![Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ](https://www.udayavani.com/wp-content/uploads/2024/12/noida-2-415x255.jpg)
50 ವರ್ಷ ಕಾದ ಪ್ರೇಮಿಗೆ ಕೊನೆಗೂ ಸಿಕ್ಕಳು ಪ್ರಿಯತಮೆ!
Team Udayavani, Apr 3, 2021, 7:10 AM IST
![50 ವರ್ಷ ಕಾದ ಪ್ರೇಮಿಗೆ ಕೊನೆಗೂ ಸಿಕ್ಕಳು ಪ್ರಿಯತಮೆ!](https://www.udayavani.com/wp-content/uploads/2021/04/ajja-620x367.jpg)
ಹೊಸದಿಲ್ಲಿ: ಅದು 70ರ ದಶಕ. ಭಾರತ ಪ್ರವಾಸಕ್ಕಾಗಿ ಆಸ್ಟ್ರೇಲಿಯಾದಿಂದ ಮರೀನಾ ಎಂಬ ಹುಡುಗಿಯೊಬ್ಬಳು ಬಂದಿದ್ದಳು. ರಾಜಸ್ಥಾನಕ್ಕೆ ಆಕೆ ಬಂದಾಗ ಜೈಸಲ್ಮೇರ್ ಜಿಲ್ಲೆಯ ಕುಲ್ದಾರಾ ಎಂಬ ಹಳ್ಳಿಯ ಯುವಕ ಆಕೆಗೆ ಸುತ್ತಲಿನ ಪ್ರಸಿದ್ಧ ಕ್ಷೇತ್ರಗಳನ್ನು ತೋರಿಸಿದ. ಹಾಗೆ ಸುತ್ತಾಡುವಾಗ ಅವರಿಬ್ಬರಲ್ಲಿ ಪ್ರೇಮ ಉದಯವಾಗಿ, ಆಕೆ ವಾಪಸ್ ಹೋಗುವಾಗ ಕಿವಿಯಲ್ಲಿ ಉಸುರಿದ್ದು ಒಂದೇ ಮಾತು… “ಐ ಲವ್ ಯೂ’.
ಆ ಒಂದು ಮಾತಿಗೆ ತನ್ನ ಜೀವನ ವನ್ನು ಅವತ್ತೇ ಆಕೆಯ ಹೆಸರಿಗೆ ಬರೆದುಬಿಟ್ಟ ಆ ಯುವಕ. ಆಕೆ ಒಂದಲ್ಲಾ ಒಂದು ದಿನ ಬರ್ತಾಳೆ ಅಂತ ಕಾದು ಕುಳಿತ. ಬರಗಾಲದಿಂದ ಇಡೀ ಹಳ್ಳಿಯೇ ಖಾಲಿಯಾದರೂ ತಾನೊಬ್ಬನು ಮಾತ್ರ ಕದಲದೆ ಅಲ್ಲೇ ಉಳಿದ.
ಇದಾಗಿ, 50 ವರ್ಷಗಳೇ ಉರುಳಿದವು. ಈತನ ಪ್ರೇಮ ಕಥೆ ಕೇಳಿದ ಪ್ರವಾಸಿಯೊಬ್ಬರು ಅದನ್ನು ತಮ್ಮ ಫೇಸ್ಬುಕ್ ಪುಟ ದಲ್ಲಿ ಅವರ ಫೋಟೋ ಸಹಿತ ಪ್ರಕಟಿಸಿದರು. ಅದು ಮರೀನಾ ರನ್ನೂ ತಲುಪಿದೆ! ವಿವರ ಕಣ್ಣಿಗೆ ಬಿದ್ದಕೂಡಲೇ ಫೇಸ್ಬುಕ್ ಪುಟದ ಪ್ರವಾಸಿಯನ್ನು ಸಂಪರ್ಕಿಸಿ, ಅಜ್ಜನ ವಿಳಾಸ ಪಡೆದ ಮರೀನಾ, ತಾನೂ ವಿವಾಹವಾಗದೇ ಉಳಿದಿದ್ದು, ಸದ್ಯದಲ್ಲೇ ಭಾರತಕ್ಕೆ ಬರುವುದಾಗಿ ಪತ್ರ ಬರೆದಿದ್ದಾರೆ!
ಟಾಪ್ ನ್ಯೂಸ್
![Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ](https://www.udayavani.com/wp-content/uploads/2024/12/noida-2-415x255.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ](https://www.udayavani.com/wp-content/uploads/2024/12/noida-2-150x92.jpg)
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
![Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು](https://www.udayavani.com/wp-content/uploads/2024/12/boat-2-150x83.jpg)
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
![Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್ಗೆ 7 ದಿನಗಳ ಮಧ್ಯಂತರ ಜಾಮೀನು](https://www.udayavani.com/wp-content/uploads/2024/12/khalid-150x103.jpg)
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್ಗೆ 7 ದಿನಗಳ ಮಧ್ಯಂತರ ಜಾಮೀನು
![Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು](https://www.udayavani.com/wp-content/uploads/2024/12/Modi-9-150x83.jpg)
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
![Yasin Malik](https://www.udayavani.com/wp-content/uploads/2024/12/Yasin-Malik-150x81.jpg)
SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ
MUST WATCH
ಹೊಸ ಸೇರ್ಪಡೆ
![Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ](https://www.udayavani.com/wp-content/uploads/2024/12/noida-2-150x92.jpg)
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
![ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು](https://www.udayavani.com/wp-content/uploads/2024/12/CHIKKAMAGALURU-150x98.jpg)
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
![Mulabagil](https://www.udayavani.com/wp-content/uploads/2024/12/Mulabagil-150x90.jpg)
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
![Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್](https://www.udayavani.com/wp-content/uploads/2024/12/gpar-150x93.jpg)
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
![Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ](https://www.udayavani.com/wp-content/uploads/2024/12/pet-dog-150x84.jpg)
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.