ಶೀಘ್ರವೇ BJP ಸೇರ್ಪಡೆ; ಕ್ಯಾ.ಅಮರೀಂದರ್ ಸಿಂಗ್ NDA ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿ?

ಪಂಜಾಬ್ ಲೋಕ್ ಕಾಂಗ್ರೆಸ್ ಪಕ್ಷ ಬಿಜೆಪಿ ಜತೆ ವಿಲೀನಗೊಳಿಸುವ ಪ್ರಕ್ರಿಯೆ ಆರಂಭವಾಗಲಿದೆ.

Team Udayavani, Jul 2, 2022, 4:39 PM IST

ಶೀಘ್ರವೇ BJP ಸೇರ್ಪಡೆ; ಕ್ಯಾ.ಅಮರೀಂದರ್ ಸಿಂಗ್ NDA ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿ?

ನವದೆಹಲಿ: ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಜುಲೈ ತಿಂಗಳಲ್ಲಿ ಬಿಜೆಪಿ ಸೇರ್ಪಡೆಗೊಳ್ಳುವ ಸಾಧ್ಯತೆ ಇದ್ದಿರುವುದಾಗಿ ಊಹಾಪೋಹ ಹರಿದಾಡುತ್ತಿದೆ. ಬಿಜೆಪಿ ಮೂಲಗಳ ಪ್ರಕಾರ, ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರನ್ನು ಉಪರಾಷ್ಟ್ರಪತಿ ಚುನಾವಣೆಗೆ ಎನ್ ಡಿಎ ಅಭ್ಯರ್ಥಿಯನ್ನಾಗಿ ಮಾಡುವ ಸಾಧ್ಯತೆ ಇದೆ ಎಂದು ತಿಳಿಸಿವೆ.

ಇದನ್ನೂ ಓದಿ:ಸಿಎಂ ಅಭ್ಯರ್ಥಿಗಳನ್ನು ಘೋಷಿಸಿ: ಬಿಜೆಪಿ, ಕಾಂಗ್ರೆಸ್ ಪಕ್ಷಗಳಿಗೆ ಸಿ.ಎಂ.ಇಬ್ರಾಹಿಂ ಸವಾಲು

ಅಮರೀಂದರ್ ಸಿಂಗ್ ಅವರು ಲಂಡನ್ ನಲ್ಲಿ ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಕೇಸರಿ ಪಕ್ಷದ ಮೂಲಗಳ ಮಾಹಿತಿ ಪ್ರಕಾರ, ಕೆಲವು ವಾರಗಳ ನಂತರ ಕ್ಯಾಪ್ಟನ್ ಸಿಂಗ್ ಲಂಡನ್ ನಿಂದ ಪಂಜಾಬ್ ಗೆ ವಾಪಸ್ ಆದ ನಂತರ ಅವರ ಪಂಜಾಬ್ ಲೋಕ್ ಕಾಂಗ್ರೆಸ್ ಪಕ್ಷ ಬಿಜೆಪಿ ಜತೆ ವಿಲೀನಗೊಳಿಸುವ ಪ್ರಕ್ರಿಯೆ ಆರಂಭವಾಗಲಿದೆ.

ಒಂದು ವೇಳೆ ಅಮರೀಂದರ್ ಸಿಂಗ್ ಅವರನ್ನು ಉಪರಾಷ್ಟ್ರಪತಿ ಚುನಾವಣೆಗೆ ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿ ಎಂದು ಘೋಷಿಸಿದಲ್ಲಿ, ಸಿಂಗ್ ಪತ್ನಿ ಪ್ರಣೀತ್ ಕೌರ್ ನೇತೃತ್ವದಲ್ಲಿ ಪಕ್ಷದ ವಿಲೀನ ಪ್ರಕ್ರಿಯೆ ನಡೆಯಲಿದೆ. ಪಟಿಯಾಲಾ ಸಂಸದರಾಗಿರುವ ಕೌರ್ ಈಗ ಕಾಂಗ್ರೆಸ್ ಪಕ್ಷದಲ್ಲಿದ್ದಾರೆ.

ಆಗಸ್ಟ್ 6ರಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ಉಪರಾಷ್ಟ್ರಪತಿ ಚುನಾವಣೆ ಕುರಿತು ಜುಲೈ 5ರಂದು ಅಧಿಕೃತವಾಗಿ ಪ್ರಕಟಣೆ ಹೊರಡಿಸಲಿದೆ. ಜುಲೈ 19 ಅಭ್ಯರ್ಥಿ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಜುಲೈ 20ರಂದು ನಾಮಪತ್ರ ಪರಿಶೀಲನೆ, ಜುಲೈ 22 ನಾಮಪತ್ರ ಹಿಂಪಡೆಯಲು ಕೊನೆಯ ದಿನ. ಜುಲೈ ಎರಡನೇ ವಾರದಲ್ಲಿ ಉಪ ರಾಷ್ಟ್ರಪತಿ ಅಭ್ಯರ್ಥಿ ಬಗ್ಗೆ ಎನ್ ಡಿಎ ಮೈತ್ರಿಕೂಟ ಘೋಷಿಸಲಿದೆ. ಹಾಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಅಧಿಕಾರಾವಧಿ ಆಗಸ್ಟ್ 10ಕ್ಕೆ ಮುಕ್ತಾಯಗೊಳ್ಳಲಿದೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.