ಇರಿಯಣ್ಣಿಯಲ್ಲಿ ವಿಸ್ಮಯ: ಜಿಂಕೆ ಕೂಗಿನ ಬೆನ್ನಲ್ಲೇ ಅಪ್ಪಳಿಸಿದ ಉಲ್ಕೆ


Team Udayavani, Mar 8, 2023, 7:24 AM IST

Udayavani Kannada Newspaper

ಕಾಸರಗೋಡು: ಇರಿಯಣ್ಣಿ ಬಲತ್ತ್ಕಯದಲ್ಲಿ ಮಾ.6 ರಂದು ರಾತ್ರಿ ವಿಸ್ಮಯ ಘಟನೆಯೊಂದು ನಡೆದಿದೆ. ರಾತ್ರಿ ಸುಮಾರು 10.50 ಕ್ಕೆ ಇಲ್ಲೇ ಸಮೀಪದ ಕಾಡಿನಲ್ಲಿ ಜಿಂಕೆಯೊಂದು ಸ್ವಾಭಾವಿಕವಲ್ಲದ ರೀತಿಯಲ್ಲಿ ಚೀರಾಡುತ್ತಿತ್ತು. ಇದನ್ನು ಗಮನಿಸಿದ ಡಾ|ಸಂತೋಷ್‌ ಕುಮಾರ್‌ ಈ ಶಬ್ದವನ್ನು ದಾಖಲಿಸುತ್ತಿದ್ದರು. ಇವರು ದೆಹಲಿಯಲ್ಲಿ ವಿಜ್ಞಾನಿಯಾಗಿದ್ದಾರೆ. ಇವರ ಮನೆ ಕಾಡಿನ ಸಮೀಪದಲ್ಲೇ ಇದ್ದು, ಸಂತೋಷ್‌ ಕುಮಾರ್‌ ರಜೆಯಲ್ಲಿ ಮನೆಯಲ್ಲಿದ್ದರು. ಅಸಾಮಾನ್ಯ ರೀತಿಯ ಜಿಂಕೆಯ ಕೂಗನ್ನು ಇವರು ದಾಖಲಿಸುತ್ತಿದ್ದಂತೆ ಮೇಲಿನಿಂದ ಉಲ್ಕೆ ಒಂದು ಕೆಳಗೆ ಅಪ್ಪಳಿಸುವುದು ಕಂಡು ಬಂತು. ಅದು ಮರಗಳನ್ನು ಸ್ಪರ್ಶಿಸುವ ಮುನ್ನವೇ ಸ್ಫೋಟಗೊಂಡಿದ್ದು, ಇದಕ್ಕೆಲ್ಲಾ ಈ ವಿಜ್ಞಾನಿ ಸಾಕ್ಷಿಯಾಗಿದ್ದಾರೆ. ಒಂದು ವೇಳೆ ಉಲ್ಕೆ ಕಾಡಿಗೆ ಬಿದ್ದು ಸ್ಫೋಟಗೊಂಡಿದ್ದರೆ ಬೆಂಕಿ ಹತ್ತಿಕೊಳ್ಳುತ್ತಿತ್ತು ಎಂದು ಅಭಿಪ್ರಾಯಪಡಲಾಗಿದೆ. ಇದೇ ವೇಳೆ ಉಲ್ಕೆ ಬೀಳುವುದನ್ನು ಜಿಂಕೆ ಮುಂಚಿತವಾಗಿ ತಿಳಿದು ಚೀರಾಡಿರಬೇಕೆಂದು ಶಂಕಿಸಲಾಗಿದೆ.

