ಕೇಂದ್ರದಿಂದ ಹಸ್ತಾಂತರ: 69 ವರ್ಷಗಳ ಬಳಿಕ ಏರ್ ಇಂಡಿಯಾ ಮತ್ತೆ ಟಾಟಾ ಗ್ರೂಪ್ ತೆಕ್ಕೆಗೆ

ಏರ್ ಇಂಡಿಯಾ ನಿರ್ವಹಣೆಯ ನಿಯಂತ್ರಣ ಟಾಟಾ ಗ್ರೂಪ್ ತೆಕ್ಕೆಗೆ ಬಿದ್ದಂತಾಗಿದೆ.

Team Udayavani, Jan 27, 2022, 4:13 PM IST

ಕೇಂದ್ರದಿಂದ ಹಸ್ತಾಂತರ: 69 ವರ್ಷಗಳ ಬಳಿಕ ಏರ್ ಇಂಡಿಯಾ ಮತ್ತೆ ಟಾಟಾ ಗ್ರೂಪ್ ತೆಕ್ಕೆಗೆ

ನವದೆಹಲಿ: ಸುಮಾರು 69 ವರ್ಷಗಳ ಬಳಿಕ ಭಾರತ ಸರ್ಕಾರ ಏರ್ ಇಂಡಿಯಾವನ್ನು ಗುರುವಾರ (ಜನವರಿ 27) ಟಾಟಾ ಗ್ರೂಪ್ ಗೆ ಅಧಿಕೃತವಾಗಿ ಹಸ್ತಾಂತರಿಸಿದೆ. ಆದರೆ ಇಂದಿನಿಂದಲೇ ಏರ್ ಇಂಡಿಯಾ ವಿಮಾನಗಳು ಟಾಟಾ ಗ್ರೂಪ್ ಬ್ಯಾನರ್ ನಡಿ ಹಾರಾಟ ನಡೆಸುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:ವಿದ್ಯಾರ್ಥಿಗಳ ಪ್ರತಿಭಟನೆ; ಬಿಹಾರದಲ್ಲಿ ಕೋಟ್ಯಂತರ ರೂ. ರೈಲ್ವೆ ಆಸ್ತಿ ಬೆಂಕಿಗಾಹುತಿ

ಮೂಲಗಳ ಪ್ರಕಾರ, ಏರ್ ಇಂಡಿಯಾ ಕಚೇರಿಯಲ್ಲಿ ಔಪಚಾರಿಕವಾಗಿ ಟಾಟಾ ಗ್ರೂಪ್ ಗೆ ಹಸ್ತಾಂತರಿಸುವ ಮುನ್ನ ಟಾಟಾ ಗ್ರೂಪ್ ನ ಅಧ್ಯಕ್ಷ ಎನ್. ಚಂದ್ರಶೇಖರನ್ ಅವರು ನವದೆಹಲಿಯಲ್ಲಿ ಕೇಂದ್ರ ಸರ್ಕಾರದ ಅಧಿಕಾರಿಗಳನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಚರ್ಚಿಸಿದ್ದರು ಎಂದು ವರದಿ ತಿಳಿಸಿದೆ.

ಸುಮಾರು 69 ವರ್ಷಗಳ ಬಳಿಕ ಏರ್ ಇಂಡಿಯಾ ಟಾಟಾ ಸಂಸ್ಥೆಗೆ ಸೇರಿದಂತಾಗಿದೆ. ಇಂದಿನಿಂದ ಟಾಟಾ ಕಂಪನಿಯ ಶೇ.100 ಪ್ರತಿಶತ ಶೇರುಗಳನ್ನು ಟ್ಯಾಲೇಸ್ ಪ್ರೈವೇಟ್ ಲಿಮಿಟೆಡ್ ಗೆ ವರ್ಗಾಯಿಸುವುದರೊಂದಿಗೆ ಏರ್ ಇಂಡಿಯಾ ನಿರ್ವಹಣೆಯ ನಿಯಂತ್ರಣ ಟಾಟಾ ಗ್ರೂಪ್ ತೆಕ್ಕೆಗೆ ಬಿದ್ದಂತಾಗಿದೆ.

2,700 ಕೋಟಿ ರೂಪಾಯಿ ಹಣವನ್ನು ಸಂಪೂರ್ಣವಾಗಿ ಕೇಂದ್ರ ಸರ್ಕಾರಕ್ಕೆ ಬಂದಿದ್ದು, ಇದೀಗ ಟ್ಯಾಲೇಸ್ ಏರ್ ಇಂಡಿಯಾದ ನೂತನ ಮಾಲೀಕರಾಗಿರುವುದಾಗಿ ಡಿಐಪಿಎಂ ಕಾರ್ಯದರ್ಶಿ ತಿಳಿಸಿದ್ದಾರೆ.

ಕಳೆದ ವರ್ಷ ಅಕ್ಟೋಬರ್ ನಲ್ಲಿ ಕೇಂದ್ರ ಸರ್ಕಾರ ಏರ್ ಇಂಡಿಯಾವನ್ನು 18,000 ಕೋಟಿ ರೂಪಾಯಿಗೆ ಟಾಟಾ ಗ್ರೂಪ್ಸ್ ನ ಹೋಲ್ಡಿಂಗ್ ಕಂಪನಿಗೆ ಮಾರಾಟ ಮಾಡಿತ್ತು. ನಂತರ ಕೇಂದ್ರ ಸರ್ಕಾರ ಏರ್ ಇಂಡಿಯಾ ಶೇ.100 ಪ್ರತಿಶತ ಶೇರುಗಳನ್ನು ಮಾರಾಟ ಮಾಡಲು ಒಲವು ತೋರಿದ್ದು, ಈ ನಿಟ್ಟಿನಲ್ಲಿ ಕೇಂದ್ರ ಮತ್ತು ಟಾಟಾ ಗ್ರೂಪ್ ಷೇರು ಖರೀದಿಯ ಒಪ್ಪಂದಕ್ಕೆ ಸಹಿ ಹಾಕಿತ್ತು.

ಟಾಪ್ ನ್ಯೂಸ್

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Nirmala-Seetaraman

New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ

RBI-Logo

Less Burden: ಆರ್‌ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

gold

Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.