![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Mar 12, 2022, 3:44 PM IST
ಜಬಲ್ಪುರ : ಅಲಯನ್ಸ್ ಏರ್ ಎಟಿಆರ್-72 ವಿಮಾನವು ಶನಿವಾರ ಮಧ್ಯಾಹ್ನ ನಿಲ್ದಾಣದಲ್ಲಿ ಇಳಿಯುವಾಗ ರನ್ವೇ ಯಿಂದ ಜಾರಿದ್ದು, ಅದೃಷ್ಟವಷಾತ್ ಭಾರಿ ಅವಘಡವೊಂದು ತಪ್ಪಿ ಹೋಗಿದೆ.
ವಿಮಾನವು ದೆಹಲಿಯಿಂದ ಸುಮಾರು 55 ಪ್ರಯಾಣಿಕರನ್ನು ಹೊತ್ತು ಮಧ್ಯಪ್ರದೇಶದ ಜಬಲ್ಪುರದಲ್ಲಿ ಇಳಿಯುವ ವೇಳೆ ಅವಘಡ ನಡೆದಿದೆ.
ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ವಿಮಾನಯಾನ ಮೂಲಗಳು ತಿಳಿಸಿವೆ. ವಿಮಾನವು ದೆಹಲಿಯಿಂದ ಬೆಳಿಗ್ಗೆ 11.32 ಕ್ಕೆ ಹೊರಟಿತ್ತು. ಅಪಘಾತದ ಕುರಿತು ತನಿಖೆಗಾಗಿ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯದ ಅಧಿಕಾರಿಗಳು ಸ್ಥಳಕ್ಕೆ ತಲುಪಲಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.