![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Apr 24, 2023, 5:00 AM IST
ಸಿದ್ದಾಪುರ: ಅಮಾಸೆಬೈಲು ಪೇಟೆಯ ಬಳಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯ ಮಾರಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಅಮಾಸೆಬೈಲು ಪೊಲೀಸ್ ಠಾಣೆಯ ಪೊಲೀಸ್ ಸಹಾಯಕ ಇನ್ಸ್ಪೆàಕ್ಟರ್ ಸದಾಶಿವ ಆರ್.ಗವರೋಜಿ ಅವರು ದಾಳಿ ನಡೆಸಿದರು. ದಾಳಿಯ ಸಂದರ್ಭದಲ್ಲಿ ಆರೋಪಿಗಳಾದ ರಟ್ಟಾಡಿ ಹೊರ್ಲಿಜಡ್ಡು ನಿವಾಸಿಗಳಾದ ಸುಧಾಕರ ಕುಲಾಲ(47) ಮತ್ತು ಗಣೇಶ(27) ಸ್ಥಳದಿಂದ ಪರಾರಿಯಾಗಿದ್ದಾರೆ. ಪೊಲೀಸರು ಸ್ಥಳದಲ್ಲಿದ್ದ ಸುಮಾರು 1756 ರೂ.ಮೌಲ್ಯದ ಸರಾಯಿ ಪ್ಯಾಕೇಟುಗಳನ್ನು ವಶಕ್ಕೆ ಪಡೆದು, ದೂರು ದಾಖಲಿಸಿಕೊಂಡಿದ್ದಾರೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.