Adipurush: ತುರ್ತು ವಿಚಾರಣೆಗೆ ಸುಪ್ರೀಂ ನಕಾರ
Team Udayavani, Jul 13, 2023, 8:09 AM IST
ನವದೆಹಲಿ: ವಿವಾದಿತ “ಆದಿಪುರುಷ’ ಸಿನಿಮಾ ನಿರ್ಮಿಸಿದವರಿಗೆ ಜು.27ರಂದು ಖುದ್ದು ಹಾಜರಾಗುವಂತೆ ಅಲಾಹಾಬಾದ್ ಹೈಕೋರ್ಟ್ನ ಆದೇಶದ ವಿರುದ್ಧದ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಬುಧವಾರ ನಿರಾಕರಿಸಿದೆ. ಸಂಭಾಷಣೆಯ ಕಾರಣದಿಂದ ರಾಮಾಯಣವನ್ನು ಆಧರಿಸಿ ನಿರ್ಮಿಸಿರುವ “ಆದಿಪುರುಷ್’ ಸಿನಿಮಾ ದೇಶಾದ್ಯಂತ ಖಂಡನೆಗೆ ಗುರಿಯಾಗಿದೆ.
ಸಿಜೆಐ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠ, ಗುರುವಾರದಂದು ಅರ್ಜಿಯ ವಿಚಾರ ಪ್ರಸ್ತಾಪಿಸುವಂತೆ ನಿರ್ಮಾಪಕರ ಪರವಾದ ನ್ಯಾಯವಾದಿಗೆ ಸೂಚಿಸಿದರು. ಜು.27ರಂದು ಖುದ್ದು ಹಾಜರಾಗುವಂತೆ ಸಿನಿಮಾದ ನಿರ್ದೇಶಕ ಓಂ ರಾವತ್, ನಿರ್ಮಾಪಕ ಭೂಷಣ್ ಕುಮಾರ್ ಮತ್ತು ಸಂಭಾಷಣೆ ಬರೆದ ಮನೋಜ್ ಮುನ್ತಾಶಿರ್ ಅವರಿಗೆ ಅಲಹಾಬಾದ್ ಹೈಕೋರ್ಟ್ ಆದೇಶಿಸಿದೆ. ಸಿನಿಮಾ ನಿಷೇಧಕ್ಕೆ ಒತ್ತಾಯಿಸಿ ಕುಲದೀಪ್ ತಿವಾರಿ ಮತ್ತು ನವೀನ್ ಧವನ್ ಅವರು ಸಲ್ಲಿಸಿರುವ ಅರ್ಜಿಗಳನ್ನು ಪ್ರತ್ಯೇಕವಾಗಿ ಹೈಕೋರ್ಟ್ ವಿಚಾರಣೆ ನಡೆಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sisodia; ಯಾವ ರಾವಣನಿಂದಲೂ ರಾಮ-ಲಕ್ಷ್ಮಣರನ್ನು ಬೇರ್ಪಡಿಸಲು ಸಾಧ್ಯವಿಲ್ಲ
Tirupati laddu ಅಪವಿತ್ರ: ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಜಗನ್ ರೆಡ್ಡಿ
Tirupati Laddu Row: ತಿರುಪತಿ ಶ್ರೀವಾರಿ ಲಡ್ಡು ಈಗ ಪರಿಶುದ್ಧ: ದೇವಸ್ಥಾನ ಸಮಿತಿ
Tirupati laddu ಅಪವಿತ್ರ: ಎಸ್ ಐಟಿ ತನಿಖೆಗೆ ಆಗ್ರಹಿಸಿ ಸುಪ್ರೀಂನಲ್ಲಿ ಪಿಐಎಲ್ ಸಲ್ಲಿಕೆ
Tirupati laddu; ಪ್ರಾಯಶ್ಚಿತ ಎಂಬಂತೆ 11 ದಿನಗಳ ಉಪವಾಸ ಕೈಗೊಳ್ಳಲಿರುವ ಪವನ್ ಕಲ್ಯಾಣ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.