೇಸ್‌ನಲ್ಲಿ

Oxford University: ಆಕ್ಸ್‌ಫ‌ರ್ಡ್‌ ವಿವಿ ಕುಲಪತಿ ಹುದ್ದೆ… ಭಾರತ ಮೂಲದವರು ರೇಸ್‌ನಲ್ಲಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.