ಟಾಪ್ ನ್ಯೂಸ್

koratagere

Koratagere: ಎರಡು ವಿದ್ಯುತ್‌ ಉಪಸ್ಥಾವರ ಘಟಕಗಳ ಉದ್ಘಾಟನೆ

Amit Shah

3 new criminal laws; ತಮಿಳು ಸೇರಿ ಪ್ರಾದೇಶಿಕ ಭಾಷೆಗಳಲ್ಲಿ ಲಭ್ಯ: ಶಾ

Shirva: ಅಪರಿಚಿತ ವ್ಯಕ್ತಿ ಆತ್ಮಹತ್ಯೆ

Shirva: ಅಪರಿಚಿತ ವ್ಯಕ್ತಿ ಆತ್ಮಹತ್ಯೆ

America ಸೌಂದರ್ಯ ಸ್ಪರ್ಧೆ: ಶಿರಸಿ ಮೂಲದ ಡಾ|ಶ್ರುತಿಗೆ ಕಿರೀಟ

America ಸೌಂದರ್ಯ ಸ್ಪರ್ಧೆ: ಶಿರಸಿ ಮೂಲದ ಡಾ|ಶ್ರುತಿಗೆ ಕಿರೀಟ

CM Siddu

Leadership change; ಹೈಕಮಾಂಡ್ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ: ಸಿಎಂ ಸಿದ್ದರಾಮಯ್ಯ

1-csaddasd

Hosanagara: ಅಪಘಾತವಾಗಿ ಪಲ್ಟಿಯಾದ 50ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಸರಕಾರಿ ಬಸ್

Rabakavi

Irrigation: ರೈತರ ವಿಚಾರದಲ್ಲಿ ರಾಜಕಾರಣ ಮಾಡದಿರಿ: ಸಚಿವ ತಿಮ್ಮಾಪುರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಬೈಕ್‌ ಅಪಘಾತ : ಗಾಯಾಳು ಯುವಕ ಸಾವು

Kasaragod ಬೈಕ್‌ ಅಪಘಾತ : ಗಾಯಾಳು ಯುವಕ ಸಾವು

Madikeri ವಿರಾಜಪೇಟೆ: ಡೆಂಗ್ಯೂ ಪ್ರಕರಣ ಹೆಚ್ಚಳ

7-kodagu

Madikeri: ಜು.1 ರಿಂದ ಭಾರಿ ವಾಹನಗಳ ಸಂಚಾರ ನಿಷೇಧ

Madikeri ಸೆ.15ರ ವರೆಗೆ “ಗಾಜಿನ ಸೇತುವೆ’ ವೀಕ್ಷಣೆ ಸ್ಥಗಿತ : ಜಿಲ್ಲಾಧಿಕಾರಿ ಸೂಚನೆ

Madikeri ಸೆ.15ರ ವರೆಗೆ “ಗಾಜಿನ ಸೇತುವೆ’ ವೀಕ್ಷಣೆ ಸ್ಥಗಿತ : ಜಿಲ್ಲಾಧಿಕಾರಿ ಸೂಚನೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

koratagere

Koratagere: ಎರಡು ವಿದ್ಯುತ್‌ ಉಪಸ್ಥಾವರ ಘಟಕಗಳ ಉದ್ಘಾಟನೆ

Amit Shah

3 new criminal laws; ತಮಿಳು ಸೇರಿ ಪ್ರಾದೇಶಿಕ ಭಾಷೆಗಳಲ್ಲಿ ಲಭ್ಯ: ಶಾ

Shirva: ಅಪರಿಚಿತ ವ್ಯಕ್ತಿ ಆತ್ಮಹತ್ಯೆ

Shirva: ಅಪರಿಚಿತ ವ್ಯಕ್ತಿ ಆತ್ಮಹತ್ಯೆ

America ಸೌಂದರ್ಯ ಸ್ಪರ್ಧೆ: ಶಿರಸಿ ಮೂಲದ ಡಾ|ಶ್ರುತಿಗೆ ಕಿರೀಟ

America ಸೌಂದರ್ಯ ಸ್ಪರ್ಧೆ: ಶಿರಸಿ ಮೂಲದ ಡಾ|ಶ್ರುತಿಗೆ ಕಿರೀಟ

CM Siddu

Leadership change; ಹೈಕಮಾಂಡ್ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.