ವಿವಾಹ ವಾರ್ಷಿಕೋತ್ಸವಕ್ಕೆ ಪತ್ನಿಗೆ ಚಂದ್ರನ ಅಂಗಳದಲ್ಲಿ 3 ಎಕರೆ ಜಮೀನು “ಗಿಫ್ಟ್’ ನೀಡಿದ ಪತಿ


Team Udayavani, Dec 28, 2020, 4:54 PM IST

ವಿವಾಹ ವಾರ್ಷಿಕೋತ್ಸವಕ್ಕೆ ಪತ್ನಿಗೆ ಚಂದ್ರನ ಅಂಗಳದಲ್ಲಿ ಜಮೀನು “ಗಿಫ್ಟ್’ ನೀಡಿದ ಪತಿ

ಜೈಪುರ: ಮದುವೆ ವಾರ್ಷಿಕೋತ್ಸವಕ್ಕೆ ಪತಿ ತನ್ನ ಪತ್ನಿಗೆ ವಿವಿಧ ರೀತಿಯ ಉಡುಗೊರೆ ನೀಡುವುದು ಗೊತ್ತೇ ಇದೆ ಆದರೆ ಇಲ್ಲೊಬ ವ್ಯಕ್ತಿ ತನ್ನ ಮದುವೆಯ ಎಂಟನೇ ವರ್ಷದ ಸಂಭ್ರಮಕ್ಕೆ ಚಂದ್ರನ ಅಂಗಳದಲ್ಲಿ ಬರೋಬ್ಬರಿ ಮೂರು ಎಕರೆ ಜಮೀನು ಉಡುಗೊರೆಯಾಗಿ ನೀಡಿದ್ದಾನೆ.

ರಾಜಸ್ಥಾನದ ಅಜ್ಮೀರ್ ‌ನ ಧರ್ಮೇಂದ್ರ ಅನಿಜಾ ಎಂಬ ವ್ಯಕ್ತಿ ತನ್ನ ಪತ್ನಿ ಸ್ವಪ್ನಾಗೆ ಚಂದ್ರನ ಅಂಗಳಲ್ಲಿ 3 ಎಕರೆ ಜಮೀನು ಖರೀದಿಸಿ ಉಡುಗೊರೆಯಾಗಿ ನೀಡಿದ್ದಾನೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು “ಎಂಟನೇ ವಾರ್ಷಿಕೋತ್ಸವಕ್ಕೆ ಪತ್ನಿಗೆ ವಿಶೇಷ ಉಡುಗೊರೆ ನೀಡಲು ಇಚ್ಛಿಸಿದ್ದೆ. ಕಳೆದ ಡಿಸೆಂಬರ್ 24 ರಂದು ನಮ್ಮ ವಿವಾಹ ವಾರ್ಷಿಕೋತ್ಸವವಾಗಿತ್ತು. ಪ್ರತಿಯೊಬ್ಬರೂ ತಮ್ಮ ವಿವಾಹ ವಾರ್ಷಿಕೋತ್ಸವಕ್ಕೆ ಕಾರುಗಳು, ಆಭರಣ ಅಥವಾ ಅವರವರ ಸ್ಥಿತಿಗತಿಗೆ ತಕ್ಕಂತೆ ಉಡುಗೊರೆ ನೀಡುತ್ತಾರೆ ಆದರೆ ನಾನು ನನ್ನ ಪತ್ನಿಗೆ ಏನಾದರೂ ವಿಶೇಷವಾದ ಉಡುಗೊರೆ ನೀಡಲು ಬಯಸಿದ್ದೆ. ಆದ್ದರಿಂದ, ನಾನು ಅವಳಿಗೆ ಚಂದ್ರನ ಮೇಲೆ ಭೂಮಿಯನ್ನು ಖರೀದಿಸಿದೆ, ”ಎಂದು ಅನಿಜಾ ಹೇಳಿದ್ದಾರೆ.

ಇದನ್ನೂ ಓದಿ:ಬ್ರಿಟಿಷ್ ರಿಗೆ ಮುಚ್ಚಳಿಕೆ ಬರೆದುಕೊಟ್ಟ ಬಿಜೆಪಿಯವರದ್ದು ದೇಶ ಭಕ್ತಿಯಾ? ಸಿದ್ದರಾಮಯ್ಯ

“ನನಗೆ ತುಂಬಾ ಸಂತೋಷವಾಗಿದೆ. ಅವರು ನನಗೆ ಇಷ್ಟೊಂದು ವಿಶೇಷವಾದ ಉಡುಗೊರೆ ನೀಡುತ್ತಾರೆಂದು ನಾನು ಎಂದಿಗೂ ನಿರೀಕ್ಷಿಸಿರಲಿಲ್ಲ.  ವಿವಾಹ ವಾರ್ಷಿಕೋತ್ಸವಕ್ಕೆ ಪತಿ ದೊಡ್ಡ ಮಟ್ಟದಲ್ಲಿ ಪಾರ್ಟಿ ವ್ಯವಸ್ಥೆ ಮಾಡಿದ್ದರು ಅದೇ ಸಮಯದಲ್ಲಿ ಉಡುಗೊರೆಯಾಗಿ ಆಸ್ತಿಯ ಪತ್ರಗಳನ್ನು ನೀಡಿದ್ದಾರೆ ಎಂದು ಪತ್ನಿ ಸ್ವಪ್ನಾ ಸಂತೋಷ ಹಂಚಿಕೊಂಡರು.

ಅಮೆರಿಕದ ನ್ಯೂಯಾರ್ಕ್ ನಗರದ ಲೂನಾ ಸೊಸೈಟಿ ಇಂಟರ್ನ್ಯಾಷನಲ್ ಸಂಸ್ಥೆಯ ಮೂಲಕ ಧರ್ಮೇಂದ್ರ ಈ ಭೂಮಿಯನ್ನು ಖರೀದಿಸಿದ್ದಾರೆ. ಅದನ್ನು ಖರೀದಿಸುವ ಪ್ರಕ್ರಿಯೆಯು ಪೂರ್ಣಗೊಳ್ಳಲು ಸುಮಾರು ಒಂದು ವರ್ಷ ತೆಗೆದುಕೊಳ್ಳಬಹುದು ಎಂದಿದ್ದಾರೆ.

ಚಂದ್ರನ ಮೇಲೆ ಭೂಮಿ ಖರೀದಿಸಿದವರಲ್ಲಿ ರಾಜಸ್ಥಾನದಲ್ಲಿ ನಾನೇ ಮೊದಲು ಎಂಬ ಖುಷಿಯೂ ಇದೆ ಎಂದಿದ್ದಾರೆ.

ಟಾಪ್ ನ್ಯೂಸ್

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ

1-dsad

Rescue;ಅಪಘಾತಕ್ಕೀಡಾಗಿ ಫ್ಲೈಓವರ್ ಪಿಲ್ಲರ್‌ನಲ್ಲಿ ಸಿಲುಕಿಕೊಂಡ ಮಹಿಳೆ!!

CHandrababu-Naidu

Laddu ವಿವಾದ: ಮುಂದಿನ ಕ್ರಮದ ಬಗ್ಗೆ ಅರ್ಚಕರು, ತಜ್ಞರೊಂದಿಗೆ ಸಮಾಲೋಚನೆ: ಸಿಎಂ ನಾಯ್ಡು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

R Ashok (2)

BJP; ವಿಪಕ್ಷ ನಾಯಕ ಆರ್‌. ಅಶೋಕ್‌ ನಡೆಗೆ ಕಾಂಗ್ರೆಸ್‌ ಖಂಡನೆ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.