![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 2, 2022, 12:21 PM IST
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದತಿ ನಂತರ 439 ಭಯೋತ್ಪಾದಕರ ಹತ್ಯೆಯಾಗಿದೆ ಎಂದು ರಾಜ್ಯಸಭೆಗೆ ಮಾಹಿತಿ ನೀಡಲಾಗಿದೆ.
ರಾಜ್ಯಸಭೆಯಲ್ಲಿ ರಾಜ್ಯಖಾತೆಯ ಸಚಿವ ನಿತ್ಯಾನಂದ ರೇ ಅವರು ಈ ಮಾಹಿತಿ ನೀಡಿದ್ದು, ಸೇನಾಪಡೆಗಳು ಕಾರ್ಯಾಚರಣೆ ನಡೆಸಿ 439 ಉಗ್ರರನ್ನು ಹತ್ಯೆಗೈದಿರುವ ಬಗ್ಗೆ ವಿವರ ನೀಡಿದರು.
ಈ ಅವಧಿಯಲ್ಲಿ 98 ನಾಗರಿಕರು ಮತ್ತು 109 ಭದ್ರತಾ ಸಿಬ್ಬಂದಿ ಪ್ರಾಣ ಕಳೆದುಕೊಂಡಿದ್ದಾರೆ ಮತ್ತು 541 ಭಯೋತ್ಪಾದಕ ಘಟನೆಗಳು ವರದಿಯಾಗಿವೆ ಎಂದು ತಿಳಿಸಿದರು.
ಓರ್ವ ಉಗ್ರನ ಹತ್ಯೆ
ಶೋಪಿಯಾನ್ ನಡಿಗಾಮ್ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಬುಧವಾರ ಎನ್ಕೌಂಟರ್ ನಡೆದಿದ್ದು, ಒಬ್ಬ ಭಯೋತ್ಪಾದಕ ಹತ್ಯೆ ಯಾಗಿದ್ದಾನೆ ಎಂದು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.